Mrs. Rufine Lobo (76) Mumbai Malad (w) W/O Leo Lobo M/o Joseph Zeon / Preema, Praveen/ Paloma G/m/of 4 grand children’s D/O late louis/ late Lucy Dcosta, Kudapur Sr/O Lilly/ late Simon Dalmieda, Flossy/ Late Peter Braganza, Helen/ Albert Dsilva, Bernard/ Vinaya Dcosta, Vijay/Sharmila Dcosta. Passed away on 4th Agust Funeral details will be announced […]
ಮಂಗಳೂರು; ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಸಿಯೇಷನ್ (CSA), ಮಂಗಳೂರು ವತಿಯಿಂದ ಕ್ರಿಶ್ಚಿಯನ್ ಸಮುದಾಯದ ಸದಸ್ಯರಿಗಾಗಿ ಆಗಸ್ಟ್ 2, 2026ರಂದು ಮಂಗಳೂರಿನ ಕೊಡಿಯಾಲ್ಬೈಲ್ನ ಸಂತ ಅಲೋಶಿಯಸ್ ಪ್ರೌಢಶಾಲೆಯ ಸಭಾಂಗಣದಲ್ಲಿ ಚೆಸ್ ಪಂದ್ಯಾವಳಿಯನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಉದ್ಘಾಟನಾ ಸಮಾರಂಭವು ಶ್ರೀ ವಿಲ್ಸನ್ ಮಾರ್ಟಿಸ್ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ನಂತರ ಅಸೋಸಿಯೇಷನ್ನ ಅಧ್ಯಕ್ಷರಾದ ಶ್ರೀ ಆಗ್ನೆಲ್ ಡಿಸೋಜಾ ಅವರು ಸ್ವಾಗತ ಭಾಷಣ ಮಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ದೈಜಿವರ್ಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ನ ಸಂಸ್ಥಾಪಕರಾದ ಶ್ರೀ ವಾಲ್ಟರ್ ನಂದಳಿಕೆ, ದಕ್ಷಿಣ ಕನ್ನಡ ಜಿಲ್ಲಾ […]
ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರ ಮಳೆಗೆ ಭಾರೀ ಅವಘಡ ಸಂಭವಿಸಿದೆ. ತೀರ್ಥಹಳ್ಳಿಯ ಇ೦ದಿರಾ ನಗರದಲ್ಲಿ ಗುಡ್ಡ ಕುಸಿದು ಒ೦ದೇ ಕುಟು೦ಬದ ಮೂವರು ಸಾವನ್ನಪ್ಪಿದ್ದಾರೆ. ತಡರಾತ್ರಿ 2:30 ವೇಳೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿ ಗುಡ್ಡ ಕುಸಿದಿದೆ. ಕೊಕ್ಕರೆಗಾರು ಗ್ರಾಮ ಗ೦ಗಾವತಿ ತಾಲೂಕು ಕೊಪ್ಪಳ ಜಿಲ್ಲೆಯವರಾಗಿದ್ದು, ಮಲ್ಲಿಕಾರ್ಜುನ (35) ನಾಗವೇಣಿ (28), ಹಾಗೂ ಮೂರು ವರ್ಷದ ಸ೦ತೋಷ ಎಂ೦ದುಗುರುತಿಸಲಾಗಿದೆ. ಇವರೆಲ್ಲ ಮಲಗಿದ್ದಾಗ ರಾತ್ರಿ ಮನೆ ಮೇಲೆ ಗುಡ್ಡ ಕುಸಿದಿದೆ. ಮಣ್ಣಿನಡಿ ಮೃತದೇಹಗಳು ಸಿಲುಕಿವೆ. ಜಿಸಿಬಿ ಬಳಸಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ […]
ಉಡುಪಿ : ಪರಿಸರ ಸಂರಕ್ಷಣೆ ಮತ್ತು ಪರಿಸರದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದರ ನಿಟ್ಟಿನಲ್ಲಿ ಲಯನ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ನಿವೃತ್ತ ದೈಹಿಕ ಶಿಕ್ಷಣ ಅಧಿಕಾರಿ ಬೊನವೆoಚರ್ ಮಸ್ಕರೇನಸ್ ಮತ್ತು ಉದ್ಯಾವರೈಟ್ಸ್ ದುಬೈನ ಸದಸ್ಯ ಕ್ಲಾರೆನ್ಸ್ ಡಿಸೋಜಾ ಜೊತೆಯಾಗಿ ಲಯನ್ ಕ್ಲಬ್ ಉದ್ಯಾವರ ಸನ್ ಶೈನ್ ಕಾರ್ಯದರ್ಶಿ ಜೋನ್ ಗೋಮ್ಸ್ ಇವರ ಮನೆಯ ವಠಾರದಲ್ಲಿ ಸಾಗುವಾನಿ ಗಿಡ ನೆಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ […]
ಮಂಗಳೂರು: ಲಯನ್ಸ್ ಕ್ಲಬ್ ಮಂಗಳೂರು ಸೆಂಟೆನಿಯಲ್ನ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ನಗರದ ಕದ್ರಿ ಪಾರ್ಕ್ ಸಮೀಪದ ಲಯನ್ಸ್ ಅಶೋಕ ಭವನದಲ್ಲಿ ನಡೆಯಿತು. ಸಮಾರಂಭದಲ್ಲಿ ಲಯನ್ ಅಮಲ್ ಮರಿಯಾ ಇಸಬೆಲ್ಲಾ ಕ್ವಾಡ್ರೋಸ್ (PMJF) ಅವರು ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಲಯನ್ ಸ್ವರೂಪ್ ಎನ್. ಶೆಟ್ಟಿ (PMJF) ಅವರು ನೂತನ ಪದಾಧಿಕಾರಿಗಳಿಗೆ ಅಧಿಕಾರದ ಪ್ರಮಾಣವಚನ ಬೋಧಿಸಿ, ಐವರು ನೂತನ ಸದಸ್ಯರನ್ನು ಲಯನ್ಸ್ ಕುಟುಂಬಕ್ಕೆ ಸೇರ್ಪಡೆಗೊಳಿಸಿದರು. ಕ್ಲಬ್ ಸಮಾಜಮುಖಿ ಸೇವಾ ಚಟುವಟಿಕೆಗಳನ್ನು ಶ್ಲಾಘಿಸಿದ ಅವರು, ಮುಂದೆಯೂ […]
Mangalore IAS First to Release Karnataka Police Constable Exam Key Answers in Mangaluru ಮಂಗಳೂರು ಐಎಎಸ್ ಕರ್ನಾಟಕ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯ ಕೀ ಉತ್ತರಗಳನ್ನು ಮಂಗಳೂರಿನಲ್ಲಿ ಬಿಡುಗಡೆ ಮಾಡಲಿರುವ ಮೊದಲ ಸಂಸ್ಥೆ ಮಂಗಳೂರು, ಆಗಸ್ಟ್ 2: ನಾಗರಿಕ ಸೇವೆಗಳು ಮತ್ತು ಸರ್ಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರಮುಖ ತರಬೇತಿ ಸಂಸ್ಥೆಯಾದ ಮಂಗಳೂರು ಐಎಎಸ್, ಆಗಸ್ಟ್ 2, 2026 ರಂದು ನಡೆದ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆಯ ಅನಧಿಕೃತ ಕೀ ಉತ್ತರಗಳನ್ನು ಬಿಡುಗಡೆ […]
ಬಾರ್ಕೂರು, ಜುಲೈ 31: ಬಾರ್ಕೂರಿನ ರಾಷ್ಟ್ರೀಯ ಕೈಗಾರಿಕಾ ತರಬೇತಿ ಸಂಸ್ಥೆ (ನೀತಿ ಸಂಸ್ಥೆ) ತನ್ನ ಹೊಸದಾಗಿ ಪ್ರವೇಶ ಪಡೆದ 110 ಪ್ರಥಮ ವರ್ಷದ ಐಟಿಐ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗಾಗಿ ಜುಲೈ 31, 2026 ರ ಶುಕ್ರವಾರದಂದು ಉತ್ತಮವಾಗಿ ಯೋಜಿಸಲಾದ ಮತ್ತು ಸ್ಪೂರ್ತಿದಾಯಕ ಓರಿಯಂಟೇಶನ್ ಕಾರ್ಯಕ್ರಮವನ್ನು ಆಯೋಜಿಸಿತು, ತಾಂತ್ರಿಕ ಶಿಕ್ಷಣ ಮತ್ತು ವೃತ್ತಿ ಅಭಿವೃದ್ಧಿಯ ಪ್ರತಿಫಲದಾಯಕ ಪ್ರಯಾಣಕ್ಕೆ ಅವರನ್ನು ಸಿದ್ಧಪಡಿಸಿತು. ಕಾರ್ಯಕ್ರಮವು ಬೆಳಿಗ್ಗೆ 10.45 ಕ್ಕೆ ಹರೀಶ್ ಹೆಬ್ಬಾರ್ ಅವರು ಸುಮಧುರವಾಗಿ ಹಾಡಿದ ‘ತಾಯಿ ಶಾರದೆ ಲೋಕ […]
ಮಂಗಳೂರು: ಪ್ರೀತಿ ಮತ್ತು ಸೇವೆಯ ಸಣ್ಣ ಕಾರ್ಯಗಳ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಬಲ್ಲನು. ದೊಡ್ಡ ಕನಸುಗಳನ್ನು ಕಾಣುವವರಾಗಿರಿ, ಸವಾಲುಗಳನ್ನು ಧೈರ್ಯದಿಂದ ಎದುರಿಸುವಂತಾಗಿ ಎಂದು ಬೆಂಗಳೂರು ಸಂತ ಜೋಸೆಫರ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ. ಕ್ಲೆಮೆಂಟ್ ಡಿಸೋಜಾ ಅಭಿಪ್ರಾಯಪಟ್ಟರು. ಅವರು “ಹೃದಯಗಳಿಗೆ ಪ್ರೇರಣೆ – ಬದುಕುಗಳಿಗೆ ಪರಿವರ್ತನೆ” ಎಂಬ ಧ್ಯೇಯದಡಿ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ಜರುಗಿದ ಸಂತ ಇಗ್ನೇಷಿಯಸ್ ಲೊಯಲಾ ಅವರ ಹಬ್ಬದ ಆಚರಣೆಯಲ್ಲಿ “ಸಂತ ಇಗ್ನೇಷಿಯಸ್ ಇಂದಿನ ಯುಗದಲ್ಲಿ ಗೊನ್ಝಾಗ ಶಾಲೆಗೆ […]
ಕೋಲಾರ: ಕಲಿಯುವ ಯಾವುದೇ ಅವಕಾಶವನ್ನು ವಿದ್ಯಾರ್ಥಿಗಳು ತಪ್ಪಿಸಿಕೊಳ್ಳದೆ ಜ್ಞಾನವಂತರಾದರೆ ಪೈಪೆÇೀಟಿ ಜಗತ್ತಿನಲ್ಲಿ ಸ್ಪರ್ಧೆಗಳನ್ನು ಎದುರಿಸುವುದು ಸುಲಭವಾಗುತ್ತದೆ ಎಂದು ಕೋಲಾರ ಕಾರ್ಯನಿರತ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್.ಗಣೇಶ್ ಹೇಳಿದರು.ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಆರೆಂಜ್ ಆರ್ಮಿ ಕೋಲಾರ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ನಡೆದ ಅಂತರ ಕಾಲೇಜು ಮಟ್ಟದ ಮೈ ಭಾರತ್ ಕ್ವಿಜ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಅವರು ಮಾತನಾಡುತ್ತಿದ್ದರು.ಜೀವ ಸೃಷ್ಟಿಯ ಪ್ರಾಕೃತಿಕ ಜಗತ್ತಿನಲ್ಲಿ ಸ್ಪರ್ಧೆ ಎನ್ನುವುದು ನಿರಂತರ ಪ್ರಕ್ರಿಯೆಯಾಗಿದ್ದು, ಸ್ಪರ್ಧೆಗೆ ಒಗ್ಗಿಕೊಳ್ಳದ ಜೀವಿ […]

