ಬೆಂಗಳೂರು, ಅ.20; ರಾಜ್ಯದಲ್ಲಿ ಹೆಚ್ಚಾಗಿ ಕರಾವಳಿಯಲ್ಲಿ ಎರಡು ದಿನಗಳಿಂದ ಭೀಕರ ಗುಡುಗು ಮಿಂಚಿನಿಂದ ಮಳೆ ಆಗುತಿದ್ದು, ಇನ್ನೂ 2 ದಿನ ಮಳೆ ಮುಂದುವರಿಯುವುದೆಂದು ಹವಾಮಾನ ಇಲಾಖೆ ತಿಳಿಸಿದೆ ಕರ್ನಾಟಕದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೋಲಾರ : ನಗರದ ಅನೇಕ ವಾರ್ಡ್ಗಳಲ್ಲಿ ಚರಂಡಿ ವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಹೂಳು ತುಂಬಿ ಪರಿಸರದ ಮೇಲೆ ದುಷ್ಪರಿಣಾಮ ಉಂಟುಮಾಡಿದೆ. ಮಳೆನೀರು ಹೊರಹರಿವು ಅಸಾಧ್ಯವಾಗಿರುವುದರಿಂದ ಹಲವೆಡೆ ಗಂಡಾಂತರದ ಪರಿಸ್ಥಿತಿ ಎದುರಾಗಿದ್ದು, ಸೊಳ್ಳೆಗಳ ವೃದ್ಧಿಯಿಂದ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಾಗಿದೆ.ನಗರದ ಸ್ವಚ್ಛತೆಗೆ ಸಂಬಂಧಿಸಿದ ತುರ್ತು ಕ್ರಮಕ್ಕೆ ಒತ್ತಾಯಿಸುತ್ತಾ ಹಿರಿಯ ಪತ್ರಕರ್ತ ಹಾಗೂ ಮನ್ವಂತರ ಪ್ರಕಾಶನದ ಅಧ್ಯಕ್ಷರಾದ ಪಾ.ಶ್ರಿ. ಅನಂತರಾಮ್ ನಗರಸಭೆಯ ಆಡಳಿತ ವರ್ಗ ಮತ್ತು ಸದಸ್ಯರ ಗಮನಸೆಳೆದಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಅಂತರಗಂಗೆ […]
ಕೋಲಾರ: ಜಿಲ್ಲೆಯ ಎಲ್ಲಾ ವಕ್ಫ್ ಸಂಸ್ಥೆಗಳ ಅಧ್ಯಕ್ಷರು, ಮುತವಲ್ಲಿಗಳು, ಆಡಳಿತಾಧಿಕಾರಿಗಳು ಹಾಗೂ ಕೇರ್ ಟೇಕರ್ಗಳು ತಕ್ಷಣವೇ “Umeed” ವೆಬ್ ಪೋರ್ಟಲ್ನಲ್ಲಿ ಮೇಕರ್ ಆಗಿ ನೋಂದಣಿ ಮಾಡಿ ತಮ್ಮ ಸಂಸ್ಥೆಗೆ ಸೇರಿದ ವಕ್ಫ್ ಆಸ್ತಿಗಳ ದಾಖಲೆಗಳನ್ನು ಅಪ್ಲೋಡ್ ಮಾಡುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ವಕ್ಫ್ ಅಧಿಕಾರಿ ಶಮ್ಸ್ ಉಲ್ ಮೊಯಿಜ್ ತಿಳಿಸಿದ್ದಾರೆ.Umeed ಕಾಯ್ದೆ–2025 ಮತ್ತು ಅದರ ನಿಯಮಾವಳಿಗಳ ಪ್ರಕಾರ ನಿಗದಿಪಡಿಸಿದ ದಾಖಲೆಗಳನ್ನು 30 ದಿನಗಳ ಒಳಗೆ ಅಪ್ಲೋಡ್ ಮಾಡಬೇಕಾಗಿದೆ. ಈ ಕುರಿತು ವಿಳಂಬ ಅಥವಾ ನಿರ್ಲಕ್ಷ್ಯ ತೋರಿಸಿದಲ್ಲಿ ಸಂಬಂಧಿಸಿದವರ […]
ಕೋಟ. : ಕೋಟ-ಪಡುಕೆರೆಯ ಲಕ್ಷ್ಮಿ ಸೋಮಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಂಘ ಮತ್ತು ಐಕ್ಯೂಎಸಿ ಆಶ್ರಯದಲ್ಲಿ ಪುಸ್ತಕ ಲೋಕಾರ್ಪಣಾ ಸಮಾರಂಭವು ದಿನಾಂಕ 16 ಅಕ್ಟೋಬರ್ 2025ರಂದು ನಡೆಯಿತು.ಸಮಾರಂಭದ ಅಧ್ಯಕ್ಷತೆ ವಹಿಸಿದ, ಕುಂದಾಪುರದ ಜೆಸ್ಸಿ ಎಲಿಝಬೆತ್ ಜೋಸೆಫ್ ಇವರು ಮಲೆಯಾಳದಿಂದ ಕನ್ನಡಕ್ಕೆ ಅನುವಾದಿಸಿದ ‘ಹೆಂಡತಿ’ ಕಾದಂಬರಿಯನ್ನು ಲೋಕರ್ಪಣೆಗೊಳಿಸಿದ ಕೋಟ-ಪಡುಕೆರೆಯ ಲಕ್ಷ್ಮಿ ಸೋಮಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ನಾಯಕ್ ಮಾತನಾಡಿ “ಇಂದಿನ ಕಲುಷಿತ ವಾತಾವರಣದಲ್ಲಿ ಜೀವನವನ್ನು ಸುಂದರವಾಗಿಸಬಲ್ಲ ಪ್ರೀತಿಗೆ ಬದಲಾಗಿ ಮನುಷ್ಯ-ಮನುಷ್ಯರ ನಡುವೆ ದ್ವೇಷದ […]
ಕುಂದಾಪುರ; ಶ್ರೀ ಪ್ರಮೋದ್ ಮಧ್ವರಾಜ್ ಹುಟ್ಟುಹಬ್ಬದ ಪ್ರಯುಕ್ತ ಕುಂದಾಪುರ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ರಕ್ತ ನಿಧಿ ಕೇಂದ್ರದಲ್ಲಿ ಅಭಿಮಾನಿ ಬಳಗದವರಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದ್ದು, ಶಿಬಿರದ ಉದ್ಘಾಟನೆಯನ್ನು ರೆಡ್ ಕ್ರಾಸನ ಸಭಾಪತಿ ಎಸ್ ಜಯಕರ ಶೆಟ್ಟಿಯವರು ನೆರವೇರಿಸಿದರು. ಉದ್ಘಾಟನೆಯ ಸಂದರ್ಭದಲ್ಲಿ ಅಭಯ ಹಸ್ತ ಚಾರಿಟೇಬಲ್ ಸಂಸ್ಥೆಯ ಸತೀಶ ಸಾಲಿಯಾನ್, ಗೆಳೆಯರ ಬಳಗ ಆನಗಳ್ಳಿಯ ಅಧ್ಯಕ್ಷ ಗಣೇಶ ಕೆ ಕಾಂಚನ್, ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುರಭಿ ಪೈ, ರೆಡ್ ಕ್ರಾಸನ ಶಿವರಾಮ […]
ಕುಂದಾಪುರ; ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗ ವತಿಯಿಂದ ರೆಸ್ಟ್ ಕೊಡರ್ ಅಕಾಡೆಮಿಯ ಸಹಯೋಗದಲ್ಲಿ “ಎಂ ಇ ಆರ್ ಎನ್ ಸ್ಟಾಕ್ ” ವಿಷಯದ ಬಗ್ಗೆ ಎರಡು ದಿನದ ಕಾರ್ಯಾಗಾರ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಸಯ್ಯದ್ ಇಮ್ರಾನ್, ಸೀನಿಯರ್ ಸಾಫ್ಟ್ ವೇರ್ ಡೆವೆಲಪರ್, ರೆಸ್ಟ್ ಕೊಡರ್ ಅಕಾಡೆಮಿ ಆಗಮಿಸಿದ್ದರು. ಇದೆ ಸಮಯದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸಿದ್ದಾರ್ಥ ಜೆ ಶೆಟ್ಟಿ , ಪ್ರಾಚಾರ್ಯರಾದ ಡಾ. ರಾಮಕೃಷ್ಣ ಹೆಗಡೆ, ವಿಭಾಗದ ಮುಖ್ಯಸ್ಥರಾದ ಪ್ರೊ. […]
ಮಂಗಳೂರು: ವಿ.ಕೆ. ಫರ್ನಿಚರ್ ಅಂಡ್ ಎಲೆಕ್ಟ್ರಾನಿಕ್ಸ್ ವತಿಯಿಂದ “Diya With Rangoli Competition – 2025” ಎಂಬ ಆಕರ್ಷಕ ಸ್ಪರ್ಧೆ ಆಯೋಜಿಸಲಾಗಿದೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿ ರಂಗೋಲಿ ಮತ್ತು ದಿಯಾ ವಿನ್ಯಾಸವನ್ನು ಪ್ರದರ್ಶಿಸಿ ₹10,000 ಮೌಲ್ಯದ ಗಿಫ್ಟ್ ವೌಚರ್ ಗೆಲ್ಲುವ ಅವಕಾಶವನ್ನು ಭಾಗವಹಿಸುವವರಿಗೆ ನೀಡಲಾಗಿದೆ.ಸ್ಪರ್ಧೆಯ ಅವಧಿ: ಅಕ್ಟೋಬರ್ 20ರಿಂದ ಅಕ್ಟೋಬರ್ 24, 2025ರವರೆಗೆ.ಭಾಗವಹಿಸುವ ವಿಧಾನ:• ಸ್ಪರ್ಧೆಯಲ್ಲಿ ಭಾಗವಹಿಸಲು ಇನ್ಸ್ಟಾಗ್ರಾಂನಲ್ಲಿ @vkfurniture_electronics ಪುಟವನ್ನು ಫಾಲೋ ಮಾಡಬೇಕು.• ದಿಯಾ ಇರಿಸಿದ ಸುಂದರವಾದ ರಂಗೋಲಿಯ ಚಿತ್ರವನ್ನು ಪೋಸ್ಟ್ ಹಾಗೂ ಸ್ಟೋರಿಯಾಗಿ ಅಪ್ಲೋಡ್ […]
ಅಭಿವೃದ್ಧಿ ಯೋಜನೆಗಳ ಮೇಲ್ವಿಚಾರಣೆಗೆ ಹಿರಿಯ ಐಎಎಸ್ ಅಧಿಕಾರಿಗಳ ನಿಯೋಜನೆ ಬೆಂಗಳೂರು: ರಾಜ್ಯದ ಅಭಿವೃದ್ಧಿ ಚಟುವಟಿಕೆಗಳಿಗೆ ವೇಗ ನೀಡುವ ಉದ್ದೇಶದಿಂದ ಸರ್ಕಾರವು ಹಿರಿಯ ಭಾರತೀಯ ಆಡಳಿತ ಸೇವೆಯ ಅಧಿಕಾರಿಗಳನ್ನು ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಗಳಾಗಿ ನೇಮಿಸಿದೆ. ಈ ಕುರಿತು ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಕ್ಟೋಬರ್ 15, 2025ರಂದು ಅಧಿಸೂಚನೆ ಸಂಖ್ಯೆ ಸಿಆಸುಇ (ಆಸು) 06 ಇಸವ 2025 ಅನ್ನು ಹೊರಡಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುವ ಅಭಿವೃದ್ಧಿ ಯೋಜನೆಗಳ ಜಾರಿ, ಮೇಲ್ವಿಚಾರಣೆ, ಅಹವಾಲುಗಳ ವಿಚಾರಣೆ ಹಾಗೂ […]
Math’s Club at UBMC English Medium School ಕುಂದಾಪುರ : ಯು.ಬಿ.ಎಂ.ಸಿ. ಇಂಗ್ಲಿಷ್ ಮಾಧ್ಯಮ ಶಾಲೆಯು 11.10.2025 ರಂದು ಶಾಲೆಯಲ್ಲಿ ಗಣಿತ ಕ್ಲಬ್ ಅನ್ನು ನಡೆಸಿತು. ಕ್ಲಬ್ನ ಸಂಯೋಜಕರಾದ ದಿವ್ಯಾ ಮತ್ತು ಉಜ್ವಲಾ ಶಿಕ್ಷಕರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಪ್ರಾಂಶುಪಾಲರಾದ ಶ್ರೀಮತಿ ಅನಿತಾ ಆಲಿಸ್ ಡಿಸೋಜಾ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು ಮತ್ತು ವಿದ್ಯಾರ್ಥಿಗಳು ಕ್ಲಬ್ ಅನ್ನು ಅತ್ಯುತ್ತಮವಾಗಿ ಬಳಸಿಕೊಳ್ಳುವಂತೆ ಹೇಳಿದರು. ವಿದ್ಯಾರ್ಥಿಗಳು ತಮ್ಮ ಬೌದ್ಧಿಕ ಮತ್ತು ಸೃಜನಶೀಲ ಕೌಶಲ್ಯಗಳನ್ನು ಪ್ರದರ್ಶಿಸುವ ವಿವಿಧ ಗಣಿತ ಚಟುವಟಿಕೆಗಳನ್ನು […]

