ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಜನ್ಮ ದಿನಾಚರಣೆ ನಡೆಯಿತು. ಪಿ ಎಲ್ ಡಿ ಬ್ಯಾಂಕಿನ ಅಧ್ಯಕ್ಷರಾದ ಶಿವರಾಮ ಶೆಟ್ಟಿ ಅವರು ಈ ಸಂದರ್ಭದಲ್ಲಿ ಮಾತನಾಡಿ ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಭೂಮಸೂದೆ ,ಬ್ಯಾಂಕ್ ರಾಷ್ಟ್ರೀಕರಣ, 20 ಅಂಶಗಳ ಕಾರ್ಯಕ್ರಮಗಳ ಮೂಲಕ ದೇಶದ ಎಲ್ಲಾ ವರ್ಗದ ಜನರ ಏಳಿಗೆಗೆ ಶ್ರಮಿಸಿದ್ದರು’ ಎಂದರು.ಇಂದಿರಾ ಗಾಂಧಿಯವರು ದೇಶಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಕಿಸಾನ್ ಘಟಕದ ಅಧ್ಯಕ್ಷ ಭಾಸ್ಕರ್ ಶೆಟ್ಟಿ, ಹಿರಿಯರಾದ ಕಾಳಪ್ಪ ಪೂಜಾರಿ ಮತ್ತು ದಿನೇಶ್ ಹೆಗ್ಡೆ ಮೊಳಹಳ್ಳಿ […]

Read More

W/o late Baptist Pereira St.Sabastian ward Mother of  Flavy Rebello Mother in law of James Rebello (Herikudru) Funeral cortege leaves residence   for Holy Rosary Church, Kundapura on today 16-11-22 at 3.00 pm. Followed  By Mass At 3.30 P.M. Contact: 9945813075

Read More

ಕೋಲಾರ : – ಕೋಲಾರ ಕ್ಷೇತ್ರದಲ್ಲಿ ಗುಂಪುಗಾರಿಕೆ ಇಲ್ಲ ಎಂದು ಹೇಳಲಾರೆ , ಸಿದ್ದರಾಮಯ್ಯ ಜನಸಮೂಹದ ನಾಯಕ , ಜನರ ನಾಡಿಮಿಡಿತ ಅರಿತವರು ಅವರು ಎಲ್ಲಿ ಚುನಾವಣೆಗೆ ನಿಲ್ಲಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಮಾಜಿ ಸಭಾಪತಿ ವಿ.ಆರ್‌.ಸುದರ್ಶನ್ ತಿಳಿಸಿದರು . ತಾಲ್ಲೂಕಿನ ವೇಮಗಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಚುನಾವಣಾ ಪ್ರಚಾರ ಕೆಪಿಸಿಸಿಯಿಂದ ಅಧಿಕೃತವಾಗಿ ಘೋಷಣೆಯಾಗಿಲ್ಲ , ನ .೧೩ ರಂದು ಸಿದ್ದರಾಮಯ್ಯ ಸೀತಿ ಗ್ರಾಮಕ್ಕೆ ಭೇಟಿ ನೀಡಲಿದ್ದು , ಅವರು ದಿವಂಗತ ಬೈರೇಗೌಡರ […]

Read More

Alangar : The celebration began with the Adoration of the blessed sacrament at 7am praying for all catechism teachers Then at 7.30 parish priest celebrated the Holy Mass thanking and praying for this year’s 20 dedicated catechism teachers Soon after the Mass in the mini hall, in the presence of the Parish pastoral Parishad members […]

Read More

ಉಡುಪಿ:ನ.7 ಕರಾವಳಿ ಕ್ರಿಶ್ಚಿಯನ್ ಚೇಂಬರಿನ ಸದಸ್ಯರು ಮತ್ತು ಉದ್ಯಮ (ರಿ) ಇದರ ದಶಮಾನೋತ್ವವ ಕಾರ್ಯಕ್ರಮ ಪ್ರಯುಕ್ತ ಉಡುಪಿ ಕಡಿಯಾಳಿಯ ಮಾಂಡವಿ ಸಭಾಭವನದಲ್ಲಿ ಸಂಘದ ಕುಟುಂಬ ಸಹಮಿಲನ ನ. 6 ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಾಲ್ಟರ್ ನಂದಳಿಕೆ, ”ಮಂಗಳೂರಿಗಿಂತಲೂ ಹೆಚ್ಚು ಉದ್ಯಮಿಗಳನ್ನು ಉಡುಪಿ ಜಿಲ್ಲೆಯಲ್ಲಿ ಹೊಂದಿವೆ, ಸಂಖ್ಯೆಯಿಂದಲ್ಲದೆ ಇರಬಹುದು ಆದರೆ ಸಮುದಾಯದ ಬಗ್ಗೆ ಬದ್ಧತೆ ಕಾಳಜಿಯಿಂದ ಕೂಡಿದ ಉದ್ಯಮಿಗಳು ಇದ್ದಾರೆ. ನಮ್ಮ  ಸಮುದಾಯ ಬಲಿಷ್ಠಗೊಳಿಸಲು ಇಂತಹ ಸಂಘಟನೆಗಳ ಅಗತ್ಯವಿದೆ. KCCCI ಇಂದು ತನ್ನ ದಶಮಾನೋತ್ಸವವಕ್ಕೆ […]

Read More

ಕುಂದಾಪುರ:ಇಲ್ಲಿನ ಸೈಂಟ್ ಮೇರಿಸ್ ಸಮೂಹ ಸಂಸ್ಥೆಯಾದ ಸೈಂಟ್ ಮೇರಿಸ್ ಪ್ರೌಢಶಾಲೆ, ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ,ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜ್, ಹೋಲಿ ರೋಜರಿ ಆ.ಮಾ.ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬೃಹತ್ ಕೋಟಿ ಕಂಠ ಗಾಯನ ಕಾರ್ಯಕ್ರಮ ಶುಕ್ರವಾರ ಸಂಭ್ರಮದಿಂದ ನಡೆಯಿತು. ಸೈಂಟ್ ಮೇರಿಸ್ ಸಮೂಹ ಸಂಸ್ಥೆಯ ಸಮಾರು 1300 ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರ ಗಮನ ಸೆಳೆದರು. ಸೈಂಟ್ ಮೇರಿಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಅಸುಂತಾ ಲೋಬೋ,ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನ ಪ್ರಾಶುಂಪಾಲೆ […]

Read More

ಮಿಲಾಗ್ರಿಸ್ ಚರ್ಚ್ ಎಂದು ಜನಪ್ರಿಯವಾಗಿರುವ ಅವರ್ ಲೇಡಿ ಆಫ್ ಮಿರಾಕಲ್ಸ್ ಚರ್ಚ್ ಕಳೆದ ವರ್ಷ ಚರ್ಚ್ ನವೀಕರಣವನ್ನು ಆರಂಭಿಸಿ ಅದರ ಕಾಮಗಾರಿ ಎರಡು ಹಂತಗಳಲ್ಲಿ ನಡೆದಿದ್ದು,. ಎರಡನೇ ಹಂತದ ಭಾಗವಾಗಿ ಕೆಳಗಡೆ ಸಡಿಲವಾದ ಮಣ್ಣಿನಿಂದ ಕುಸಿದು ಬಿದ್ದಿದ್ದ ಚರ್ಚ್‌ನ ನೆಲಹಾಸನ್ನು ಮರುರೂಪಿಸಲಾಗಿದೆ..    ಇದರ ಆಶಿರ್ವಚನವನ್ನು  ಮಂಗಳೂರಿನ ವಿಶ್ರಾಂತ ಬಿಷಪ್ ಅತಿ ವಂದನೀಯ ಡಾ ಅಲೋಶಿಯಸ್ ಪಾವ್ಲ್ ಡಿಸೋಜ ವಹಿಸಿ, ನವೀಕೃತ ನೆಲಹಾಸನ್ನು ಸಾಮೂಹಿಕವಾಗಿ ನೆರವೇರಿಸಿ ಆಶೀರ್ವದಿಸಿದರು. ಧರ್ಮಪ್ರಾಂತ್ಯದ ವಿಕಾರ್ ಜನರಲ್ Msgr ಮ್ಯಾಕ್ಸಿಮ್ ನೊರೊನ್ಹಾ ಅವರು […]

Read More

ಕುಂದಾಪುರ-ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್(ರಿ) ಆಶ್ರಯದಲ್ಲಿ, 2 ನೇ ಆವೃತ್ತಿಯ ರಶ್ಮಿ ಶೆಟ್ಟಿ ಸ್ಮರಣಾರ್ಥ ಅಖಿಲ‌ ಭಾರತ ಫಿಡೆ ರೇಟೆಡ್ ಚೆಸ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಇಂದು ಬೆಳಿಗ್ಗೆ ಕುಂದಾಪುರದ ನಾರಾಯಣ ಗುರು ಎ‌.ಸಿ.ಹಾಲ್ ನಲ್ಲಿ ಜರುಗಿತು. ದೀಪ ಬೆಳಗಿಸಿ ಚೆಸ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಕುಂದಾಪುರದ ಡಿ‌.ವೈ.ಎಸ್.ಪಿ ಶ್ರೀಕಾಂತ್ ಮಾತನಾಡಿ “ಹಿರಿಯರು ಕಿರಿಯರೆಂಬ ವಯಸ್ಸಿನ ಭೇದವಿಲ್ಲದೆ ಆಡಬಹುದಾದ ಈ ಚೆಸ್ ಆಟದಿಂದ ಮೆದುಳು ಚುರುಕುಗೊಳ್ಳುತ್ತದೆ ಹಾಗೂ ಮಾನಸಿಕ,ಬೌದ್ಧಿಕ ಬೆಳವಣಿಗೆಗೆ ಇದು ಸಹಕಾರಿ ಎಂದರು‌‌. ಮುಖ್ಯ ಅತಿಥಿಯಾಗಿ ಭಾಗವಹಿಸಿದ […]

Read More
1 59 60 61 62 63 181