JANANUDI.COM NETWORK ಬಾಗಲಕೋಟೆ: “ಮಠಗಳಿಗೆ ಸರ್ಕಾರ ಬಿಡುಗಡೆ ಮಾಡುವ ಅನುದಾನ ಪಡೆಯಲು ಶೇ 30 ರಷ್ಟು ಕಮಿಷನ್ ನೀಡಬೇಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಪರಿ ಇಲ್ಲಿಗೆ ಬಂದು ನಿಂತಿದೆ’ ಎಂದು ಶಿರಹಟ್ಟಿ ಜಗದ್ಗುರು ಫಕೀರ ದಿಂಗಾಲೇಶ್ಷರ ಸ್ನಾಮೀಜಿ ತಮ್ಮ ಅನುಭವವನ್ನು ವೃಕ್ತಪಡಿಸಿದರು. ಬೀಳಗಿ ತಾಲ್ಲೂಕಿನ ಬಾಡಗಂಡಿಯಲ್ಲಿ ಉತ್ತರ ಕರ್ನಾಟಕ ಸ್ವಾಭಿಮಾನಿ ವೇದಿಕೆ ಭಾನುವಾರ ಆಯೋಜಿಸಿದ್ದ ಕೃಷ್ಣಾ-ಮಹಾದಾಯಿ-ನವಲಿ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.“ಮಠಗಳಿಗೆ ಬಿಡುಗಡೆ ಆದ ಅನುದಾನದಲ್ಲಿ ಪರ್ಸೆಂಟೇಜ್ ಕಡಿತ ಆದ ನಂತರವೇ ಕಟ್ಟಡದ ಕೆಲಸ […]

Read More

JANANUDI.COM NETWORK ಮಂಗಳೂರು ಎ.18: ಮಂಗಳೂರು ವಿಶೇಷ ಆರ್ಥಿಕ ವಲಯ) ಮೀನು ಕಾರ್ಖಾನೆ ಶ್ರೀ ಉಲ್ಕಾ ಎಲ್‌ಎಲ್‌ಪಿಯಲ್ಲಿ ಭಾನುವಾರ ರಾತ್ರಿ ವಿಷಕಾರಿ ಅನಿಲ ಸೋರಿಕೆ ಸಂಭವಿಸಿದ್ದು, ಇದುವರೆಗೆ ಐದು ಕಾರ್ಮಿಕರು ಸಾವನಪ್ಪಿದ ಕರಾಳ ಘಟನೆ ನಡೆದಿದ್ದು. ಹಲವು  ಮಂದಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಸಮೀರುಲ್ ಇಸ್ಲಾಂ, ಉಮರ್ ಫಾರೂಕ್ ಮತ್ತು ನಿಜಾಮುದ್ದೀನ್ ಸಾಬ್ ಭಾನುವಾರ ರಾತ್ರಿ ಕೊನೆಯುಸಿರೆಳೆದಿದ್ದರೆ, ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಿರಾಜುಲ್ ಇಸ್ಲಾಂ ಮತ್ತು ಶರಫತ್ ಅಲಿ ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು   ಎಂದು […]

Read More

JANANNUDI.COM NETWORK ರಾಜ್ಯ ರಾಜಕಾರಣದಲ್ಲಿ ಭಾರೀ ಕೋಲಾಹಲ ಎಬ್ಬಿಸಿದ್ದ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣ ಕೊನೆಗೂ ಕೆ.ಎಸ್​.ಈಶ್ವರಪ್ಪ ಅವರ ಮಂತ್ರಿ ಸ್ಥಾನಕ್ಕೆ ಕುತ್ತು ತಂದಿದೆ. ನನ್ನ ಸಾವಿಗೆ ಈಶ್ವರಪ್ಪ ಕಾರಣ. 40% ಕಮಿಷನ್​ ಕೊಡುವಂತೆ ಒತ್ತಾಯಿಸಿದ್ದರು ಎಂದು ನೇರ ಆರೋಪ ಮಾಡಿದ್ದ ಸಂತೋಷ್​ ಮಂಗಳವಾರ ಬೆಳಗ್ಗೆ ಉಡುಪಿಯ ಲಾಡ್ಜ್​ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದರು.    ಇದಕ್ಕೂ ಮುನ್ನ ವಾಟ್ಸ್‌ಆಯಪ್​ ಮೂಲಕ ಮಾಧ್ಯಮದವರಿಗೆ ಸಂದೇಶ ರವಾನಿಸಿದ್ದ ಸಂತೋಷ್​, ತಾನು ಸಾಯುತ್ತಿರುವುದಾಗಿ ಹಾಗೂ ಇದಕ್ಕೆ ಈಶ್ವರಪ್ಪ ಕಾರಣ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಸಮಾನತೆ,ಸಾಮರಸ್ಯದ ಸಂದೇಶ ಸಾರಿದ ಭಾರತ ರತ್ನ ಅಂಬೇಡ್ಕರ್, ಮಹಾವೀರರಂತಹ ಮಹನೀಯರ ಜಯಂತಿಗೆ ರಜೆ ಬೇಡ, ಅಂದು ಅವರ ಆದರ್ಶ ಪಾಲಿಸುವ ಮೂಲಕ ಸಮಾಜದಲ್ಲಿನ ಶೋಷಿತರ ಪರ ಹೆಚ್ಚೆಚ್ಚು ಕೆಲಸ ಮಾಡುವಂತಾಗಬೇಕು ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಮನ್ವಂತರ ಜನಸೇವಾ ಟ್ರಸ್ಟ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.ನಗರದ ಗಾಯಿತ್ರಿ ಪ್ರಾರ್ಥನಾ ಮಂದಿರದಲ್ಲಿ ಮನ್ವಂತರ ಜನಸೇವಾ ಟ್ರಸ್ಟ್‍ವತಿಯಿಂದ ಆಯೋಜಿಸಲಾಗಿದ್ದ ಅಂಬೇಡ್ಕರ್ ಹಾಗೂ ಮಹಾವೀರಜಯಂತಿ ಕಾರ್ಯಕ್ರಮವನ್ನು ಪ್ರತಿಭಾವಂತ ವಿದ್ಯಾರ್ಥಿನಿಯನ್ನು ಸನ್ಮಾನಿಸುವ ಮೂಲಕ ಉದ್ಘಾಟಿಸಿ […]

Read More

JANANUDI.COM NETWORK ಕುಂದಾಪುರ,ಎ.14; “ಯೇಸು ನಿಮ್ಮನ್ನು ಅಪಾರವಾಗಿ ಪ್ರೀತಿಸುತ್ತಾನೆ, ಆತನ ಪ್ರೀತಿಗೆ ಎಲ್ಲೆ ಇಲ್ಲ, ಅವನು ಕೂಡ ನಮ್ಮ ಪ್ರೀತಿಯನ್ನು ಆಶಿಸುತ್ತಾನೆ, ಅದಕ್ಕೆ ನಾವು ಪರರನ್ನು ಪ್ರೀಸಬೇಕು” ಎಂದು 450 ವರ್ಷಗಳ ಪುರಾತನವಾದ ಕುಂದಾಪುರ ರೋಜರಿ ಚರ್ಚಿನಲ್ಲಿ ಯೇಸುವಿನ ಕೊನೆಯ ಭೋಜನದ ಆಚರಣೆಯನ್ನು ನಡೆಸಿಕೊಟ್ಟ ಕಟ್ಕರೆ ಬಾಲ ಯೇಸುವಿನ ಆಶ್ರಮದ ಮೇಲ್ವಿಚಾರಕರಾದ ವಂ|ಫಾ|ಆಲ್ವಿನ್ ಸೀಕ್ವೇರಾ ಸಂದೇಶ ನೀಡಿದರು. ನೀಡಿದರು “ಪರಮ ಪ್ರಸಾದದ ರೂಪದಲ್ಲಿ ಯೇಸುವಿವ ಶರೀರ ನಮಗೆ ನೀಡಿದ್ದು, ಯೇಸು ನಮಗೆ ನೀಡಿದ ಬಹುದೊಡ್ಡ ಕಾಣಿಕೆಯಾಗಿದೆ. ಯೇಸುವು […]

Read More

ಉಡುಪಿ: ಬೆಳಗಾವಿ ಮೂಲದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಉಡುಪಿಯ ಹೊಟೇಲ್ ಒಂದರಲ್ಲಿಅನುಮಾನಾಸ್ಪದ ಸಾವನ್ನಪ್ಪಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿದೆ.ಸಚಿವ ಈಶ್ವರಪ್ಪನವರೇ ನನ್ನ ಸಾವಿಗೆ ಕಾರಣ ” ಎಂದು ಬರೆದಿರುವ ಡೆತ್ ನೋಟ್ ವೊಂದು ವೈರಲ್ ಆದ ಬಳಿಕ ವಿಪಕ್ಷಗಳು ಸಚಿವರ ವಿರುದ್ದ ಮುಗಿಬಿದ್ದಿದ್ದವು. ಈಶ್ವರಪ್ಪನವರ ರಾಜೀನಾಮೆ ಪಡೆಯುವಂತೆ ಹಾಗೂ ಅವರ ವಿರುದ್ದ ಮರ್ಡರ್ ಪ್ರಕರಣ ದಾಖಲಿಸಿ […]

Read More

ವರದಿ : ಕೆ.ಜಿ.ವೈದ್ಯ,ಕುಂದಾಪುರ ಕುಂದಾಪುರ : ಶ್ರೀ ಮಹಾ ವಿಷ್ಣುವಿನ ಅವತಾರಗಳಲ್ಲಿ ರಾಮಾವತಾರವು ತುಂಬಾ ವಿಶಿಷ್ಟವಾದುದು. ಇಲ್ಲಿ ಭಗವಂತ ಮಾನವನಾಗಿ ಅವತರಿಸಿ, ಮಾನವೀಯತೆಯಿಂದ ಹೇಗೆ ಬದುಕಬೇಕು ಎಂದು ವಿಶ್ವಕ್ಕೆ ತೋರಿಸಿಕೊಟ್ಟ. ಚಕ್ರವರ್ತಿಯ ಪಟ್ಟ ಕೊನೇ ಕ್ಷಣ ಕೈತಪ್ಪಿದರೂ ಮರುಗಲಿಲ್ಲ, ಪರರ ದೂಷಿಸಲಿಲ್ಲ. ವನವಾಸಕ್ಕೆ ಮುಂದಾದ. ಸೀತಾದೇವಿ, ಲಕ್ಷ್ಮಣ ಎಲ್ಲರ ನಡೆಯೂ ನಮಗೆ ಮಾದರಿ. ಪತಿ ಇರುವಲ್ಲೇ ಪತ್ನಿ, ಅಣ್ಣ ಇರುವಲ್ಲೇ ತಮ್ಮ ಎಂಬ ಅವರ ನಡೆ ಕುಟುಂಬವನ್ನು ದೂರ ಮಾಡಬಾರದು ಎಂಬ ಸಂದೇಶ ನೀಡುತ್ತದೆ. ಇಂತಹ ರಾಮನ […]

Read More

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಇಂದು ಉಡುಪಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಬಿಜೆಪಿ ಕಾರ್ಯಕರ್ತರೂ ಆಗಿರುವ ಸಂತೋಷ್ ಪಾಟೀಲ್ ಅವರು ಈಶ್ವರಪ್ಪ ಅವರ ವಿರುದ್ಧ ಕಮಿಷನ್ ಆರೋಪ ಮಾಡಿ ಪ್ರಧಾನಿಗೆ ಪತ್ರ ಕೂಡ  ಬರೆದಿದ್ದರು.    ಅದಕ್ಕೆ  ಸಂತೋಷ್ ಪಾಟೀಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಈಶ್ವರಪ್ಪ ಎಚ್ಚರಿಕೆ ನೀಡಿದ್ದರು. ಈ ಮಧ್ಯೆ ಸಂತೋಷ್ ಪಾಟೀಲ್ ಕುಟುಂಬ ನಾಪತ್ತೆಯಾಗಿತ್ತು. ಸೋಮವಾರ ಅವರು […]

Read More

JANANUDI.COM NETWORK ಪುತ್ತೂರು : ಇತಿಹಾಸ ಪ್ರಸಿದ್ದ ಪುತ್ತೂರು ಜಾತ್ರೆಗೂ ಧರ್ಮದ ಹೆಸರಿನಲ್ಲಅಧರ್ಮ ಆಚರಿಸುತ್ತ  ಧರ್ಮ ಸಂಘರ್ಷ ಏರ್ಪಡಿಸಲು  ಕಿಡಿ ಇದ್ದದ್ದು ಬೆಂಕಿ ಹಬ್ಬಿಸಲು ಎಂಬಂತ್ತೆ ಇದೀಗ  ಹಿಜಾಬ್‌ , ಹಲಾಲ್‌, ವ್ಯಾಪಾರ ನಿರ್ಬಂಧ ಬೆನ್ನಲ್ಲೇ ಇದೀಗ ಆಟೋ , ಕ್ಯಾಬ್‌ಗಳಿಗೂ ನಿರ್ಬಂಧ ಹೇರಲು ಮುಂದಾಗಿದ್ದು ಮಾನವೀಯತೆ ಸತ್ತ ತರಹ ವರ್ತಿಸುತ್ತಾ ಪುತ್ತೂರು ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮುಸ್ಲಿಂ ಆಟೋ, ಕ್ಯಾಬ್‌ಗಳನ್ನು ಬಳಕೆ ಮಾಡದಂತೆ ಹಿಂದೂ ಆಟೋ ಚಾಲಕ ಸಂಘಟನೆಗಳಿಂದ ಕೇಸರಿ ಧ್ವಜ ನೀಡುವ ಮೂಲಕ ಹೊಸ ಅಭಿಯಾನಕ್ಕೆ […]

Read More
1 71 72 73 74 75 181