ಕೋಲಾರ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಸಮಾವೇಶವನ್ನು ದೇವನಹಳ್ಳಿಯಲ್ಲಿ ನಡೆಸಲಾಗಿದ್ದು,ಈ ಸಂದರ್ಭದಲ್ಲಿ ಇಡೀ ಸಂಪುಟದಲ್ಲೇ ಉತ್ತಮ ಸಾಧನೆ ತೋರಿರುವ ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು, ಗ್ರಾಹಕ ಸಚಿವ ಕೆ.ಎಚ್.ಮುನಿಯಪ್ಪ ಅವರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು.ದೇವನಹಳ್ಳಿಯಲ್ಲಿ ನಡೆದ ರಾಜ್ಯ ಸರ್ಕಾರದ 2 ವರ್ಷಗಳ ಸಾಧನಾ ಸಮಾವೇಶದಲ್ಲಿ ರಾಜ್ಯ ಸಂಪುಟದ 36 ಸಚಿವರಲ್ಲಿ ಉತ್ತಮ ಸಾಧನೆ ತೋರಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳು ಕೆ.ಎಚ್.ಮುನಿಯಪ್ಪರನ್ನು ಸನ್ಮಾನಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿಯಾಗಿ ಜಿಲ್ಲೆಯ ಎಲ್ಲಾ ಶಾಸಕರನ್ನು ಸಮನ್ವಯತೆಯಿಂದ ನಡೆಸಿಕೊಂಡಿರುವ […]

Read More

ಕಲ್ಯಾಣಪುರ; 2025 ರ ಏಪ್ರಿಲ್ 27 ರ ಭಾನುವಾರದಂದು ಕಲ್ಯಾಣಪುರದ ಸಂತೆಕಟ್ಟೆಯ ಮೌಂಟ್ ರೋಸರಿ ಚರ್ಚ್‌ನಲ್ಲಿ ಕ್ಯಾಥೋಲಿಕ್ ಸಭಾ ದಿನವನ್ನು ಬಹಳ ಉತ್ಸಾಹ ಮತ್ತು ಕೃತಜ್ಞತೆಯಿಂದ ಆಚರಿಸಲಾಯಿತು. ಬೆಳಿಗ್ಗೆ 8.00 ಗಂಟೆಗೆ ಥ್ಯಾಂಕ್ಸ್ಗಿವಿಂಗ್ ಪವಿತ್ರ ಬಲಿದಾನದೊಂದಿಗೆ ದಿನವು ಪ್ರಾರಂಭವಾಯಿತು, ಮುಖ್ಯ ಆಚರಣೆಯಲ್ಲಿ ಪ್ಯಾರಿಷ್ ಪಾದ್ರಿ ಮತ್ತು ಕ್ಯಾಥೋಲಿಕ್ ಸಭಾ ಆಧ್ಯಾತ್ಮಿಕ ನಿರ್ದೇಶಕರಾದ ರೆವರೆಂಡ್ ಡಾ. ರೋಕ್ ಡಿಸೋಜ, ಸದಸ್ಯರು ಮತ್ತು ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಮುಂಬರುವ ವರ್ಷಕ್ಕೆ ದೈವಿಕ ಆಶೀರ್ವಾದಗಳನ್ನು ಕೋರಿದರು. ಯೂಕರಿಸ್ಟಿಕ್ ಆಚರಣೆಯ ನಂತರ […]

Read More

ಕುಂದಾಪುರ: ಮಾರ್ಚ್ 22ರಂದು ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ ಇದರ ಗಣಕಯಂತ್ರ ವಿಭಾಗ ಮತ್ತು ಐಕ್ಯೂಎಸಿ ಇವರ ಸಹಯೋಗದೊಂದಿಗೆ ವಕ್ತಿತ್ವ ವಿಕಾಸನ ಮತ್ತು ಉದ್ಯೋಗ ಸಂದರ್ಶನ ಮಾಹಿತಿ ಕಾರ್ಯಗಾರ ನಡೆಯಿತು.ನೆಟ್ ಅನಾಲಿಟಿಕ್ಸ್ಕಂ ಪೆನಿಯಲ್ಲಿ ಹ್ಯೂಮನ್ ಕ್ಯಾಪಿಟಲ್ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿರುವ ಶ್ರೀರಕ್ಷಾ ಇವರು ಮುಖ್ಯ ಸಂಪನ್ಮೂಲವ್ಯಕ್ತಿ ಯಾಗಿ ಆಗಮಿಸಿದ್ದರು. ಒಂದು ದಿನ ನಡೆದ ಈ ಕಾರ್ಯಾಗಾರದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದ ಉಪಯೋಗ ಪಡೆದುಕೊಂಡರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. […]

Read More

ನಾಗಾಲ್ಯಾಂಡ್ ಬೋರ್ಡ್ ಆಫ್ ಸ್ಕೂಲ್ ಎಜುಕೇಶನ್ (ಎನ್‌ಬಿಎಸ್‌ಇ) ನಡೆಸಿದ ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಶೇಕಡಾ 100 ಪಾಸು ಫಲಿತಾಂಶವನ್ನು ಪಡೆದು ಸೆಂಟ್ ಕ್ಲೇರ್ ಶಾಲೆಯು ಮತ್ತೊಮ್ಮೆ ಶೈಕ್ಷಣಿಕ ಶ್ರೇಷ್ಠತೆಯನ್ನು ಪ್ರದರ್ಶಿಸಿದೆ. ಇದು ಶಾಲೆಗೆ ಅನುಕ್ರಮವಾಗಿ ಐದನೇ ಬಾರಿ ಸಂಪೂರ್ಣ ಪಾಸು ಫಲಿತಾಂಶ ಸಿಕ್ಕಿದೆ. ಈ ವರ್ಷ ಶಾಲೆಯಿಂದ ಒಟ್ಟು 31 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 23 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ, 3 ಮಂದಿ ದ್ವಿತೀಯ ದರ್ಜೆಯಲ್ಲಿ ಮತ್ತು ಉಳಿದವರು ತೃತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ. ಈ ನಿರಂತರ […]

Read More

ಗೋಕರ್ಣ; ತಿರುಚಿಯ ಮೆಡಿಕಲ್ ಕಾಲೇಜಿನಿಂದ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿಯರು ಗೋಕರ್ಣದಲ್ಲಿ ಈಜಲು ಹೋಗಿ ಸಮುದ್ರದ ಅಲೆಗೆ ಕೊಚ್ಚಿಹೋಗಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿನಿಯರು ಸಾವನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಜಟಾಯು ತೀರ್ಥದಲ್ಲಿ ನಡೆದಿದೆ ತಮಿಳುನಾಡು ಮೂಲದ ತಿರುಚಿಯ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯರಾದ ಕನಿಮೋಳಿ, ಹಿಂದುಜ ಸಾವಿಗೆ ಒಳಗಾದ ವಿದ್ಯಾರ್ಥಿನಿಯರಾಗಿದ್ದಾರೆ. ತಮಿಳುನಾಡಿನಿಂದ ಪ್ರವಾಸಕ್ಕೆಂದು ಗೋಕರ್ಣಕ್ಕೆ 23 ವೈದ್ಯಕೀಯ ವಿದ್ಯಾರ್ಥಿಗಳು ಆಗಮಿಸಿದ್ದರು.ಇಬ್ಬರು ವಿದ್ಯಾರ್ಥಿನಿಯರು ಸಂಜೆ ಜಟಾಯು ತೀರ್ಥದ ಬಳಿ ಸಮುದ್ರದಕ್ಕೆ ಇಳಿದಿದ್ದರು. ಈ ವೇಳೆ […]

Read More

ಶ್ರೀನಿವಾಸಪುರ: ಪಟ್ಟಣದ ತಾಲೂಕು ವಕೀಲರ ಸಂಘದ ವತಿಯಿಂದ, ಹಿರಿಯ ವಕೀಲ ಹಾಗೂ ಕರ್ನಾಟಕ ರಾಜ್ಯ ವಕೀಲರ ಸಂಘದ ಸದಸ್ಯರಾದ ವೈ.ಆರ್. ಸದಾಶಿವಾರೆಡ್ಡಿ ಅವರ ಮೇಲೆ ಅಪರಿಚಿತರಿಂದ ನಡೆದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ, ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.ಸೋಮವಾರ ತಹಶೀಲ್ದಾರ್ ಜಿ.ಎನ್. ಸುದೀಂದ್ರರವರ ಮೂಲಕ ಮನವಿ ಪತ್ರವನ್ನು ನೀಡಲಾಯಿತು. ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎನ್.ವಿ. ಜಯರಾಮೇಗೌಡ ಮಾತನಾಡಿ, “ನಮ್ಮ ತಾಲ್ಲೂಕಿನವರು ಆದ ವೈ.ಆರ್. ಸದಾಶಿವಾರೆಡ್ಡಿ ಅವರ ಮೇಲೆ ಎ.16 ರಂದು ಬೆಳಿಗ್ಗೆ 8:30ಕ್ಕೆ ಬೆಂಗಳೂರಿನ ಕಚೇರಿಯಲ್ಲಿ ಹಲ್ಲೆ ನಡೆಸಲಾಗಿದೆ.ಅಪರಿಚಿತ […]

Read More

ಕಿನ್ನಿಕಂಬ್ಲಾದ ರೋಸಾ ಮಿಸ್ಟಿಕಾ ನೊವಿಟಿಯೇಟ್‌ನಿಂದ ಹೊಸದಾಗಿ ನೇಮಕಗೊಂಡ ಮೂವರು ನವಶಿಷ್ಯರಾದ ಸಿಸ್ಟರ್ ರೆನಿಶಾ ಮೆನೆಜಸ್, ಸಿಸ್ಟರ್ ಚಂದ್ರಿಕಾ ಮತ್ತು ಸಿಸ್ಟರ್ ಸೋಫಿಯಾ ರೊಡ್ರಿಗಸ್ ಅವರ ತಾತ್ಕಾಲಿಕ ವೃತ್ತಿಯು ಏಪ್ರಿಲ್ 22, 2025 ರಂದು ಬೆಳಿಗ್ಗೆ 10:00 ಗಂಟೆಗೆ ನಡೆಯಿತು. ಡೆರೆಬೈಲ್ ಪ್ಯಾರಿಷ್‌ನ ಪ್ಯಾರಿಷ್ ಪಾದ್ರಿ ರೆವರೆಂಡ್ ಫಾದರ್ ಜೋಸೆಫ್ ಮಾರ್ಟಿಸ್ ಅವರ ನೇತೃತ್ವದಲ್ಲಿ ಮತ್ತು ಫಾದರ್ ರೋಶನ್ ಒಪಿ ಅವರಿಂದ ಆಚರಿಸಲ್ಪಟ್ಟ ಯೂಕರಿಸ್ಟಿಕ್ ಆಚರಣೆಯೊಂದಿಗೆ ಈ ಗಂಭೀರ ಸಂದರ್ಭವನ್ನು ಗುರುತಿಸಲಾಯಿತು. ಯೂಕರಿಸ್ಟಿಕ್ ಆಚರಣೆಯ ಸಮಯದಲ್ಲಿ, ಮಂಗಳೂರು ಪ್ರಾಂತ್ಯದ […]

Read More

ಕ್ಯಾಥೋಲಿಕ್ ಧರ್ಮದ ಪರಮೋಚ್ಚ ಧರ್ಮ ಗುರು ಪೋಪ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಹೌಸ್‌ಗೆ ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿ ಸೋಜಾರವರು ಹಾಗೂ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ)ಇದರ ಕೇಂದ್ರಿಯ ಅಧ್ಯಕ್ಷರಾದ ಆಲ್ವಿನ್ ಡಿ ಸೋಜಾರವರು ತೆರಳಿ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸುದರ ಮೂಲಕ ಶ್ರದಾಂಜಲಿ ಸಲ್ಲಿಸಿದರು.ಕ್ಯಾಥೋಲಿಕ್ ಧರ್ಮದ ಪರಮೋಚ್ಚ ಧರ್ಮ ಗುರು ಪೋಪ್ ಪ್ರಾನ್ಸಿಸ್ ಇವರ ಮರಣದ ವಾರ್ತೆ ತಿಳಿಯುತ್ತಿದ್ದಂತೆ ಮಂಗಳೂರು ಧರ್ಮಪ್ರಾಂತ್ಯದ ಎಲ್ಲಾ ಚರ್ಚುಗಳಲ್ಲಿ ಪ್ರಾರ್ಥನೆಯನ್ನು ನಡೆಸುವುದರ ಜೊತೆಗೆ […]

Read More

ಆಕುಲುತೋ; ಸೆಂಟ್ ಕ್ಲೇರ್ ಕ್ಯಾಥೋಲಿಕ್ ಚರ್ಚ್ ಇಸ್ಟರ್ ಆಚರಣೆಯನ್ನು 2025ರ ಏಪ್ರಿಲ್ 20ರ ಭಾನುವಾರ, ಬೆಳಿಗ್ಗೆ 9:00 ಗಂಟೆಗೆ ನಡೆದ ಪವಿತ್ರ ಬಲಿಪೂಜೆಯೊಂದಿಗೆ ಆನಂದಭರಿತವಾಗಿ ಆಚರಿಸಿತು. ಈ ಪವಿತ್ರ ಸಮಾರಂಭದ ಮುಖ್ಯಕಾರ್ಯನಿರ್ವಾಹಕರು Parish Priest ಫಾದರ್ ಸ್ಟೀಫನ್ ಡಿಸೋಜಾರಾಗಿದ್ದರು. ಈ ಆಚರಣೆಯಲ್ಲಿ ನಾಗಾಲ್ಯಾಂಡ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮಕ್ಕೆ ಇನ್ನಷ್ಟು ಉಲ್ಲಾಸ ನೀಡಿದರು.ತಮಗೆ ನೀಡಿದ ಉಪದೇಶದಲ್ಲಿ ಫಾ. ಸ್ಟೀಫನ್ ಅವರು ಇಸ್ಟರ್‌ನ ಆಧ್ಯಾತ್ಮಿಕ ಮಹತ್ವವನ್ನು ವಿವರಿಸಿದರು. ಅವರು ಯೇಸು ಕ್ರಿಸ್ತನ ಪುನರುತ್ಥಾನವು ಮರಣದ ಮೆರೆಗೆ ಜೀವದ […]

Read More
1 72 73 74 75 76 287