JANANUDI.COM NETWORK ಬೆಂಗಳೂರು, ಮಾ. 28 :ಸಚಿವ ವಿ.ಸೋಮಣ್ಣಗೆ ಬಂಧನ ಭೀತಿ ಎದುರಾಗಿದೆ ಕಾರಣ ಸಚಿವ ವಿ.ಸೋಮಣ್ಣ ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಎದುರಾಗಿದೆ . ಹಾಗಾಗಿ  ಸಚಿವ ವಿ.ಸೋಮಣ್ಣಗೆ ಬಂಧನ ಭೀತಿ ಎದುರಾಗಿದೆ. ಸೋಮಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋರ್ಟ್‌ ಮಾರ್ಚ್‌ 30ಕ್ಕೆ ಮುಂದೂಡಿದೆ. ಇನ್ನು ಆಕ್ಷೇಪಣೆ ಸಲ್ಲಿಸಲು ದೂರುದಾರರ ಪರ ವಕೀಲರಿಗೆ ಸೂಚನೆ ನೀಡಿಲಾಗಿದೆ. ಸೋಮಣ್ಣ ಶಾಸಕನಾಗುವ ಮೊದಲಿನ ಆದಾಯ, ನಂತರದ ಆದಾಯ ಗಳಿಕೆ, ಆಸ್ತಿಯ ಸೂಕ್ತ ತನಿಖೆ […]

Read More

JANANUDI.COM NETWORK ಮೈಸೂರು, ಮಾ.28: :ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಎಸ್​ಎಸ್​​ಎಲ್​​ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.ಟಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿಯಾದ ಅನುಶ್ರೀ‌‌ ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿದು ಬಂದಿದೆ ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅನುಶ್ರೀ‌‌ ಪರೀಕ್ಷೆ ಬರೆಯುವ ವೇಳೆ ಕುಸಿದು ಬಿದ್ದಿದ್ದರು. ವಿದ್ಯಾರ್ಥಿನಿಯನ್ನು ಸಾರ್ವಜನಿಕ ಆಸ್ಪತ್ರೆಗೆ ಸಿಬ್ಬಂದಿ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು […]

Read More

JANANUDI.COM NETWORK ಹುಬ್ಬಳ್ಳಿ ಮಾ. 28 : ಹಿಜಾಬ್ ಧರಿಸಿ ಬಂದರೇ  ಪರೀಕ್ಷೆ ಬರೆಯಲು ಅನುಮತಿ ನೀಡುವುದಿಲ್ಲ ಎಂದು ಮುಂಚಿತವಾಗಿ ತಿಳಿಸಿದರೂ,  ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯನ್ನು ಪರೀಕ್ಷೆ ಬರೆಯಲು ನಿರಾಕರಿಸಿ ವಾಪಾಸ್ಸು ಕಳುಹಿಸಿದ ಘಟನೆ ಹುಬ್ಬಳ್ಳಿಯ ಶಾಂತಿನಿಕೇತನ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಸಮವಸ್ತ್ರ ಧರಿಸಿ ಬರುವಂತೆ ಶಾಲಾ ಸಿಬ್ಬಂದಿ ವರ್ಗ ತಿಳಿಸಿದ್ದರು. ಸಿಬ್ಬಂದಿ ವರ್ಗದ ಆದೇಶವನ್ನು ನಿರಾಕರಿಸಿ ಪಾಲಕರ ಜತೆಗೆ  ಶಾಲೆ ತನಕ  ಬಂದ ವಿದ್ಯಾರ್ಥಿನಿ ಮನೆಗೆ ವಾಪಾಸ್ಸು ಹೋಗಿದ್ದಾಳೆ      / ಹಿಜಾಬ್ ಸಂಘರ್ಷವಿದ್ದರೂ ಮಕ್ಕಳು ಶಾಲಾ ನಿಯಮದಂತೆ ಪರೀಕ್ಷೆಗೆ ಹಾಜರಾಗಿ ಎಂದು […]

Read More

JANANUDI.COM NETWORK ಹಾವೇರಿ : ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕಾಕೋಳ  ಗ್ರಾಮದ ಬಳಿ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ರಂಗಭೂಮಿ ಕಲಾವಿದರು.ಸ್ಥಳದಲ್ಲೇ ಸಾವನ್ನಪ್ಪಿದ ಘೋರ ದುರಂತ ಸಂಭವಿಸಿದೆ.        ಮೃತರನ್ನು ದಾವಣಗೆರೆ  ಮೂಲದವರಾದ ಗೀತಾ ದಾವಣಗೆರೆ (34) ಮತ್ತು ಮ೦ಜುಳಾ (36) ಎ೦ದು. ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತಿಬ್ಬರು ತೀವ್ರವಾಗಿ  ಗಾಯಗೊಂಡಿದ್ದಾರೆ ಸದ್ಯ ಗಾಯಾಳುಗಳನ್ನು ರಾಣೆಬೆನ್ನೂರು ಖಾಸಗಿ ಆಸ್ಪತ್ರೆಗೆದಾಖಲಿಸಿ ಚಿಕಿತ್ಸ ನೀಡಲಾಗುತ್ತಿದೆ.       ಕಾರು  ಲಾರಿಯನ್ನು ಓವರ್‌ ಟೀಕ್‌ ಮಾಡಲು ಹೋದಾಗ, ಈ ದುರ್ಥಟನೆ […]

Read More

ಬೆಂಗಳೂರು: ಮಾ.27: 28-03-2022 ರಿಂದ ದಿನಾಂಕ 11-04-2022ರವರೆಗೆ ನಡೆಯಲಿರುವಂತ ಎಸ್ ಎಸ್ ಎಲ್ ಸಿ ಫೈನಲ್ ಪರೀಕ್ಷೆಗೆ ವಿದ್ಯಾರ್ಥಿಗಳು ಸಮವಸ್ತ್ರವನ್ನು ಧರಿಸಿ ಬರುವುದು ಕಡ್ಡಾಯವಾಗಿದೆ. ಒಂದು ವೇಳೆ ವಸ್ತ್ರ ಸಂಹಿತೆಯನ್ನು ಪಾಲಿಸದೇ ಇದ್ದರೇ ಪರೀಕ್ಷೆಗೆ ನೋ ಎಂಟ್ರಿ ಎಂಬುದಾಗಿ ಶಿಕ್ಷಣ ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ. ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯು ದಿನಾಂಕ 28-03-2022ರಿಂದ ದಿನಾಂಕ 11-04-2022ರವರೆಗೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಪತಂಜಲಿ ಮುದ್ರಾ ಯೋಗ ಶಿಕ್ಷಣಸಮಿತಿಯ ಪ್ರಧಾನ ಯೋಗ ಶಿಕ್ಷಕ ವೆಂಕಟೇಶ ಬಾಬು ಅವರಿಗೆ ಶುಕ್ರವಾರ ಸಮಿತಿ ವತಿಯಿಂದ ಗುರು ನಮನ ಅರ್ಪಿಸಿದರು.

Read More

JANANUDI.COM NETWORK ಕುಂದಾಪುರ ತಾಲೂಕಿನ ಹಕ್ಲಾಡಿ ಗ್ರಾಮದ 11 ವರ್ಷ ಪ್ರಾಯದ ವಿದ್ಯಾರ್ಥಿ ತಕ್ಶಿಲ್ (Thakshil) ಮೆದುಳು ಕೇನ್ಸರ್ ನಿಂದ ಬಳಲುತ್ತಿದ್ದು K.M.C. ಮಣಿಪಾಲ್ ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಈತನ ಚಿಕಿತ್ಸೆಗಾಗಿ ಕುಂದಾಪುರ ರೆಡ್ ಕ್ರಾಸ್ ಸಂಸ್ಥೆಯಿಂದ ರೂಪಾಯಿ ಹತ್ತು ಸಾವಿರ ದೇಣಿಗೆ ನೀಡಲಾಯಿತು. ಈ ಕಾರ್ಯಕ್ರಮ ದಲ್ಲಿ ರೆಡ್ ಕ್ರಾಸ್ ಸಭಾಪತಿ ಗಳಾದ ಶ್ರೀ ಎಸ್ ಜಯಕರ ಶೆಟ್ಟಿ, ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯ ರು ಗಳಾದ […]

Read More

JANANUDI.COM NETWORK ಬೆಂಗಳೂರು: ಬರೇ 16 ವರ್ಷದ ಬಾಲಕನನ್ನು ಮನೆ ಮುಂದೆ ನಿಲ್ಲಿಸಿರುವ ಆಟೋಗಳನ್ನು ಕಳವು ಮಾಡುತ್ತಿದ್ದ ಆರೋಪದ ಮೇಲೆ ಕೆಂಗೇರಿ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಬಗ್ಗೆ ವರದಿಯಾಗಿದೆ.ಬಂಧಿತ ಆರೋಪಿಯ ವಿರುದ್ಧ ಕೆಂಗೇರಿ, ಕಾಮಾಕ್ಷಿಪಾಳ್ಯ, ಚಂದ್ರಲೇಔಟ್, ಕುಂಬಳಗೋಡು ಹಾಗೂ ಶೇಷಾದ್ರಿಪುರಂ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಆರೋಪಿಯು ಮನೆ ಮುಂದೆ ನಿಲ್ಲಿಸಿದ ಆಟೋಗಳನ್ನೇ ಟಾರ್ಗೆಟ್​ ಮಾಡುತ್ತಿದ್ದ. ಮನೆ ಮುಂದೆ ನಿಲ್ಲಿಸಿದ್ದ ಆಟೋಗಳ ವಯರ್​ ಕಿತ್ತು, ಡೈರೆಕ್ಟ್ ಮಾಡಿ ಸ್ಟಾರ್ಟ್ ಮಾಡಿಕೊಂಡು ಪರಾರಿಯಾಗುತ್ತಿದ್ದ.ಇಷ್ಟು ಸಣ್ಣ ಪ್ರಾಯ್ದಲ್ಲೇ ಇಲ್ಲಿವರೆಗೂ […]

Read More

JANANUDI.COM NETWORK ಹಾಸನ: ಭೀಕರ ಅಪಘಾತವೊಂದರಲ್ಲಿ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಹಾಸನದ ಬೇಲೂರು ರಸ್ತೆಯ ಸಂಕೇನಹಳ್ಳಿ ಬಳಿ ನಡೆದಿದೆ.ಬಸ್ ಹಾಗೂ ಆಲ್ಟೋ ಕಾರು ನಡುವೆ ಈ ಭೀಕರ ಅಪಘಾತ ನಡೆದಿದ್ದು, ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ಐವರು ವಿದ್ಯಾರ್ಥಿಗಳು ಈ ಅಪಘಾತಕ್ಕೆ ಬಲಿಯಾಗಿದ್ದಾರೆ.ಕಾರಿನಲ್ಲಿ ಇದ್ದ ಬೇಲೂರು ವಿದ್ಯಾ ವಿಕಾಸನ ಪದವಿ ಪೂರ್ವ ಕಾಲೇಜಿನ ದ್ವೀತಿಯ ಪಿ.ಯು.ಸಿ. ಯ ವಿದ್ಯಾಥಿಗಳಾದ ಅಕ್ಮಲ್ (೧೮) ಜೆಲಾನಿ (೧೯) ತೌಹಿದ್ (೧೮) ಕೈಫ್ (೧೮) ಸ್ಥಳದಲ್ಲೆ ಮ್ರತ ಪಟ್ಟರೆ, ರಿಹಾನ್ […]

Read More
1 73 74 75 76 77 181