ಶ್ರೀನಿವಾಸಪುರ : ಪವಿತ್ರ ರಮಝಾನ್ ಉಪವಾಸದ ಸಮಾಪ್ತಿಯನ್ನು ಸೂಚಿಸುವ ಈದ್-ಉಲ್-ಫಿತ್ರ್ ಹಬ್ಬವನ್ನು ಪಟ್ಟಣದ ಮುಸ್ಲಿಂ ಸಮುದಾಯವು ಶನಿವಾರ ಭಕ್ತಿಪೂರ್ವಕವಾಗಿ ಹಾಗೂ ಸಂಭ್ರಮದಿಂದ ಆಚರಿಸಿತು. ಸಹೋದರತ್ವ, ಶಾಂತಿ ಮತ್ತು ದಾನಧರ್ಮದ ಸಂದೇಶ ಸಾರುವ ಈ ಹಬ್ಬವು ಪಟ್ಟಣದಾದ್ಯಂತ ವಿಶೇಷ ಧಾರ್ಮಿಕ ವಾತಾವರಣವನ್ನು ನಿರ್ಮಿಸಿತು.ಪಟ್ಟಣದ ಚಾರ್ಮಿನಾರ್ ಈದ್ಗಾ ಮೈದಾನ, ಜಾಮಿಯಾ ಮಸೀದಿ ಈದ್ಗಾ ಮೈದಾನ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳ ಈದ್ಗಾಗಳಲ್ಲಿ ಸಾವಿರಾರು ಭಕ್ತರು ಸೇರಿ ಸಮೂಹವಾಗಿ ಈದ್ ನಮಾಜ್ ಸಲ್ಲಿಸಿದರು. ಬೆಳಗಿನ ಜಾವವೇ ಹೊಸ ಬಟ್ಟೆ ಧರಿಸಿ ಕುಟುಂಬ […]
ಬರಹ ; ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಸರ್ಕಾರಿ ವ್ಯವಸ್ಥೆಯಲ್ಲಿ ಅಧಿಕಾರಿಗಳು ಸಾಮಾನ್ಯವಾಗಿ ಕಾನೂನು ಚೌಕಟ್ಟಿನೊಳಗೆ ಕಟ್ಟುಪಾಡುಗಳೊಂದಿಗೆ ಕಾರ್ಯನಿರ್ವಹಿಸುತ್ತಾರೆ. ಆದರೆ ಕೆಲವರು ಮಾತ್ರ ಈ ಕಠಿಣ ಚೌಕಟ್ಟಿನೊಳಗೆ ಮಾನವೀಯತೆ, ಸಹಾನುಭೂತಿ ಮತ್ತು ಸೇವಾ ಮನೋಭಾವವನ್ನು ಬೆರೆಸಿ ಜನಪರ ಆಡಳಿತಕ್ಕೆ ಹೊಸ ಅರ್ಥ ನೀಡುತ್ತಾರೆ. ಅಂತಹ ಅಪರೂಪದ ಅಧಿಕಾರಿಗಳ ಪೈಕಿ ಹಿರಿಯ ಐಎಎಸ್ ಅಧಿಕಾರಿ ಮಹಮ್ಮದ್ ಮೊಹ್ಸಿನ್ ಪ್ರಮುಖರಾಗಿದ್ದಾರೆ. ತಮ್ಮ ಸರಳತೆ, ಜನಪರ ನಿಲುವು ಮತ್ತು ಸಹಾಯ ಮನೋಭಾವದಿಂದ ರಾಜ್ಯಾದ್ಯಂತ ವಿಶಿಷ್ಟ ಗುರುತನ್ನು ಗಳಿಸಿರುವ ಅವರು, ನಿಜವಾದ ಅರ್ಥದಲ್ಲಿ ಬಡವರ […]
ಮೂಡಿಗೆರೆ: ಚಾರ್ಮಾಡಿ ಘಾಟ್ನಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿದ್ದು ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಒಂಬತ್ತನೇ ತಿರುವಿನಲ್ಲಿ ಬ್ರೇಕ್ ಫೈಲ್ ಆಗಿ ಟಿಟಿ ವಾಹನ ಪಲ್ಟಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮೇಲನಹಳ್ಳಿಯಿಂದ 10 ಮಂದಿ ಸೇರಿದಂತೆ ಮೂವರು ಮಕ್ಕಳು ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಟಿಟಿ ವಾಹನಲ್ಲಿ ಒಂದೇ ಕುಟುಂಬದ 13 ಮಂದಿಯಲ್ಲಿ 9 ಮಂದಿಗೆ ಗಂಭೀರ ಗಾಯವಾಗಿದ್ದು ಮಲೇನಹಳ್ಳಿ […]
ಮೂಡುಬಿದಿರೆ, ಮಾರ್ಚ್ 21, 2026: ಪ್ರಸಿದ್ಧ ಸಾಹಿತ್ಯಕರ್ತ ಶ್ರೀ ರೇಮಂಡ್ ಡಿ’ಕುನಾ ತಾಕೊಡೆ ಅವರಿಗೆ ಹುಟ್ಟೂರ ಸನ್ಮಾನ ಹಾಗೂ ಅವರ ತುಳು ಲಿಪಿಯ ಕೃತಿ ‘ನಾಲೋದಿ ಬೊಳ್ಳಿಲು’ ಪುಸ್ತಕ ಬಿಡುಗಡೆ ಸಮಾರಂಭವು ಮಾರ್ಚ್ 22, 2026 ಭಾನುವಾರ ಬೆಳಗ್ಗೆ 10:00 ಗಂಟೆಗೆ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕೆ. ಅಭಯಚಂದ್ರ ಜೈನ್ ವಹಿಸಲಿದ್ದಾರೆ. ಪುಸ್ತಕವನ್ನು ಡಾ. ಎಂ. ಮೋಹನ್ ಆಳ್ವಾ ಬಿಡುಗಡೆ ಮಾಡಲಿದ್ದು, ಶ್ರೀಮತಿ ಗೀತಾ ಲಕ್ಷ್ಮೀಶ್ ಶೆಟ್ಟಿ ಪುಸ್ತಕ ಪರಿಚಯ ಮಾಡಲಿದ್ದಾರೆ. […]
ಯಾದಗಿರಿ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ವಜಾಗೊ೦ಡಿದ್ದ ಬಳಿಕ ಊರಿಗೆ ತೆರಳಲು ವಾಹನಸಿಗದಿದ್ದಕ್ಕೆ KKRTC ಬಸ್ಸನ್ನೆ ಕದ್ದೊಯ್ದ ಘಟನೆ ಯಾದಗಿರಿ ತಾಲೂಕಿನ ಸೈದಾಪುರಪಟ್ಟಣದಲ್ಲಿ ನಡೆದಿದೆ. ಸೈದಾಪುರ ಬಸ್ ನಿಲ್ದಾಣದಲ್ಲಿ ,ನಿಲ್ಲಿಸಿದ ಬಸ್ ಅನ್ನು ಮಹಿಪಾಲರೆಡ್ಡಿ ಎ೦ಬವಜಾಗೋ೦ಡ ನೌಕರ ಕದ್ದು ಒಯ್ದಿದ್ದಾನೆ. ಕೆಕೆಆರ್ಟಿಸಿಯ ಚಾಲಕ ಕಮ್ ನಿರ್ವಾಹಕನಾಗಿದ್ದಮಹಿಪಾಲರೆಡ್ಡಿ ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಆತನನ್ನು ವಜಾಮಾಡಲಾಗಿತ್ತು.ವಜಾಗೊ೦ಡ ಚಾಲಕ ಮಹಿಪಾಲರೆಡ್ಡಿಯಿಂದ ಇದೀಗ ಬಸ್ ಕಳ್ಳತನ ನಡೆದಿದೆ. ಸ್ವಗ್ರಾಮರಾಜನಹಳ್ಳಿಗೆ ಹೋಗಲು ಯಾವುದೇವಾಹನಸಿಕ್ಕಿರಲಿಲ್ಲ. ಬಸ್ ಕಳ್ಳತನ ಮಾಡಿ ಗ್ರಾಮದ ದೇವಸ್ಮಾನದಬಳಿ ನಿಲ್ಲಿಸಿದ್ದಾನೆ. ಸೈದಾಪುರ ಪೊಲೀಸ್ […]
Report From : Franklin Dsouza ಶಿವಮೊಗ್ಗ, ಮಾರ್ಚ್ 20, 2026: ಮಾರ್ಚ್ 19, 2026 ರಂದು ಸೇಂಟ್ ಜೋಸೆಫ್ ಅವರ ಘನತೆ, ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್ನಲ್ಲಿ ಶಿವಮೊಗ್ಗ ಡಯಾಸಿಸ್ನಲ್ಲಿ ಕ್ರಿಸ್ಮ್ ಮಾಸ್ ಅನ್ನು ಗಂಭೀರವಾಗಿ ಆಚರಿಸಲಾಯಿತು. ಈ ದಿನವನ್ನು ಪವಿತ್ರೀಕರಣದ ದಿನವಾಗಿಯೂ ಆಚರಿಸಲಾಯಿತು, ಚರ್ಚ್ನಲ್ಲಿ ಪುರೋಹಿತರು ಮತ್ತು ಧಾರ್ಮಿಕರ ಪವಿತ್ರ ಕರೆಯನ್ನು ಎತ್ತಿ ತೋರಿಸಿತು. ಧರ್ಮಪ್ರಾಂತ್ಯದ ಆಡಳಿತಾಧಿಕಾರಿಗಳಾದ ಮೋಸ್ಟ್ ರೆವ್ ಡಾ. ಡ್ಯೂಮಿಂಗ್ ಡಯಾಸ್ ಅವರು ಧರ್ಮಪ್ರಾಂತ್ಯದ ಪ್ರಧಾನರು ಮತ್ತು ಯಾಜಕರ ಜೊತೆಗೆ ಅಪೋಸ್ಟೋಲಿಕ್ ಆಡಳಿತಾಧಿಕಾರಿಯ […]
ಶ್ರೀನಿವಾಸಪುರ : ಬುಧವಾರ ವಿದ್ಯಾರ್ಥಿಗಳ ಜೀವನದ ಗುರಿಯನ್ನ ಮುಟ್ಟಲು ಮೊದಲ ಹಂತದ ಪರೀಕ್ಷೆಯಾದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಪ್ರಾರಂಭವಾಗಿದ್ದು, ಮೊದಲ ದಿನ ಪ್ರಥಮ ಭಾಷೆಯಾದ ಕನ್ನಡ ಪರೀಕ್ಷೆಯ ಸುಗಮವಾಗಿ ನಡೆಯಿತು.ತಾಲೂಕಿಗೆ ಸಂಬಂಧಿಸಿದಂತೆ ಒಟ್ಟು ೧೦ ಕೇಂದ್ರಗಳಲ್ಲಿ ೨೫೫೩ ಪರೀಕ್ಷೆಗೆ ಹಾಜರಾಗಿ ೨೧ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿ.ಮುನಿಲಕ್ಷ್ಮಯ್ಯ ಹಾಗು ನೋಡಲ್ ಅಧಿಕಾರಿ ಲಕ್ಮೀ ನಾರಾಯಣ ತಿಳಿಸಿದರು.
ಕುಂದಾಪುರ, ಮಾ. 19: ಇಲ್ಲಿನ ಕಾರ್ಮೆಲ್ ಸಂಸ್ಥೆಯ ಧರ್ಮಭಗಿನಿಯರು ಸಂತ ಜೋಸೆಫರಿಗೆ ಸಮರ್ಪಿಸಲ್ಪಟ್ಟ ಕಾನ್ವೆಂಟ್ ನಲ್ಲಿ ದಿನಾಂಕ 19 ರಂದು ಸಂತ ಜೋಸೆಫರ ಹಬ್ಬವನ್ನು ಕುಂದಾಪುರ ರೋಜರಿ ಚರ್ಚಿನ ಧರ್ಮಗುರು ಅ|ವಂ| ಪೌಲ್ ರೇಗೊ ಇವರ ನೇತ್ರತ್ವದಲ್ಲಿ ಹಾಗೂ ಬ್ರಹ್ಮಾವರ ಹೋಲಿ ಫೆಮಿಲಿ ಚರ್ಚಿನ ಧರ್ಮಗುರು ವಂ। ಜೋಕಿಮ್ ಡಿಸೋಜಾ ಇವರುಗಳು ಪವಿತ್ರ ಬಲಿದಾನವನ್ನು ಅರ್ಪಿಸುವ ಮೂಲಕ ಹಬ್ಬವನ್ನು ಆಚರಿಸಿದರು. “ಸಂತ ಜೋಸೆಪರು ದೇವರ ಮಾತುಗಳನ್ನು ಚಾಚೂ ತಪ್ಪದೆ ಪಾಲಿಸಿದ ವಿಧೇಯ ಮಹಾಪುರುಷನಾಗಿದ್ದಾನೆ, ಅತಂಕದ ವೇಳೆ […]
ಬೆಂಗಳೂರು : ಗ್ರಾಮೀಣ ಭಾಗದ ಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಕೃಷಿ ಭೂಮಿಯಲ್ಲಿ ನಿರ್ಮಿಸಲಾದ ಮನೆಗಳಿಗೂ ಅಧಿಕೃತ ದಾಖಲೆ ನೀಡಲು ಸರ್ಕಾರ ಹಾದಿ ಸುಗಮಗೊಳಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.ಮಂಗಳವಾರ ವಿಧಾನಪರಿಷತ್ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಮಂಡಿಸಿದ ಸೂಚನೆಗೆ ಉತ್ತರಿಸಿದ ಸಚಿವರು ಈ ಮಾಹಿತಿ ನೀಡಿದರು. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರುವ […]

