JANANUDI.COM NETWORK ಬೆಂಗಳೂರು, ಫೆ.18:  ಹೈಕೋರ್ಟ್ ಮಧ್ಯಂತರ ಆದೇಶವು ಸಿಡಿಸಿ (ಕಾಲೇಜು ಅಭಿವೃದ್ಧಿ ಸಮಿತಿ) ಇರುವ ಪದವಿಪೂರ್ವ ಕಾಲೇಜುಗಳಿಗೆ ಮಾತ್ರ ಅನ್ವಯ. ಎಂದು ತಿಳಿಸಿದೆ. ಅದನ್ನು ಹೊರತುಪಡಿಸಿ ಯಾವುದೇ ಪದವಿ ಕಾಲೇಜು ಅಥವಾ ಹೈಸ್ಕೂಲ್ ಅಥವಾ ಅಲ್ಪಸಂಖ್ಯಾತ ಇಲಾಖೆಯ ಅಧೀನದ ಶಾಲೆಗಳಿಗೆ ಅನ್ವಯಿಸುವುದಿಲ್ಲ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಋತುರಾಜ ಅವಸ್ಥಿ ಒತ್ತಿ ಹೇಳಿದ್ದಾರೆ. ಹಿಜಾಬ್ ನಿಷೇಧ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿಯವರ ತ್ರಿ ಸದಸ್ಯ ಪೀಠ ಇಂದು ಈ ಸೂಚನೆ ನೀಡಿದೆ. […]

Read More

JANANUDI.COM NETWORK ಬೆಂಗಳೂರು: ಕೆಂಪುಕೋಟೆ ಮೇಲಿರುವ ರಾಷ್ಟ್ರಧ್ವಜ ಇಳಿಸಿ ಕೇಸರಿ‌ ಧ್ವಜ ಹಾರಿಸುತ್ತೇವೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ನೀಡಿದ ಹೇಳಿಕೆಗೆ ಇಂದು “ಇದು ರಾಷ್ಟ್ರಧ್ವಜಕ್ಕೆ ಅಗೌರವ ಸೂಚಿಸಿದಂತೆ, ಇವರ ಮೇಲೆ ರಾಷ್ಟ್ರ ದ್ರೋಹಿ ಪ್ರಕರಣ ದಾಖಲಿಸಬೇಕು, ಮತ್ತು ಅವರನ್ನು ಸಚಿವ ಸ್ಥಾನದಿಂದ ಈಶ್ವರಪ್ಪ ಕೈ ಬಿಡಬೇಕು ” ಎಂದು ಆಗ್ರಹಿಸಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿ ಈಶ್ವರಪ್ಪರನ್ನು ವಜಾ ಮಾಡಲು ನಿಲುವಳಿ ಸೂಚನೆ ಮಂಡಿಸಲು ಕಾಂಗ್ರೆಸ್ ಸಿದ್ಧವಾಗಿದೆ.ಈ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ […]

Read More

JANANUDI.COM NETWORK ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಕರಾಳ ಘಟನೆ ನಡೆದಿದೆ.ಮೃತರನ್ನು ತಮಿಳುನಾಡು ಮೂಲದ ವೈಷ್ಣವಿ, ಭರತ್, ಸಿರಿಲ್ ಮತ್ತು ವೆಂಕಟ್ ಎಂದು ಗುರುತಿಸಲಾಗಿದೆ. ಗಾಯಗೊಂಡವರು ಸಿರಿ ಕೃಷ್ಣ ಮತ್ತು ಅಂಕಿತಾ ರೆಡ್ಡಿ ಎಂದು ಗುರುತಿಸಲಾಗಿದೆ.ಬೆಂಗಳೂರಿನ ಗಾರ್ಡನ್ ಸಿಟಿ ಕಾಲೇಜಿನ ವಿದ್ಯಾರ್ಥಿಗಳು ಕೋಲಾರದ ಕೆಫೆ ಕೇಂದ್ರದಿಂದ ಹಿಂದಿರುಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ […]

Read More

JANANUDI.COM NETWORK ಕೋಲಾರ ಜಿಲ್ಲೆಯ ಮುಳಬಾಗಿಲಿನ ತಹಸಿಲ್ದಾರ್ ಪೊಲೀಸ ಬಂದೋಬಸ್ತಿನೊಂದಿಗೆ ಮುಳಬಾಗಿಲು ತಾಲುಕಿನ ಗೋಕುಂಟೆ ಗ್ರಾಮದ ಸಣ್ಣ ಗುಡ್ಡವೊಂದರಲ್ಲಿ ಕ್ರಿಶ್ಚಿಯನ್ ಸಮುದಾಯವು ಪ್ರಾರ್ಥನಾಲಯಕ್ಕೆ ಸಂಬಂಧ ಪಟ್ಟ ಸುಮಾರು 20 ಅಡಿಯ ಕ್ರಿಸ್ತ ಪ್ರತಿಮೆ ಮತ್ತು ಕ್ರೈಸ್ತ ಪ್ರಾರ್ಥನಾ ಮಂದಿರವನ್ನು ಸೋಮವಾರದಂದು ಜೆಸಿಬಿ ಮೂಲಕ ಕೆಡವಲಾಗಿದೆ. ತಹಸಿಲ್ದಾರ್ ಅವರ ಕ್ರಮಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಪರಿ ಪರಿಯಾಗಿ ಬೇಡಿಕೊಂಡರು ಕೇಳದೆ ಈ ಕ್ರತ್ಯವನ್ನು ಮಾಡಿದ್ದಾರೆಈ ದೇವಾಲಯ ಇದ್ದ ಭೂಮಿಯ ಪ್ರಕರಣವು ಇನ್ನೂ ಹೈಕೊರ್ಟಿನಲ್ಲಿದ್ದು, ಇಂದು ವಿಚಾರಣೆ ಇತ್ತು, ಅದಕ್ಕೂ […]

Read More

JANANUDI.COM NETWORK ಉಡಪಿ: ಹಿಜಾಬ್‌ಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನಾವೇ ಕೋರ್ಟ್ ಮೊರೆ ಹೋಗಲು ತಿಳಿಸಿದೆನೆಂದು ಸಹಬಾಳ್ವೆ ಅಧ್ಯಕ್ಷ ಅಮೃತ್ ಶೆಣೈ ತಿಳಿಸಿದ್ದಾರೆ.“ಹಿಜಾಬ್‌ವಿರೋಧ ಆರಂಭವಾದ ಬಳಿಕ ನಾವು ಕಾಲೇಜಿಗೆ ಭೇಟಿ ನೀಡಿದೆವು. ಆಗ ಅಲ್ಲಿ ಹಿಜಾಬ್‌ ಅವಕಾಶ ಇರಲಿಲ್ಲ ಎಂದುತಿಳಿಯಿತು . ಅದಕ್ಕೆ ವಿದ್ಯಾರ್ಥಿಗಳಿಗೆ ಕೋರ್ಟ್‌ಗೆ ನಾವೇ ಹೋಗಲು ಹೇಳಿರುವುದು. ನಾವೇ ಅವರಿಗೆ ವಕೀಲರ ವ್ಯವಸ್ಥೆ ಮಾಡಿರುವುದು ಕೂಡ ನಾವೇ. ಕೋರ್ಟ್ ಹೋಗುವುದು ಅವರ ಹಕ್ಕು” ಎಂದು ಅಮೃತ್ ಶೆಣೈ ತಿಳಿಸಿದ್ದಾರೆ. ಉಡುಪಿ ತಾಲೂಕು ಸೌಧದಲ್ಲಿ ನಡೆದ […]

Read More

JANANUDI.COM NETWORK ಮಂಗಳೂರು: ಸುರತ್ಕಲ್ ಟೋಲ್ ಗೇಟ್ ಮುಚ್ಚುವಂತೆ ಆಗ್ರಹಿಸಿ ಆಪತ್ಭಾಂಧವ ಎಂದೇ ಕರೆಯಲ್ಪಡುವ ಆಸೀಫ್ ನಡೆಸುತ್ತಿರುವ ಪ್ರತಿಭಟನೆ 7 ನೇ ದಿನಕ್ಕೆ ಕಾಲಿಟ್ಟಿದೆ.ದಿನಾಲು ವಿವಿಧ ವಿಶಿಷ್ಠ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಅಸಿಫ್ ಇಂದು ತನ್ನ ದೇಹಕ್ಕೆ ಕಬ್ಬಿಣದ ಸರಪಳಿಯನ್ನು ಕಟ್ಟಿಕೊಂಡು 2 ಗಂಟೆಗಳ ಕಾಲ ಕಂಬಕ್ಕೆ ಕಟ್ಟಿಕೊಂಡಿದ್ದ ಆಸಿಫ್ ಅವರ ಆರೋಗ್ಯ ಬಿಸಿಲಿನಿಂದ ಹದಗೆಟ್ಟಿದ್ದು, ಸುರತ್ಕಲ್ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತೆರಳಿ ಚಿಕಿತ್ಸೆ ಪಡೆಯುವಂತೆ ಮನವಿ ಮಾಡಿದರೂ ಆಸೀಫ್ ಚಿಕಿತ್ಸೆ ನಿರಾಕರಿಸಿದ್ದಾರೆ. ಟೋಲ್ ಗೇಟ್ ಮುಚ್ಚುವವರೆಗೂ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ವಕ್ಸ್ ಬೋರ್ಡ್ ನಿಂದ ಬರುವ ಎಲ್ಲಾ ಸೌಲಭ್ಯಗಳನ್ನು ಬಳಕೆ ಮಾಡಿಕೊಳ್ಳುವುದರ ಜೊತೆಗೆ ಮಸೀದಿ , ಈದ್ಯಾ , ಸ್ಮಶಾನಗಳನ್ನು ಅಭಿವೃದ್ಧಿಪಡಿಸಿಕೊಂಡು ಅಲ್ಪ ಸಂಖ್ಯಾತ ಬಂದುಗಳು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಶಾಸಕ ಕೆ.ಆರ್ ರಮೇಶ್ ಕುಮಾರ್ ರವರು ತಿಳಿಸಿದ್ದಾರೆ . ಪಟ್ಟಣದ ಪುರಸಭೆ ಕಾರ್ಯಾಲಯದ ಆವರಣದಲ್ಲಿ ಅಲ್ಪ ಸಂಖ್ಯಾತರ ಸಭೆಯಲ್ಲಿ ರಮೇಶ್ ಕುಮಾರ್‌ ಮಾತನಾಡಿ ಪಟ್ಟಣ ಮತ್ತು ತಾಲ್ಲೂಕಿನ ಬಹುತೇಕ ಮುಸ್ಲಿಂ ಸಮಾಜ ವಿರುವ ಹಳ್ಳಿಗಳಲ್ಲಿ ಮಸೀದಿ , ಸ್ಮಶಾನ , […]

Read More

JANANUDI.COM NETWORK ಕುಂದಾಪುರ, ಫೆ.12: ಲೂರ್ದ್ ಮಾತೆಯ ಹಬ್ಬದಂದು ಫೆಬ್ರವರಿ 11 ರಂದು ಸಂಜೆ ಅತ್ಯಂತ ಪ್ರಾಚೀನ ದೇವಾಲಯವಾದ ಹೋಲಿ ರೋಜರಿ ದೇವಾಲಯದ ವಠಾರದಲ್ಲಿರುವ ಲೂರ್ದ್ ಮಾತೆಯ ಗ್ರೊಟ್ಟೊದ ಎದುರುಗಡೆ ಲೂರ್ದ್ ಮಾತೆಯ ಹಬ್ಬದ ಪ್ರಯುಕ್ತ ಭಕ್ತಿಭಾವದ ಜಪಮಾಲ ಭಕ್ತಿಯನ್ನು ಆಚರಿಸಲಾಯಿತು.ರೋಜರಿ ಚರ್ಚಿನ ಭಕ್ತರು ಜಪಮಾಲಾ ಭಕ್ತಿಯಲ್ಲಿ ಶ್ರದ್ದಾ ಭಕ್ತಿಯಿಂದ ಪಾಲ್ಗೊಂಡರು. “ರೋಜರಿ ಮಾತೆಯು ಫ್ರಾನ್ಸ್ ದೇಶದ ಲೌರ್ಡೆಸ್ ಎಂಬಲ್ಲಿ ಬರ್ನಾಡೇಟ್ ಸೌಬಿರಸ್ ಎಂಬ 14 ವರ್ಷದ ಹೆಣ್ಣು ಮಗಳಿಗೆ 1858 ರಲ್ಲಿ, 18 ಭಾರಿ ದರ್ಶನ […]

Read More

JANANUDI.COM NETWORK ಬೆಂಗಳೂರು,10: ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆಗೆ ವಯ್ಸ್ಕರಲ್ಲಿ ಹೆಚ್ಚು ಜನ ಸಾವನ್ನಪ್ಪದೆ, ಜನ ಸಾಮಾನ್ಯರಲ್ಲಿ ಆತಂಕ ಕಡಿಮೆಯಾದರೂ, ಇದೀಗ ಆತಂಕಕಾರಿ ಅಂಕಿ-ಅಂಶಗಳು ಬಹಿರಂಗವಾಗಿದೆ.ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆಯಲ್ಲಿ ಪುಟ್ಟ ಮಕ್ಕಳು ಹೆಚ್ಚು ಬಲಿಯಾಗಿದ್ದು ಬಹಿರಂಗವಾಗಿದ್ದು ಕಳೆದ 23 ದಿನದಲ್ಲಿ ಬರೋಬ್ಬರಿ 25 ಮಕ್ಕಳು ಕೋವಿಡ್ ಮೂರನೇ ಅಲೆಗೆ ಬಲಿಯಾಗಿದ್ದಾರೆ. ಇದರಲ್ಲಿ, 7 ಮಕ್ಕಳು ಒಂದು ವರ್ಷ ಕ್ಕಿಂತ ಕಡಿಮೆ ಪ್ರಾಯದ ಮಕ್ಕಳು ಎನ್ನುವುದನ್ನು ಅಂಕಿ-ಅಂಶಗಳು ತಿಳಿಸಿದೆ.ರಾಜ್ಯದಲ್ಲಿ 4 ದಿನದ ಹಸುಗೂಸೂ ಸೇರಿದಂತೆ 18 ವರ್ಷದವರೆಗಿನ […]

Read More
1 78 79 80 81 82 181