ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ನಿವೃತ್ತ ನ್ಯಾಯಾಧೀಶ ಸದಾಶಿವ ವರದಿಯನ್ನು ಕೂಡಲೆ ಜಾರಿಗೆ ತರುವುದರ ಮೂಲಕ, ಈ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಮಾದಿಗ ದಂಡೋರ ಹಾಗೂ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಜೆ.ಎಂ.ದೇವರಾಜ್ ಆಗ್ರಹಿಸಿದರು.ಪಟ್ಟಣದ ಮಾದಿಗ ದಂಡೋರ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ತಾಲ್ಲೂಕು ಮಾದಿಗ ದಂಡೋರ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, 24 ವರ್ಷಗಳಿಂದ ಸಂಘಟನೆಯ ರಾಷ್ಟೀಯ ಅಧ್ಯಕ್ಷ ಮಂದ ಕೃಷ್ಣ ಮಾದಿಗ ಅವರ ನೇತೃತ್ವದಲ್ಲಿ […]
JANANUDI.COM NETWORK ಸಮಾರೋಪ ಸಂಭ್ರಮಾಚರಣೆಯು ಇಂದು ಅಕ್ಟೋಬರ್ 7 ರಂದು ರೋಜರಿ ಮಾತಾ ತಾರೀಕಿನ ಹಬ್ಬದಂದು ನೆರವೇರುವುದು. 2019 ಅಕ್ಟೋಬರ್ 7 ರಂದು 450 ವರ್ಷಗಳ ಆಚರಣೆ ಸಂಭ್ರಮತ್ಸೋವ ಆಚರಣೆಗೊಂಡ ಸಂಭ್ರಮ ಇಂದು ಸಮಾರೋಪ ಸಮಾರೋಪದ ಮೂಲಕ ಕೊನೆಗೊಳ್ಳುವುದು. ಕುಂದಾಪುರ ಚರ್ಚಿಗೆ ಒಂದು ಐತಿಹಾಸಿಕ ದಾಖಲೆ ಇದೆ. ಈ ಚರ್ಚ್ ಕುಂದಾಪುರ ಇತಿಹಾಸದ ಜೊತೆ ಮೆಳೈಸಿದೆ. ಈ ಚರ್ಚಿನ ಇತಿಹಾಸ ಕೆದಕಿದರೆ ಕುಂದಾಪುರದ ಇತಿಹಾಸವು ಕಣ್ಣ ಮುಂದೆ ಬರುವುದು. ಹಾಗಾಗಿ ಈ ಲೇಖನವನು ಓದಿ- ಬರ್ನಾಡ್ ಡಿಕೋಸ್ತಾ […]
ವರದಿ: ವಾಲ್ಟರ್ಮೊಂತೇರೊ, ಬೆಳ್ಮಣ್ಣು ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ 2021-22ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಘಟಕ ಮಟ್ಟದ ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭವು ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದಲ್ಲಿ ಸಂಘದ ಅಧ್ಯಕ್ಷ ಬೋಳ ಉದಯ ಅಂಚನ್ ಅವರ ಅಧ್ಯಕ್ಷತೆಯಲ್ಲಿ ಜರಗಿತು2021-22ನೇ ಸಾಲಿನ ನೂತನ ಅಧ್ಯಕ್ಷರಾಗಿ ನಂದಳಿಕೆ ಪ್ರಶಾಂತ್ ಪೂಜಾರಿ ಅವರು ಪದಪ್ರದಾನ ಸ್ವೀಕರಿಸಿ, ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ […]
JANANUDI.COM NETWORK ಜಿಲ್ಲಾ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕೃಷ್ಣಮೂರ್ತಿ ಅವರಿಗೆ ಸಾರ್ವಜನಿಕ ಸನ್ಮಾನಕೋಟ:ನನ್ನೂರಿನ ಸಂಘ ಸಂಸ್ಥೆಗಳು ನನ್ನನ್ನು ಗುರುತಿಸಿ ಊರ ಗೌರವದ ಹೆಸರಿನಲ್ಲಿ ಸನ್ಮಾನಿಸಿರುವುದು ಸಂತಸ ತಂದಿದೆ. ಎಲ್ಲರಿಗೂ ಅಭಾರಿಯಾಗಿದ್ದೇನೆ. ಈ ಸನ್ಮಾನ ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡುವ ಹುಮ್ಮಸ್ಸು ನೀಡಿದೆ ಎಂದು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕೃಷ್ಣಮೂರ್ತಿ ಪಿ.ಕೆ ಹೇಳಿದರು.ಅವರು ಶನಿವಾರ ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಬೀಜಾಡಿ-ಗೋಪಾಡಿಮಿತ್ರ ಸಂಗಮ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳಆಶ್ರಯದಲ್ಲಿ ಬೀಜಾಡಿ ಮಿತ್ರಸೌಧದಲ್ಲಿ ನಡೆದ ಊರ ಗೌರವ-ಸಾರ್ವಜನಿಕ ಸನ್ಮಾನ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕ್ಷಮೆ ಕೇಳದ ಹೋದರೆ ಮುನಿಶಾಮಿ ಹಠಾವೋ.. ಕೋಲಾರ ಬಚಾವೋ ಹೋರಾಟ ಕೋಲಾರ ಸೆಪ್ಟಂಬರ್ 30 : ಕೋಲಾರ ಸಂಸದ ಮುನಿಸ್ವಾಮಿ ಬುಧವಾರ ಶ್ರೀನಿವಾಸಪುರ ತಾಲ್ಲೂಕಿನ ಶ್ಯಾಗತ್ತೂರು ಗ್ರಾಮದಲ್ಲಿ ರೈತರ ಹಸಿರು ಶಾಲೂ ಬಗ್ಗೆ ಹಾಗೂ ಹಸಿರು ಶಾಲೂ ಹಾಕುವವರ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ಖಂಡಿಸಿ ನಗರದ ಗಾಂಧಿವನದ ಮುಂಭಾಗ ಅನ್ನದಾತರ ಪರ ರೈತ ಸಂಘಟನೆಗಳ ಮುಖಂಡರುಗಳು ಸಂಸದರ ಪ್ರತಿಕೃತಿ ದÀಹನ ಮಾಡುವ ಮುಖಾಂತರ ಬಹಿರಂಗವಾಗಿ ಕ್ಷಮೆ ಕೇಳಬೇಕೆಂದು ಒತ್ತಾಯಿಸಿ ಹೋರಾಟ ಮಾಡಲಾಯಿತು.ಲೋಕಸಭಾ ಚುನಾವಣೆಯಲ್ಲಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಯುವಕ ಯುವತಿಯರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಬೇಕು. ಜಾತಿ, ಮತ ಭೇದವಿಲ್ಲದೆ ಅಗತ್ಯ ಇರುವವರಿಗೆ ರಕ್ತ ನೀಡಬೇಕು ಎಂದು ರಾಜ್ಯ ಮಾವು ಅಭಿವೃದ್ಧಿ ಹಾಗೂ ಮಾರುಕಟ್ಟೆ ನಿಗಮದ ಮಾಜಿ ಅಧ್ಯಕ್ಷ ಎಲ್.ಗೋಪಾಲಕೃಷ್ಣ ಹೇಳಿದರು.ತಾಲ್ಲೂಕಿನ ದಳಸನೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಕಾರ್ಯಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕೋಲಾರದ ಎಸ್ಎನ್ಆರ್ ಆಸ್ಪತ್ರೆ ಸಹಯೋಗದಲ್ಲಿ ಗುರುವಾರ ಏರ್ಪಡಿಸಿದ್ದ ಉಚಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಅಗತ್ಯ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ಸರ್ಕಾರಿ ಸೇವೆಯ ನಂತರ ನಿವೃತ್ತಿ ಜೀವನ ಸುಖ, ಶಾಂತಿ, ನೆಮ್ಮದಿ,ಸಂತೋಷದ ಕ್ಷಣಗಳನ್ನು ತರವಂತಾಗಲಿ ಎಂದು ಪಿಎಲ್ಡಿ ಬ್ಯಾಂಕ್ಅಧ್ಯಕ್ಷ ದಿಂಬಾಲ ಆಶೋಕ್ ತಿಳಿಸಿದರು.ತಾಲ್ಲೂಕಿನ ರೋಣೂರು ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಅವರಣದಲ್ಲಿ ಹೆಚ್.ಆರ್. ರಮೇಶ್ರೆಡ್ಡಿ ದೈಹಿಕ ಶಿಕ್ಷಕರುಹಾಗೂ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಅಧ್ಯಕ್ಷರ ಬೀಲ್ಕೋಡುಗೆ ಸಮಾರಂಭ ಹಾಗೂ ಶಿಕ್ಷಕರ ದಿನಾಚಾರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಶೋಕ್ ಅತ್ಮೀಯ ಸ್ನೇಹಿತರು ನಮ್ಮ ಹಿರಿಯರಾದ ರಮೇಶ್ರೆಡ್ಡಿಯವರಿಗೆ ದೇವರುಆಯೋ ಆರೋಗ್ಯ ಭಾಗ್ಯ ನೀಡಿ […]
ಬೈಂದೂರು, ಸೆ. 30:ಬೈಂದೂರು ತಾಲ್ಲೂಕಿನ ಮರವಂತೆಯಲ್ಲಿ ಕೆಲ ದಿನಗಳ ಹಿಂದೆ ಯುವಕರ ತಂಡ ತಲ್ವಾರ್ ನಿಂದ ಹೊಡೆದಾಟ ನಡೆದಿದ್ದು. ತಕ್ಷಣ 112 ಪೋಲಿಸ್ ದಸ್ತುಗಿರಿ ತಿರುಗುತ್ತಿದ್ದ ಸಂದರ್ಭ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಅವರನ್ನು ಇಂದು ಗಂಗೊಳ್ಳಿ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದರು, ಇನ್ನೂ ಮೂವರು ಆರೋಪಿಗಳಿಗಾಗಿ ಹುಡುಗಾಟ ನಡೆಸುತ್ತಿದ್ದಾರೆ.112 ಪೋಲಿಸ್ ಜೀಪ್ ಚಾಲಕ ರಾಜೇಶ್ ಹಾಗೂ ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿ ನಂಜು ನಾಯ್ಕ್ ಯವರ ಸಮಯಪ್ರಜ್ಞೆ ಮತ್ತು ಅತಿ ಸೂಕ್ಷ್ಮತೆಯಿಂದ ಗದಗ ಮೂಲದ ಇಬ್ಬರು ಆರೋಪಿಗಳು 2ದ್ವಿಚಕ್ರ […]
JANANUDI.COM NETWORK ಗಂಗೊಳ್ಳಿ,30-09-2021: ಈ ದಿನ ದಿನಾಂಕ ರಂದು ಮಾನ್ಯ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಎನ್ ವಿಷ್ಣುವರ್ಧನ ರವರ ನಿರ್ದೇಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಕುಮಾರಚಂದ್ರ ಉಡುಪಿ ಜಿಲ್ಲೆ ಹಾಗೂ ಶ್ರೀ ಶ್ರೀಕಾಂತ ಕೆ ಪೊಲೀಸ್ ಉಪಾಧೀಕ್ಷಕರು ಕುಂದಾಪುರ ಉಪವಿಭಾಗ ಮಾರ್ಗದರ್ಶನದಲ್ಲಿ ಗಂಗೊಳ್ಳಿ ಪೊಲೀಸ್ ಠಾಣಾ ಅ.ಕ್ರ 89/2021ಕಲಂ 379 ಐಪಿಸಿ ಪ್ರಕರಣದಲ್ಲಿ ಭಾಗಯಾದ ಆರೋಪಿತರಾದ 1] ಫಕ್ರುದ್ದೀನ್ ರಾಜೆಸಾಬ್ ಜೋರಾಂ, ಪ್ರಾಯ: 22 ವರ್ಷ, ತಂದೆ: ರಾಜೆಸಾಬ್ ಜೋರಾಂ, ವಾಸ; ಅರ್ಬನ್ […]