ಕುಂದಾಪುರ. ಎ.30: ಕುಂದಾಪುರ ಚರ್ಚಿನ ಬಲಭಾಗದಲ್ಲಿರುವ ಆವರಣಕ್ಕೆ ಇಂಟರ್‍ಲಾಕ್ ಆಳವಡಿಸುವ ಕಾಮಗಾರಿ ಸುಮಾರು ಒಂದು ತಿಂಗಳಿನಿಂದ ನಡೆಯುತ್ತ ಇದ್ದದ್ದು, ಇದೀಗ ಅದು ಪೂರ್ಣಗೊಂಡಿದ್ದು, ಇದು ಎರಡು ದ್ವಾರರಳನ್ನು ಒಳಗೊಂಡಿರುತ್ತದೆ, ಇದರ ಒಂದು ದ್ವಾರವನ್ನು ಚರ್ಚಿನ ಪ್ರಧಾನ ಧರ್ಮಗುರು ಅ| ವಂ| ಸ್ಟ್ಯಾನಿ ತಾವ್ರೊ ಮತ್ತು ಕಾಮಾಗಾರಿಯ ಇಂಜಿನಿಯರ್ ವಾಲ್ಟರ್ ಡಿಸೋಜಾ ಮತ್ತೊಂದು ದ್ವಾರವನ್ನು ಸಹಾಯಕ ಧರ್ಮಗುರು ವಂ| ಅಶ್ವಿನ್ ಆರಾನ್ನಾ ಮತ್ತು ಪಾಲನಮಂಡಳಿ ಉಪಾಧ್ಯಕ್ಷೆ ಶಾಲೆಟ್ ರೆಬೆಲ್ಲೊ ಉದ್ಘಾಟಿಸಿದರು. ಬಳಿಕ ಇಂಟರ್‍ಲಾಕ್ ಅಳವಡಿಸಿ ಸಜ್ಜುಗೊಳಿಸಿದ ಆವರಣವನ್ನು ಇಬ್ಬರೂ […]

Read More

ಕುಂದಾಪುರ, ಎ.17: ದ.ಕನ್ನಡ ಮತ್ತು ಉಡುಪಿ ಜಿಲ್ಲೆಯ ಅನೇಕ ಕಡೆಯ ಪ್ರೌಢಶಾಲೆಗಳಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ, ಇದೀಗ ಕುಂದಾಪುರ ಸಂತ ಜೋಸೆಫ್ ಕಾನ್ವೆಂಟಿನಲ್ಲಿ ತಮ್ಮ ನಿವ್ರತ್ತಿ ಜೀವನವನ್ನು ಸಾರುತ್ತಾ ಕಾನ್ವೆಂಟ್ ಮತ್ತು ಕುಂದಾಪುರ ರೋಜರಿ ಚರ್ಚಿನಲ್ಲಿ ಧಾರ್ಮಿಕ ಸೇವೆ ನೀಡುತ್ತಿರುವ ಧರ್ಮಭಗಿನಿ ಮೊನಿನಿಕಾರು ಧಾರ್ಮಿಕ ದೀಕ್ಷೆಯ ಸುವರ್ಣ ಮಹತೋತ್ಸವವನ್ನು ಸಂತ ಜೋಸೆಫ್ ಕಾನ್ವೆಂಟಿನ ಧರ್ಮಭಗಿಯರು ಕುಂದಾಪುರ ಹೋಲಿ ರೋಜರಿ ಚರ್ಚಿನಲ್ಲಿ ಪವಿತ್ರ ಬಲಿದಾನವನ್ನು ಅರ್ಪಿಸುವ ಮೂಲಕ ಆಚರಿಸಲಾಯಿತು.ಪವಿತ್ರ ಬಲಿದಾನದ ನೇತ್ರತ್ವವನ್ನು ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ […]

Read More

ಕುಂದಾಪುರ: ಮೂಲತಹ ಕುಂದಾಪುರದವರಾದ ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಆಗಿ ನೂತನವಾಗಿ ಆರಿಸಲ್ಪಟ್ಟ ಅ|ವಂ|ಫಾ| ಫರ್ಡಿನಾಂಡ್ ಗೊನ್ಸಾಲ್ವಿಸ್ ಅವರು ಅಧಿಕ್ರತವಾಗಿ, ಅವರ ಮಾತ್ರ ಇಗರ್ಜಿಯಾದ ಹೋಲಿ ರೋಜರಿ ಚರ್ಚಿಗೆ ಭೇಟಿ ನೀಡಿ “ದೈವಿಕ ಕ್ರಪೆ” ಯ ಹಬ್ಬದ ಬಲಿದಾನವನ್ನು ಅರ್ಪಿಸಿ, ‘ದೈವಿಕ ಕ್ರಪೆ’ ಯ ಬಗ್ಗೆ ಸಂದೇಶ ನೀಡಿ, ದೇವರು ಮಹಾ ಕ್ಷಮಾ ಭರಿತರು, ಅವರು ಎಲ್ಲಾ ಪಾಪಿಗಳನ್ನು ಕ್ಷಮಿಸುತ್ತಾರೆ, ಹಾಗೇ ನಾವೂ ಕೂಡ ನಮ್ಮಗೆ ಅನ್ಯಾಯ, ಕಷ್ಟ, ಹಿಂಸೆ, ತೊಂದರೆ ಕೊಟ್ಟವರಿಗೆ ಕ್ಷಮೆ ನೀಡಬೇಕು’ ಎಂದು […]

Read More

ಕುಂದಾಪುರ,ಎ.13: “ಶಿಬಿರಗಳು ನಿಮ್ಮ ಭವಿಸ್ಯವನ್ನು ರೂಪಿಸಿಕೊಳ್ಳಲು ಆಧಾರವಾಗುತ್ತವೆ ಎಂದು ನೀವು ಮರೆಯಬಾರದು, ಇಂತಹ ಶಿಬಿರಗಳಲ್ಲಿ, ನಿಮಗೆ ಬಹಳಷ್ಟು ಕಲಿಯಲು ಸಿಗುತ್ತದೆ, ಸಂಗೀತ, ನಾಟ್ಯ, ಆಟ, ಪಾಠ, ಕ್ರೀಡೆ, ಮನೋರಂಜನೆ, ಸಾಹಿತ್ಯ, ಮುಂದಿನ ಜೀವನಕ್ಕೆ ಆಧಾರವಾಗುವಂತ ಅನುಭವದ ಭಾಷಣಗಳು, ಮಾತು ಕತೆ ವಿನಿಮಯ, ಮುಂದಿನ ವಿದ್ಯಾಭಾಸದ ನೋಟ, ಇವೆಲ್ಲವೂ ಈ ಶಿಬಿರದಲ್ಲಿ ಅಡಕವಾಗಿರುತ್ತವೆ” ಎಂದು ರೋಜರಿ ಚರ್ಚಿನ ಪ್ರಧಾನ ಧರ್ಮಗುರುಗಳು ಹೇಳಿದರು.ಅವರು ಕುಂದಾಪುರ ಹೋಲಿ ರೋಜರಿ ಚರ್ಚಿನ ಅಧೀನದಲ್ಲಿ ಬರುವ 5 ರಿಂದ ಹತ್ತನೆ ತರಗತಿಯ ವಿದ್ಯಾರ್ಥಿಗಳಿಗೆ ಎರ್ಪಡಿಸಲ್ಪಟ್ಟ […]

Read More

ಕುಂದಾಪುರ,ಎ.8: ಇತಿಹಾಸ ಪ್ರಸಿದ್ದ ಉಡುಪಿ ಧರ್ಮಪ್ರಾಂತ್ಯದ ಅತೀ ಹಿರಿಯ ಇಗರ್ಜಿಯಾದ ಕುಂದಾಪುರ ರೊಜರಿ ಮಾತಾ ಇಗರ್ಜಿಯಲ್ಲಿ (ಎ.7) ರಂದು ಸಂಜೆ ಯೇಸುವಿನ ಪುನರುತ್ಥಾನ ಹೊಂದಿದ ಪಾಸ್ಖ ಹಬ್ಬವನ್ನು ಭಕ್ತಿ ಶ್ರದ್ದೆ ಹಾಗೂ ಸಂಭ್ರಮದಿಂದ ಆಚರಿಸಲಾಯಿತುಪಾಸ್ಕದ ಮೊಂಬತ್ತಿಗೆ ಐದು ಮೊಳೆಗಳನ್ನು ತುರುಕಿಸಿ, ಹೊಸ ಬೆಂಕಿಯನ್ನು ಆಶೀರ್ವದಿಸಿ, ಆ ಬೆಂಕಿಯಿಂದ ಯೇಸು ಪುನರಥ್ಹಾನದ ಸಂಕೇತವಾದ ಪಾಸ್ಖ ಮೊಂಬತ್ತಿಯನ್ನು ಬೆಳಗಿಸಲಾಯಿತು. ನಂತರ ದೇವರ ವಾಕ್ಯಗಳ ಪಠಣ, ಕೀರ್ತೆನೆಗಳ ಗಾಯನಗಳು ನಡೆದವು. ಯೇಸು ಪುನರುತ್ಥಾನ ಹೊಂದಿದ ಧಾರ್ಮಿಕ ವಿದಿಯನ್ನುü ಆಚರಿಸಲಾಯಿತು.ಕಟ್ಕೆರೆ ಬಾಲಯೇಸು ಆಶ್ರಮದ […]

Read More

ಬೆಳಗಿನ ಹೊತ್ತಿನಲ್ಲಿ ಕಶ್ಟ ಯಾತನೆಯ  ಶಿಲುಭೆ ಪಯಣ ಕುಂದಾಪುರ ಎ.8: ಶುಭ ಶುಕ್ರವಾರದಂದು ಬೆಳಿಗ್ಗೆ ಕುಂದಾಪುರ ರೋಜರಿ ಮಾತಾ ಚರ್ಚಿನ ಇಗರ್ಜಿಯ ಮೈದಾನದಲ್ಲಿ ಶ್ರದ್ದೆ ಭಕ್ತಿಪೂರ್ವಕ ಪವಿತ್ರ ಶಿಲುಬೆಯ ಪಯಣವನ್ನು ನಡೆಸಲಾಯಿತು. ಯೇಸು ಶಿಲುಭೆ ಹೊತ್ತು, ಕಶ್ಟ ಕಾರ್ಪಣ್ಯಗಳನ್ನು ಒಟ್ಟು 14 ಅಧ್ಯಾಯಗಳು, ಅವುಗಳನ್ನು ಚರ್ಚಿನ ವಾಳೆಯಯವರು ಮತ್ತು ಯುವ ಸಂಘಟನೆಯವರು ಒಂದೊಂದು ಶಿಲುಭಾ ಅಧ್ಯಾಯಾವನ್ನು ಯೇಸು ಅನುಭವಿಸಿದ ಯಾತನೆ ಜಾಞಪಿಸಿ ಪ್ರಾರ್ಥನೆ ಮೂಲಕ ನೇರವೆರಿಸಿದರು. ಸಂಜೆ ಇಗರ್ಜಿಯ ಒಳಗಡೆ ಯೇಸುವಿನ ಕಷ್ಟ ಮರಣದ  ಧಾರ್ಮಿಕ ವಿಧಿ […]

Read More

ಕುಂದಾಪುರ, ಎ.7: ಇಂದು ಶುಭ ಶುಕ್ರವಾರದಂದು ಬೆಳಿಗ್ಗೆ ಎಂಟು ಮುವತ್ತಕ್ಕೆ, ಕುಂದಾಪುರ ಚರ್ಚಿನ ಇಗರ್ಜಿ ಮೈದಾನದಲ್ಲಿ ಭಕ್ತಿಪೂರ್ವಕ ಪವಿತ್ರ ಶಿಲುಬೆಯ ಯಾತ್ರೆ ನಡೆಯಿತು. ಈ ಶಿಲುಭೆಯಾತ್ರೆಯು ಒಂದೊಂದು ಶಿಲುಭಾ ಅಧ್ಯಾಯಾವನ್ನು ಚರ್ಚಿನ ಒಂದೊಂದು ವಾಳೆಯವರು ಮತ್ತು ಯುವ ಸಂಘಟನೆಯವರು ನೇರವೆರಿಸಿದರು.ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ಶಿಲುಭೆ ಯಾತ್ರೆಗೆ ಸ್ವಾಗತಿಸಿ ಧನ್ಯವಾದಗಳನ್ನು ಸಮರ್ಪಿಸಿದರು. ಸಹಾಯಕ ಧರ್ಮಗುರು ವಂ| ಅಶ್ವಿನ್ ಆರಾನ್ಹಾ ಇವರು ಶಿಲುಭೆಯಾತ್ರೆಯ ಪ್ರಾರ್ಥನೆಗಳನ್ನು ಸಿದ್ದಪಡಿಸಿ, ಮಾರ್ಗದರ್ಶನ ನೀಡಿದರು. ಈ ಭಕ್ತಿಪೂರ್ವಕ ಶಿಲುಭೆ ಯಾತ್ರೆಗೆ ಕುಂದಾಪುರ ಚರ್ಚಿನ […]

Read More

ಕುಂದಾಪುರ,ಎ.7; “ಯೇಸು ಇಂದು ಶಿಸ್ಯರ ಜೊತೆ ಭೋಜನ ಎರ್ಪಡಿಸಿ, ಒಂದು ರೊಟ್ಟಿ ಮುರಿದು ಇದು ನನ್ನ ದೇಹ, ಹಾಗೇ ದ್ರಾಕ್ಷರಸವನ್ನು ತೆಗೆದುಕೊಂಡು ಕುಡಿಯಲು ಕೊಟ್ಟು ಇದನ್ನು ನನ್ನ ರಕ್ತವೆಂದು ನೀವು ಅಂದುಕೊಳ್ಳಬೇಕು, ಇದನ್ನು ನೀವು ಮುಂದೆ ನನ್ನ ನೆನಪಿಗಾಗಿ ಆಚರಿಸಬೇಕು, ಅಂದಿನಿಂದ ಈ ರೀತಿಯ ಭೋಜನವು ಪವಿತ್ರ ಬಲಿದಾನವಾಗಿ ಮಾರ್ಪಟ್ಟಿತ್ತು. ನಾವೇನೊ ಪವಿತ್ರ ಬಲಿದಾನದಲ್ಲಿ ಭಾಗಿಯಾಗುತ್ತೇವೆ ಆದರೆ, ಇನ್ನೊಂದನ್ನು ಯೇಸು ಹೇಳಿದ್ದು ಮರೆತು ಬಿಟ್ಟಿದ್ದೇವೆ. ನನ್ನ ನೆನಪಿಗೆ ರೊಟ್ಟಿ ತಿನ್ನಿ ಮತ್ತು ದ್ರಾಕ್ಷರಸ ಕುಡಿಯಿರಿ ಅನ್ನುವ ಮೊದಲು, […]

Read More

ಕುಂದಾಪುರ,ಎ.2: ಜಿಲ್ಲೆಯ ಅತ್ಯಂತ ಹಿರಿಯ ಕುಂದಾಪುರ ಹೋಲಿ ರೋಜರಿ ಚರ್ಚಿನಲ್ಲಿ ಗರಿಗಳ ಭಾನುವಾರದಂದು, ಗರಿಗಳ ಆಶಿರ್ವವಚನ ಸಂಸ್ಕಾರದ ಪ್ರಾರ್ಥನ ವಿಧಿಯನ್ನು ಚರ್ಚಿನ ಸಹಾಯಕ ಧರ್ಮಗುರು ವಂ|ಅಶ್ವಿನ್ ಆರಾನ್ಹಾ ಚರ್ಚಿನ ಮೈದಾನದಲ್ಲಿ ಗ್ರೋಟ್ಟೊ ಮುಂದುಗಡೆ ನಡೆಸಿಕೊಟ್ಟರು. ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ಜೊತೆ ಸೇರಿ ಗರಿಗಳನ್ನು ಆಶಿರ್ವದಿಸಿದರು. ನಂತರ ಗರಿಗಳ ಮೆರವಣೆಗೆಯನ್ನು ಮಾಡಲಾಯಿತು.ಗರಿಗಳ ಭಾನುವಾರದ ಪವಿತ್ರ ಬಲಿದಾನದ ನೇತ್ರತ್ವವನ್ನು “ಯೇಸು ಕ್ರಿಸ್ತರು ದೇವರ ಯೋಜನೆಯಂತೆ, eನರನ್ನು ಪಾಪಾದಿಂದ ಬಿಡುಗಡೆ ಗೊಳಿಸಲು, ಭೂಮಿಗೆ ಬಂದಿದ್ದು, ಸತ್ಯ ನುಡಿದಕ್ಕೆ ಅಪಾರ ಕಶ್ಟ […]

Read More
1 8 9 10 11 12 35