JANANUDI.COM NETWORK ಕುಂದಾಪುರ,ಜೂ.26: ಕುಂದಾಪುರ ಹೋಲಿ ರೋಜರಿ ಚರ್ಚಿನ “ಯಂಗ್ ಕಥೊಲಿಕ್ ಸ್ಟೂಡೆಂಟ್” ಸಂಘದಿಂದ ಚುನಾಯಿತರಾದ ಪದಾಧಿಕಾರಿಗಳ ಪ್ರತಿಜ್ನಾ ವಿಧಿ ಸ್ವೀಕಾರ ಕಾರ್ಯಕ್ರಮವು ಭಾನುವಾರದ (26-6-22) ಬಲಿದಾನದ ಬಳಿಕ ನಡೆಯಿತು. ಈ ಕಾರ್ಯಕ್ರಮವನ್ನು ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ಮತ್ತು ಸಹಾಯಕ ಧರ್ಮಗುರು ವಂ|ಅಶ್ವಿನ್ ಆರಾನ್ಹಾ ನಡೆಸಿಕೊಟ್ಟರು. ಅಧ್ಯಕ್ಷರಾಗಿ ಪ್ರಜ್ವಲ್ ಪಾಯ್ಸ್, ಕಾರ್ಯದರ್ಶಿಯಾಗಿ ವೆನೀಶಾ ಡಿಸೋಜಾ, ಉಪಾಧ್ಯಕ್ಷರಾಗಿ ಪ್ರೀತೆಶ್ ಕರ್ವಾಲ್ಲೊ, ಬಾಲಾಕಿಯ ವಿಭಾಗದ ಅಧ್ಯಕ್ಷೆಯಾಗಿ ಸೊನಾಲ್ ಕ್ರಾಸ್ತಾ, ಖಜಾಂಚಿಯಾಗಿ ಎಲ್ರಿಕ್ ಕ್ರಾಸ್ತಾ, ಸಹಖಜಾಂಚಿಯಾಗಿ ಕ್ಲೆರೀಷಾ ಸಿಕ್ವೇರಾ, ಕ್ರೀಡಾ […]

Read More

JANANUDI.COM NETWORK ಕುಂದಾಪುರ, ಜೂ.5: ಕುಂದಾಪುರ ರೋಜರಿ ಮಾತಾ ಇಗರ್ಜಿಯಲ್ಲಿ ಕ್ರೈಸ್ತ ಶಿಕ್ಷಣ ಆರಂಭತ್ಸೋವವ ಕಾರ್ಯಕ್ರಮ ಜೂನ್ 5 ರಂದು ಇಗರ್ಜಿಯಲ್ಲಿ ನೆಡೆಯಿತು. ಚರ್ಚಿನ ಪ್ರಧಾನ ಧರ್ಮಗುರುಗಳಾದ ಅ|ವಂ| ಸ್ಟ್ಯಾನಿ ತಾವ್ರೊ, ಸಹಾಯಕ ಧರ್ಮಗುರು ವಂ|ಆಶ್ವಿನ್ ಆರಾನ್ಹಾ, ಪಾಲನ ಮಂಡಳಿ ಉಪಾಧ್ಯಕ್ಷ ಲುವಿಸ್ ಜೆ.ಫೆರ್ನಾಂಡಿಸ್, ಕಾರ್ಯದರ್ಶಿ ಆಶಾ ಕರ್ವಾಲ್ಲೊ, ಆಯೋಗಳ ಸಂಯೋಜಕಿ ಹಲವಾರು ಶಿಕ್ಷಕಿಯರಲ್ಲಿ ಆರಿಸಲ್ಪಟ್ಟ ಕ್ರೈಸ್ತ ಶಿಕ್ಷಣ ನೀಡುವ ಒರ್ವ ಶಿಕ್ಷಕಿ, ಮಕ್ಕಳ ಸಮೇತ ಒಂದು ಕುಟುಂಬ, ಕ್ರೈಸ್ತ ಶಿಕ್ಷಣ ನೀಡುವ ಶಿಕ್ಷಕಿಯರ ಸಂಯೋಜಕಿ ವೀಣಾ […]

Read More

JANANUDI.COM NETWORK ಕುಂದಾಪುರ, ಮೆ.8: ಕಳೆದ ಮೂರು ವರ್ಷಗಳಿಂದ ಕುಂದಾಪುರ ರೋಜರಿ ಚರ್ಚಿನಲ್ಲಿ ಸೇವೆ ನೀಡುತಿದ್ದ ಸಹಾಯಕ ಧರ್ಮಗುರು ವಂ|ವಿಜಯ್ ದಿಸೋಜಾ ಇವರಿಗೆ ಬಸ್ರೂರು ಚರ್ಚಿಗೆ ವರ್ಗಾವಣೆಗೊಂಡ ಪ್ರಯುಕ್ತ ಕುಂದಾಪುರ ರೋಜರಿ ಚರ್ಚಿನಲ್ಲಿ ಬಿಳ್ಕೋಡುಗೆ ಸಮಾರಂಭ ನಡೆಯಿತು.ಪ್ರಧಾನ ಧರ್ಮಗುರು ಅ| ವಂ| ಸ್ಟ್ಯಾನಿ ತಾವ್ರೊ ಸಹಾಯಕ ಧರ್ಮಗುರು ವಂ|ವಿಜಯ್ ದಿಸೋಜಾ ಇವರು ನೀಡಿದ ಸೇವೆಯನ್ನು ಮೆಚ್ಚುಗೆ ವ್ಯಕ್ತಪಡಿಸಿ ಅವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪಾಲನ ಮಂಡಳಿಯ ಉಪಾಧ್ಯಕ್ಷ ತಮ್ಮ ಆನ್ನಿಸಿಕೆಯನ್ನು ವ್ಯಕ್ತಪಡಿಸಿದರು.ಸನ್ಮಾನ ಸ್ವೀಕರಿಸಿದ ಸಹಾಯಕ ಧರ್ಮಗುರು ವಂ|ವಿಜಯ್ […]

Read More

JANANUDI.COM NETWORK ಕುಂದಾಪುರ, ಎ.20: ಹೋಲಿ ರೋಜರಿ ಚರ್ಚ್ ವ್ಯಾಪ್ತಿಯಲ್ಲಿ ನಡೆದ 5 ರಿಂದ 10 ನೇ ತರಗತಿಯ ಕ್ರೈಸ್ತ ಮಕ್ಕಳ ಎರಡು ದಿವಸಗಳ ಬೇಸಿಗೆ ರಜೆ ಶಿಬಿರ ಇಂದು 20-4-22 ರಂದು ಯಶಸ್ವಿಯಾಗಿ ಸಮಾರೋಪಗೊಂಡಿತು. ಸಂಜೆ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ “ಈ ಶಿಬಿರದಿಂದ ನಿಮಗೆ ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಬೇಕಾದ ಹಲವಾರು ವಿಷಯಗಳನ್ನು ತಿಳಿದುಕೊಂಡಿದ್ದಿರಿ, ಸಮಾಜದಲ್ಲಿ ಉತ್ತಮ ನಾಗರಿಕನಾಗಲು ಇಂತಹ ಶಿಬಿರಗಳು ಅಗತ್ಯ, ನೀವು ಜೀವನದಲ್ಲಿ ಊಟ, […]

Read More

JANANUDI.COM NETWORK ಕುಂದಾಪುರ, ಎ.19: ಸ್ಥಳೀಯ ಹೋಲಿ ರೋಜರಿ ಚರ್ಚ್ ವ್ಯಾಪ್ತಿಯ 5 ರಿಂದ 10 ನೇ ತರಗತಿಯ ಕ್ರೈಸ್ತ ಮಕ್ಕಳಿಗೆ ಬೇಸಿಗೆ ರಜೆ ಶಿಬಿರವನ್ನು ಎರ್ಪಡಿಸಲಾಗಿತ್ತು. ಈ ಶಿಬಿರವನ್ನು ಕುಂದಾಪುರ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ಉದ್ಘಾಟಿಸಿ “ಶಿಬಿರಗಳಲ್ಲಿ ಸಾಕಷ್ಟು ಕಲಿಯಲಿಕ್ಕಿದೆ, ಧಾರ್ಮಿಕ, ಸಾಮಾಜಿಕ, ಮಾಧ್ಯಮ ಮತ್ತು ಹಲವಾರು ವಿಷಯಗಳಲ್ಲಿ ಶಿಬಿರ ನಡೆಯುತ್ತದೆ, ಈ ಶಿಬಿರದಲ್ಲಿ ಕಲಿತದ್ದು, ಇಲ್ಲಿಗೆ ಬಿಡುವುದಲ್ಲ, ನಿಮ್ಮ ಜೀವಿತಾವಧಿಯಲ್ಲಿ ಅಳವಡಿಸಿಕೊಂಡು ಯಶಸ್ವಿಯಾಗಬೇಕು” ಎಂದು ಆಶಿರ್ವದಿಸಿದರು.ಸಹಾಯಕ ಧರ್ಮಗುರು ವಂ|ವಿಜಯ್ ಡಿಸೋಜಾ ಪ್ರಸ್ತಾವಿಕ […]

Read More

JANANUDI.COM NETWORK ಕುಂದಾಪುರ,ಎ.17: ಇತಿಹಾಸ ಪ್ರಸಿದ್ದ ಅತೀ ಪುರಾತನ ಇಗರ್ಜಿಯಾದ ಕುಂದಾಪುರ ರೊಜರಿ ಮಾತಾ ಇಗರ್ಜಿಯಲ್ಲಿ ಭಾನುವಾರ ಯೇಸು ಕ್ರಿಸ್ತರು ಶುಭ ಶುಕ್ರವಾರದಂದು ಶಿಲುಭೆ ಮರಣ ಹೊಂದಿ ವiೂರನೇ ದಿನ ಪುನರುತ್ಥಾನ ಹೊಂದಿದ ಪಾಸ್ಖ ಹಬ್ಬವನ್ನು ಭಕ್ತಿ ಶ್ರದ್ದೆ ಹಾಗೂ ಸಂಭ್ರಮದಿಂದ ಆಚರಿಸಲಾಯಿತುಪಾಸ್ಕದ ಮೊಂಬತ್ತಿಗೆ ಐದು ಮೊಳೆಗಳನ್ನು ತುರುಕಿಸಿ, ಹೊಸ ಬೆಂಕಿಯನ್ನು ಆಶೀರ್ವದಿಸಿ, ಆ ಬೆಂಕಿಯಿಂದ ಯೇಸು ಪುನರಥ್ಹಾನದ ಸಂಕೇತವಾದ ಪಾಸ್ಖ ಮೊಂಬತ್ತಿಯನ್ನು ಬೆಳಗಿಸಲಾಯಿತು. ನಂತರ ದೇವರ ವಾಕ್ಯಗಳ ಪಠಣ, ಕೀರ್ತೆಗಳ ಗಾಯನಗಳು ನಡೆದವು. ಯೇಸು ಪುನರುತ್ಥಾನ […]

Read More

JANANUDI.COM NETWORK   “ವಿದ್ಯೆ ವಿನಯೇನ ಶೋಭತೆ”ಕುoದಾಪುರದ ಹೃದಯ ಭಾಗದಲ್ಲಿ ಸೈ0ಟ್ ಮೇರಿಸ್ ಪದವಿ ಪೂರ್ವ ಕಾಲೇಜು ಭವ್ಯ ಕಟ್ಟಡದೊಂದಿಗೆ ಕಂಗೊಳಿಸಿ ಆಸುಪಾಸಿನ, ದೂರದ ಊರಿನ ವಿದ್ಯಾರ್ಥಿಗಳ ಜೀವನದಲ್ಲಿ ವಿದ್ಯೆಯ ತಾಣವಾಗಿ ಜ್ಞಾನದ ಬೆಳಕಾಗಿ ಶೈಕ್ಷಣಿಕ, ಸಾಂಸ್ಕೃತಿಕ ಪ್ರಗತಿಯನ್ನು ಮಾಡುತ್ತಾ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಯತ್ತ ಕೊಂಡೊಯ್ಯಲು ಶ್ರಮಿಸುತ್ತಾ ಪ್ರಸ್ತುತ 20 ವರುಷ  ದಾಟಿದ ಸಂತಸದ ಹೆಮ್ಮೆ ಈ ವಿದ್ಯಾ ಸಂಸ್ಥೆಯಾಗಿದೆ. ಸಂಸ್ಥೆಯು ಉತ್ತಮ ಫಲಿತಾಂಶದೊಂದಿಗೆ ಬಡವ ಬಲ್ಲಿದರೆನ್ನದೆ ಎಲ್ಲಾ ಜಾತಿ ಬಾಂಧವರಿಗೆ ಏಕರೂಪದ ಶಿಕ್ಷಣ ನೀಡುತ್ತಾ ಬಂದಿದೆ. ಅತ್ಯುನ್ನತ […]

Read More

JANANUDI.COM NETWORK ಕುಂದಾಪುರ ಎ.15: ಶುಭ ಶುಕ್ರವಾರದಂದು ಬೆಳಿಗ್ಗೆ ಕುಂದಾಪುರ ರೋಜರಿ ಮಾತಾ ಚರ್ಚಿನ ಇಗರ್ಜಿ ಮೈದಾನದಲ್ಲಿ ಶ್ರದ್ದೆ ಭಕ್ತಿಪೂರ್ವಕ ಪವಿತ್ರ ಶಿಲುಬೆಯ ಯಾತ್ರೆ ನಡೆಯಿತು. ಈ ಶಿಲುಭೆಯಾತ್ರೆಯು ಒಂದೊಂದು ಶಿಲುಭಾ ಅಧ್ಯಾಯಾವನ್ನು ಚರ್ಚಿನ ಒಂದೊಂದು ವಾಳೆಯವರು ಮತ್ತು ಯುವ ಸಂಘಟನೆಯವರು ನೇರವೆರಿಸಿದರು. ಸಂಜೆಯ ಹೊತ್ತಿನಲ್ಲಿ ಇಗರ್ಜಿಯೊಳಗೆ ಸಂಪ್ರಾದಾಯದೊಂದಿಗೆ ಶಿಲುಭೆ ಮರಣದ ಪ್ರಾರ್ಥನ ವಿಧಿಯನ್ನು ನೆಡಸಲಾಯಿತು. ದೇವರ ವಾಕ್ಯದ ಸಂಭ್ರಮ, ಸಂಭ್ರಮದ ಪ್ರಾರ್ಥನ ವಿಧಿ, ಪವಿತ್ರ ಶಿಲುಭೆಗೆ ಮಾನ ನಮನ ಮತ್ತು ಪವಿತ್ರ ಕ್ರಿಸ್ತ ಪ್ರಸಾದ ಹೀಗೆ […]

Read More

JANANUDI.COM NETWORK ಕುಂದಾಪುರ, ಎ.14: ಶುಭ ಶುಕ್ರವಾರದಂದು ಬೆಳಿಗ್ಗೆ ಎಂಟು ಮುವತ್ತಕ್ಕೆ, ಕುಂದಾಪುರ ಚರ್ಚಿನ ಇಗರ್ಜಿ ಮೈದಾನದಲ್ಲಿ ಭಕ್ತಿಪೂರ್ವಕ ಪವಿತ್ರ ಶಿಲುಬೆಯ ಯಾತ್ರೆ ನಡೆಯಿತು. ಈ ಶಿಲುಭೆಯಾತ್ರೆಯು ಒಂದೊಂದು ಶಿಲುಭಾ ಅಧ್ಯಾಯಾವನ್ನು ಚರ್ಚಿನ ಒಂದೊಂದು ವಾಳೆಯವರು ಮತ್ತು ಯುವ ಸಂಘಟನೆಯವರು ನೇರವೆರಿಸಿದರು.ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ಶಿಲುಭೆ ಯಾತ್ರೆಗೆ ಸ್ವಾಗತಿಸಿ ಧನ್ಯವಾದಗಳನ್ನು ಸಮರ್ಪಿಸಿದರು. ಸಹಾಯಕ ಧರ್ಮಗುರು ವಂ| ವಿಜಯ್ ಡಿಸೋಜಾ ಇವರು ಶಿಲುಭೆಯಾತ್ರೆಯ ಪ್ರಾರ್ಥನೆಗಳನ್ನು ಸಿದ್ದಪಡಿಸಿ, ಮಾರ್ಗದರ್ಶನ ನೀಡಿದರು. ಈ ಭಕ್ತಿಪೂರ್ವಕ ಶಿಲುಭೆ ಯಾತ್ರೆಗೆ ಕುಂದಾಪುರ […]

Read More
1 14 15 16 17 18 35