ಕುಂದಾಪುರ, ಜ.31: ಕುಂದಾಪುರ ರೋಜರಿ ಮಾತಾ ಇಗರ್ಜಿಗೆ ಸಂಬಂಧ ಪಟ್ಟ ಸಂತ ಜುಜೆ ವಾಜ್ ಇವರಿಗೆ ಸಮರ್ಪಿತಗೊಂಡ ಸಂತ ಜುಜೆ ವಾಜ್ ವಾಳೆಯವರು, ತಮ್ಮ ಪಾಲಕರ ಹಬ್ಬವನ್ನು ಭಾನುವಾರ ಜ. 29 ರಂದು ಇಗರ್ಜಿಯಲ್ಲಿ ಬೆಳಿಗ್ಗೆ ಬಲಿದಾನವನ್ನು ಅರ್ಪಿಸುವ ಮೂಲಕ ಆಚರಿಸಿದರು. ಪವಿತ್ರ ಬಲಿದಾನವನ್ನು ಮಂಗಳೂರಿನ ಧರ್ಮಗುರು ವಂ|ಐವನ್ ಮಾಡ್ತಾ ಇವರ ನೇತ್ರತ್ವದಲ್ಲಿ ಅರ್ಪಿಸಲಾಯಿತು. ರೋಜರಿ ಚರ್ಚಿನ ಪ್ರಧಾನ ಧರ್ಮಗುರು ವಂ|ಸ್ಟ್ಯಾನಿ ತಾವ್ರೊ ಸಹಬಲಿದಾನವನ್ನು ಅರ್ಪಿಸಿ ಶುಭ ಕೋರಿದರು.ಸಂಜೆ ಜೇಕಬ್ ಡಿಸೋಜಾ ಇವರ ನಿವಾಸದಲ್ಲಿ ಹಬ್ಬದ ಆಚರಣೆ […]
ಕುಂದಾಪುರ, ಜ.2: ಕುಂದಾಪುರ ರೋಜರಿ ಚರ್ಚ್ ನೂತನ ಪಾಲನ ಮಂಡಳಿ ರಚನೆಯಾಗಿ ಜನವರಿ 1 ರಿಂದ ಚಾಲನೆಗೆ ಬಂದಿದೆ.ಅ|ವಂ|ಧರ್ಮಗುರು ಸ್ಟ್ಯಾನಿ ತಾವ್ರೊ ಕುಂದಾಪುರ ರೋಜರಿ ಚರ್ಚ್ ಪಾಲನ ಮಂಡಳಿ ಅಧ್ಯಕ್ಷರಾಗಿದ್ದು, ಉಪಾಧ್ಯಕ್ಷರಾಗಿ ಶಾಲೆಟ್ ರೇಬೆಲ್ಲೊ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ, ಕಾರ್ಯದರ್ಶಿಯಾಗಿ ಆಶಾ ಕರ್ವಾಲ್ಲೊ, ಆಯೋಗಗಳ ಸಂಚಾಲಕಿಯಾಗಿ ಪ್ರೇಮಾ ಡಿಕುನ್ಹಾ ಪುನರ್ ಆಯ್ಕೆಗೊಂಡಿದ್ದಾರೆ, ಆರ್ಥಿಕ ಸಮಿತಿಯ ಸದಸ್ಯರಾಗಿ ಸಹಾಯಕ ಧರ್ಮಗುರು ವಂ|ಅಶ್ವಿನ್ ಆರಾನ್ಹಾ ಹುದ್ದೆ ಹಕ್ಕಿನಿಂದ, ಜೋನ್ಸನ್ ಡಿಆಲ್ಮೇಡಾ, ವಾಲ್ಟರ್ ಡಿಸೋಜಾ, ಡಾ|ಸೋನಿ ಡಿಕೋಸ್ತಾ ಮತ್ತು ಸೆರಾಫಿನ್ ಡಿಸಿಲ್ವಾ ಆಯ್ಕೆಯಾಗಿದ್ದಾರೆ.13 […]
ಕುಂದಾಪುರ ರೋಜರಿ ಚರ್ಚಿನಲ್ಲಿ ನಿಧನ ಹೊಂದಿದ ನಿವ್ರತ್ತ ಪೋಪ್ ಬೆನೆಡಿಕ್ಟ್ ಅವರಿಗೆ ಶ್ರದ್ದಾಂಜಲಿಕುಂದಾಪುರ ರೋಜರಿ ಚರ್ಚಿನಲ್ಲಿ ನಿಧನ ಹೊಂದಿದ ನಿವ್ರತ್ತ ಪೋಪ್ ಬೆನೆಡಿಕ್ಟ್ ಅವರಿಗೆ ಶ್ರದ್ದಾಂಜಲಿ ಅರ್ಪಿಸಲಾಯಿತು. ಕಳೆದ ಸಾಲಿನ ಕೊನೆಯ ದಿವಸದಂದು, ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ಚರ್ಚಿನ ಪ್ರಧಾನ ಧರ್ಮಗುರು ಅ|ವಂಈ ಸ್ಟ್ಯಾನಿ ತಾವ್ರೊ ಅವರ ನೇತ್ರರ್ವದಲ್ಲಿ ಸಹಾಯಕ ಧರ್ಮಗುರು ವಂ|ಅಶ್ವಿನ್ ಆರಾನ್ಹಾ ಮತ್ತು ಭಕ್ತಾಧಿಗಳು ಪ್ರಾರ್ಥನೇಯ ಮೂಲಕ ಅವರ ಆತ್ಮಕ್ಕೆ ಶಾಂತಿ ಕೊರೀದರು.
ಕುಂದಾಪುರ, ಜ.1.: ಕುಂದಾಪುರ ರೋಜರಿ ಮಾತೆಯ ಇಗರ್ಜಿಯಲ್ಲಿ 2020 ರ ಹೊಸ ವರ್ಷದ ಪ್ರಯುಕ್ತ ಕುಂದಾಪುರ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ಇವರ ಪ್ರಧಾನ ಯಾಜಕತ್ವದಲ್ಲಿ ಡಿಸೆಂಬರ್ 31 ರಂದು ಸಂಜೆ ಮಹಾ ಬಲಿದಾನವನ್ನು ಅರ್ಪಿಸಿದರು‘’ನಾವು ಇವತ್ತು ಎರಡು ಸಂಭ್ರಾಮಚರಣೆಯನ್ನು ಮಾಡುತಿದ್ದೆವೆ. ಒಂದು ಹೊಸ ವರ್ಷದ ಆಚರರಣೆ ಮತ್ತೊಂದು ಮೇರಿ ಮಾತೆ ‘ದೇವರ ತಾಯಿ’ ಎಂಬ ಧರ್ಮಸಭೆ ಅಧಿಕÅತವಾಗಿ ಸಾರಿದ ಹಬ್ಬ. ಮೇರಿ ಮಾತೆಯಂತೆ ಇತರರ ಕಷ್ಟಗಳಿಗೆ ನೆರವಾದರು, ನಾವು ಅವರಂತೆ ಇತರರ ಕಷ್ಟಗಳಿಗೆ ನೆರವಾಗಬೇಕು. […]
ಕುಂದಾಪುರ, ಡಿ.25: 452 ವರ್ಷದ ಇತಿಹಾಸವುಳ್ಳ ಕೆನರಾದಲ್ಲೆ ಅತ್ಯಂತ ಪುರಾತನ ಚರ್ಚಗಳಲ್ಲಿ ಎರಡನೇ ಚರ್ಚ್ ಅದ ಹೋಲಿ ರೋಜರಿ ಚರ್ಚಿನಲ್ಲಿ ಕ್ರಿಸ್ಮಸ ಹಬ್ಬದ ಆಚರಣೆಯನ್ನು ಸಡಗರ ಭಕ್ತಿಭಾವದಿಂದ ಆಚರಿಸಲಾಯಿತು. “ಪ್ರಾಣಿಗಳಲ್ಲಿಯೂ ಇದಂತಹ ಮಾನವೀಯ ಗುಣಗಳಿದ್ದು, ಅವರು ಮಮತೆ, ಪ್ರೀತಿ, ದಯೆ, ಸಹಾಯ ನೀಡುತ್ತವೆ, ಆದರೆ ಮಾನವರಾದ ನಮ್ಮಲ್ಲಿ ಇಂತಹ ಮನುಷ್ಯತ್ವ ದೂರವಾಗಿದೆ, ಅದಕ್ಕಾಗಿಯೇ ದೇವ ಪುತ್ರನು ಮುಷ್ಯನಾಗಿ ಹುಟ್ಟಿದ್ದಾನೆ” ಎಂದು ಬ್ರಹ್ಮಾವರ ಪವಿತ್ರ ಕುಟುಂಬ ಇಗರ್ಜಿಯ ಧರ್ಮಗುರು ವಂ|ನೆಲ್ಸನ್ ಲೋಬೊ ಹೇಳಿದರು.ಅವರು 452 ವರ್ಷದ ಇತಿಹಾಸವುಳ್ಳ ಕೆನರಾದಲ್ಲೆ […]
ಕುಂದಾಪುರ್, ನ.27: ಕುಂದಾಪುರ್ ರೊಜಾರ್ ಮಾಯೆಚ್ಯಾ ಇಗರ್ಜೆಚೊ ಸಹಾಯಕ್ ವಿಗಾರ್ ಮಾ|ಬಾ|ಅಶ್ವಿನ್ ಆರಾನ್ಹಾ ನವೆಂವರಾಚ್ಯಾ 26 ವೆರ್ ಬಲಿದಾನ್ ಪಾಟವ್ನ್ ಆಪ್ಲೊ 33 ವೊ ಜಲ್ಮಾ ದೀಸ್ ಆಚರಣ್ಕೆಲೊ. ಭೊ|ಮಾ|ಬಾ| ಸ್ಟ್ಯಾನಿ ತಾವ್ರೊ ಹಾಣಿ ಸಹ ಭೆಟವ್ಣಿ ಕೆಲಿ. ಉಪ್ರಾಂತ್ ಇಗರ್ಜೆಚ್ಯಾ ಪೊರ್ಟಿಕೊಂತ್ ಕೇಕ್ ಕಾತರ್ನ್ ಫಿರ್ಗಜ್ ಪ್ರಜಾ ಸಾಂಗಾತಾ ಜಲ್ಮಾ ದೀಸ್ ಆಚರಣ್ ಕೆಲೊ. ಫಿರ್ಗಜೆಚೊ ವ್ಹಡಿಲ್ ಭೊ|ಮಾ|ಬಾ| ಸ್ಟ್ಯಾನಿ ತಾವ್ರೊ ಹಾಣಿ ಬಾಪ್ ಅಶ್ವಿನಾಕ್ ಶುಭಾಶಯ್ ಪಾಟಯ್ಲೆ. ಫಿರ್ಗಜೆಚ್ಯಾ ತರ್ಫೆನ್ ಮಂಡಳಿಚೊ ಉಪಾಧ್ಯಕ್ಷ್ ಎಲ್.ಜೆಫೆರ್ನಾಂಡಿಸಾನ್ […]
ಕುಂದಾಪುರ,ನ.25; ಕೆಲವು ದಿನಗಳ ಹಿಂದೆ ಕುಂದಾಪುರ ಹೋಲಿ ರೋಜರಿ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಶಿಕ್ಷಕ ರಕ್ಷಕ ಮತ್ತು ವಿದ್ಯಾರ್ಥಿಗಳ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ವಹಿಸಿ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳ ರಕ್ಷಕರಿಗೆ ತಿಳುವಳಿಕೆ ನೀಡಿದರು. ಸಣ್ಣ ಮಕ್ಕಳ ಪಾಲನೆ ಬಗ್ಗೆ ಡಾ|ಸೋನಿ ಡಿಕೋಸ್ತಾ “ಮಕ್ಕಳು ಚಿಕ್ಕರಿರುವಾಗಲೇ ಉತ್ತಮ ಸಂಸ್ಕಾರವನ್ನು ಕಲಿಸುವುದು, ಮಗುವಿಗೆ ಅರಿವಿನ ಶಕ್ತಿಯನ್ನು ಹೆಚ್ಚಿಸಲು ಪ್ರಯತ್ನಿಸುವುದು, ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ಪ್ರಯತ್ನ ಪಡುವುದು, […]
ಕುಂದಾಪುರ,ನ.28: 452 ವರ್ಷಗಳ ಐತಿಹಾಸಿಕ ಚರಿತ್ರೆಯುಳ್ಳ ಹೋಲಿ ರೋಜರಿ ಮಾತಾ ಇಗರ್ಜಿಯ ವಾರ್ಷಿಕ ಮಹಾ ಹಬ್ಬವು ನ. 23 ರಂದು ‘ಆತನು ಎನು ಹೇಳುತಾನೊ, ನೀವು ಹಾಗೆ ಮಾಡಿರಿ” ಮೇರಿ ಮಾತೆ ಯೇಸುವಿಗೆ ತನ್ನ ಪ್ರಥಮ ಅದ್ಬುತವನ್ನು ಮಾಡಲು ಪ್ರೇರೆಪಿಸಿದ ಮಾತುಗಳನ್ನು ಮಹಾ ಉತ್ಸವದ ಧ್ಯೇಯ ವಾಕ್ಯವನ್ನು ಅಳವಡಿಸಿಕೊಂಡು ಮಹಾಉತ್ಸವವನ್ನು ಸಡಗರ ಸಂಭ್ರಮದ ಜೊತೆ ಭಕ್ತಿಪೂರ್ವಕವಾಗಿ ಆಚರಿಸಲಾಯಿತು.ಹಬ್ಬದ ಮಹಾ ಬಲಿದಾನದ ನೇತ್ರತ್ವವನ್ನು ವಹಿಸಿದ ಮಂಗಳೂರು ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ನಿರ್ದೇಶಕರಾದ ವಂ|ವಿಲ್ಫ್ರೆಡ್ ಪ್ರಕಾಶ್ ಡಿಸೋಜಾ “ಹಲವು […]

