ಕುಂದಾಪುರ,ನ.23: ಕುಂದಾಪುರ ರೊಜಾರಿ ಮಾತೆ ಇಗರ್ಜಿಯ ತೆರಾಲಿ ಜಾತ್ರೆಯು ನ 22 ದಂದು ದೇವರ ದೇವರ ವಾಕ್ಯದ ಪೂಜಾ ವಿಧಿಯಿಂದ ಆರಂಭ ಗೊಂಡಿತು. ಸಂಜೆ ರೋಜರಿ ಮಾತೆಯ ಪಲ್ಲಕ್ಕಿಯ ಮೆರವಣಿಗೆ ಬಹಳ ವಿಜ್ರಂಭಣೆಯಿಂದ ನೆಡೆಸಿದ ತರುವಾಯ ಈ ಈ ಪೂಜಾ ವಿಧಿಯನ್ನು ಬೈಂದೂರು ಇಗರ್ಜಿಯ ವಂ|ಫಾ| ವಿನ್ಸೆಂಟ್ ಕುವೆಲ್ಲೊ ನಡೆಸಿಕೊಟ್ಟು “ಉತ್ತಮ ಮತ್ತು ಸಂತೋಷಭರಿತ ಜೀವನಕ್ಕೆ ದೇವರ ವಾಕ್ಯದ ಪ್ರೇರಣೆ ಅಗತ್ಯ” ಎಂಬ ಧ್ಯೇಯ ವಾಕ್ಯದೊಂದಿಗೆ, ದೇವರ ವಾಕ್ಯಗಳ ಸಂಭ್ರಮ ನಡೆಯಿತು. ಪುಸ್ತಕಗಳಲ್ಲಿ ಅತೀ ಉತ್ತಮ ,ಜ್ನಾನ […]
ಕುಂದಾಪುರ,ನ.21: ಉಡುಪಿ ಧರ್ಮ ಪ್ರಾಂತ್ಯದಲ್ಲೆ ಅಂತ್ಯಂತ ಪುರಾತನವಾದ “ಪವಿತ್ರ ರೋಜರಿ ಮಾತಾ” ಕುಂದಾಪುರದ ಇಗರ್ಜಿಯಲ್ಲಿ ಕ್ರಿಸ್ತ ರಾಜನ ಹಬ್ಬದಂದು, ತೆರಾಲಿ ಹಬ್ಬದ ಅಚರಣೆಯ ಪ್ರಯುಕ್ತ ಪೂರ್ವಭಾವಿಯಾಗಿ ನೆಡೆಯುವ “ಕೊಂಪ್ರಿ ಆಯ್ತಾರ್” ಭ್ರಾತತ್ವ ಬಾಂಧವ್ಯ ದಿನವನ್ನು “ಪ್ರಭು ಯೇಸುವಿನ ದಯೆ ನಮಗೆಲ್ಲರಿಗೂ ಪ್ರೇರಣೆ” ಎಂಬ ಧ್ಯೇಯದೊಂದಿಗೆ, ಪವಿತ್ರ ಬಲಿದಾನ ಮತ್ತು ಪರಮ ಪ್ರಸಾದದ ಆರಾಧನೆ ನ.20 ರಂದು ನೆಡೆಯಿತು.ಪವಿತ್ರ ರೋಜರಿ ಮಾತಾ ದೇವಾಲಯಲ್ಲಿ ಪವಿತ್ರ ಬಲಿದಾನವನ್ನು ಅರ್ಪಿಸಿದ ತರುವಾಯ ಅಪಾರ ಭಕ್ತಾದಿ ಜನ ಮತ್ತು ಅನೇಕ ಧರ್ಮ ಭಗಿನಿಯರೊಡನೆ […]
ಕುಂದಾಪುರ: ನ.18; ದಿನಾಂಕ 14.11.2022 ರಂದು ಹೋಲಿ ರೋಸರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು. ಶಾಲೆಯ ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರಿಂದ ನೆಹರುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವವನ್ನು ಸಲ್ಲಿಸಲಾಯಿತು. ಮತ್ತು ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಮಹತ್ವವನ್ನು ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ತೆರೆಜ್ ಶಾಂತಿ ಎ.ಸಿ ತಿಳಿಸಿದರು. ಬೋಧಕ ಹಾಗೂ ಬೋಧಕೇತರ ವರ್ಗದವರಿಂದ ಎಲ್ಲಾ ತರಗತಿಯ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆ ಏರ್ಪಡಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಿ ಶಾಲಾ […]
ಕುಂದಾಪುರ, ಕುಂದಾಪುರ ವಲಯ ಮಟ್ಟದ ಕ್ರೀಡಾಕೂಟವು ದಿನಾಂಕ 15 ಮತ್ತು 16ನೇ ನವೆಂಬರ್ 2022ರಲ್ಲಿ ಮದರ್ ತೆರೇಸಾ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆ ಶಂಕರನಾರಾಯಣದಲ್ಲಿ ನಡೆದ ಆಡೋಟದಲ್ಲಿ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಪದಕಗಳನ್ನು ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಂಕಿತಾ ವಿ ಶೇಟ್ ಪ್ರೌಢ ಶಾಲಾ ವಿಭಾಗದ ಹ್ಯಾಮರ್ ಎಸೆತ ಸ್ಪರ್ಧೆಯಲ್ಲಿ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಅಂಕಿತಾ ವಿ ಶೇಟ್ ಪ್ರಥಮ ಸ್ಥಾನ ಗಳಿಸಿ ಕಾರ್ಕಳದಲ್ಲಿ […]
ಕುಂದಾಪುರ, ನ.13: ಕಥೊಲಿಕ್ ಸಭಾ ಕುಂದಾಪುರ ಘಟಕದಿಂದ ಅರೋಗ್ಯ ಕಾರ್ಡ್ ನೋಂದಾವಣೆ ಮಾಡಿದ ಆರೋಗ್ಯ ಕಾರ್ಡುಗಳ ವಿತರಣ ಕಾರ್ಯಕ್ರಮ ನ.13 ರಂದು ಕುಂದಾಪುರ ಚರ್ಚ್ ಆವರಣದಲ್ಲಿ ನಡೆಯಿತು. ಕಥೊಲಿಕ್ ಸಭಾ ಕುಂದಾಪುರ ಘಟಕದ ಕಾರ್ಯಕರ್ತರು ಸ್ಥಳದಲ್ಲೆ ಒನ್ ಲೈನಿನ ಮೂಲಕ, ಅಭಾ ಕಾರ್ಡ್, ಇ ಶ್ರಮ ಕಾರ್ಡಗಳ ನೋಂದಣಿಯ ಸೇವೆಯನ್ನು ಮಾಡಿದ್ದರು. ಕುಂದಾಪುರ ಕಥೊಲಿಕ್ ಸಭಾ ಘಟಕದ ಅಧ್ಯಕ್ಷೆ ಶೈಲಾ ಡಿಆಲ್ಮೇಡಾ ಕಥೊಲಿಕ್ ಸಭಾ ಕುಂದಾಪುರ ಘಟಕದ ಅಧ್ಯಾತ್ಮಿಕ ನಿರ್ದೇಶಕರಾದ ಅ|ವಂ|ಸ್ಟ್ಯಾನಿ ತಾವ್ರೊಇವರಿಗೆಆರೋಗ್ಯ ಕಾರ್ಡನ್ನು ಹಸ್ತಾಂತರಿಸುವ ಮೂಲಕ […]
ಕುಂದಾಪುರ್, ನ.6: ಕುಂದಾಪುರ್ ರೊಜಾರ್ ಮಾಯೆಚ್ಯಾ ಇಗರ್ಜೆ ಲ್ಹಾನ್ ಸಮೂದಾಯ್ ಬಳ್ವಂತ್ ಕರ್ಚ್ಯಾ ಇರಾದ್ಯಾನ್ ಆಯ್ತಾರಾ ಮಂಗ್ಳೂರ್ ಧರ್ಮ್ ಪ್ರಾಂತ್ಯಾಚೊ ಲ್ಹಾನ್ ಸಮೂದಾಯಾಚೊ ನಿರ್ದೇಶಕ್ ಮಾ|ಬಾ|ಜೊಕೀಮ್ ಫೆರ್ನಾಂದ್ ಹಾಣಿ ಪವಿತ್ರ್ ಬಲಿದಾನ್ ಭೆಟವ್ನ್ ಲ್ಹಾನ್ ಸಮೂದಾಯಾ ವಿಶಿಂ ಶಿಕವ್ಣ್ ದಿಲಿ.“ವಾಡ್ಯಾನಿಂ ಚಡ್ತಿಕ್ ಜಣಾನಿಂ ಲ್ಹಾನ್ ಸಮೂದಾಯ್ ಜಮಾತೆಕ್ ಹಾಜರ್ ಜಾಯ್ಜೆ, ಕೇವಲ್ ಮಾಗ್ಣೆ ಮಾತ್ರ್ ನ್ಹಯ್, ಹೇರ್ ಚಟುವಟಿಕ್ಯೊ ಮಾಂಡುನ್ ಹಾಡ್ನ್ ಲ್ಹಾನ್ ಸಮೂದಾಯ್ ಬಳಾಧಿಕ್ ಕರ್ಯೆತ್. ಆಮಿ ಮೆಲ್ಯಾ ದರ್ಯಾ ಬರಿ, ತಟಸ್ಥ್ ಆಸ್ಚೆಂ ಬರೆ […]
ಕುಂದಾಪುರ, ನ.6: ಕುಂದಾಪುರ ರೋಸರಿ ಚರ್ಚಿನಲ್ಲಿ ಕ್ರೈಸ್ತ ಶಿಕ್ಷಣದ ಶಿಕ್ಷಕರ ಪಾಲಕ, ಕ್ರೈಸ್ತ ಶಿಕ್ಷಣದ ಸುಧಾರಣೆಯ ರೂವಾರಿ ಸಂತ ಚಾರ್ಲ್ಸ್ ಬೊರೊಮಿಯೊವರ ದಿನಾಚರಣೆಯನ್ನು ನ.6 ರಂದು ರೋಸರಿ ಚರ್ಚಿನ ಕ್ರೈಸ್ತ ನೀತಿ ಶಿಕ್ಷಣ ಭೋದನೆ ಮಾಡುವ ಶಿಕ್ಷಕರು ಪವಿತ್ರ ಬಲಿದಾನ ಅರ್ಪಿಸುವ ಮೂಲಕ ಆಚರಿಸಿದರು. ಅತಿಥಿ ಧರ್ಮಗುರು ಮಂಗಳೂರು ಧರ್ಮಪ್ರಾಂತ್ಯದ ಕ್ರೈಸ್ತ ಕಿರು ಸಮೂದಾಯದ ನಿರ್ದೇಶಕರಾದ ವಂ| ಜೊಕೀಮ್ ಫೆರ್ನಾಂಡಿಸ್ ಇವರ ಪ್ರಧಾನ ಯಾಜಕತ್ವದಲ್ಲಿ ಪವಿತ್ರ ಬಲಿದಾನವನ್ನು ಅರ್ಪಿಸಲಾಯಿತು. ವಿಶ್ವದಲ್ಲಿ ಸಂತ ಚಾರ್ಲ್ಸ್ ಬೊರೊಮಿಯೊ ದಿನಾಚರಣೆಯನ್ನು ನವೆಂಬರ್ […]
ಕುಂದಾಪುರ, ನ.2: ಕುಂದಾಪುರ ರೋಸರಿ ಮಾತಾ ಚರ್ಚಿನಲ್ಲಿ ಅಗಲಿದ ವಿಶ್ವಾಸಿಗಳ ನೆನಪಿನ ದಿನವನ್ನು ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು. ಈ ಆಚರಣೆಯು ವಿಶ್ವಾದಾದ್ಯಂತ ಕಥೊಲಿಕ್ ಕ್ರೆಸ್ತರು ಆಚರಿಸುತ್ತಾರೆ. ಮೊದಲಿಗೆ ಹೋಲಿ ರೋಸರಿ ಚರ್ಚಿನಲ್ಲಿ ಪವಿತ್ರ ಬಲಿದಾನವನ್ನು ಅರ್ಪಿಸಲಾಯಿತು. ಪ್ರಧಾನ ಧರ್ಮಗುರು |ವಂ| ಸ್ಟ್ಯಾನಿ ತಾವ್ರೊ ಬಲಿದಾನದ ಪ್ರಧಾನ ಯಾಜಕರಾಗಿದ್ದು “ನಮ್ಮನ್ನು ಅಗಲಿ ಹೋದ ವಿಶ್ವಾಸಿಗಳಿಗೆ ನಮ್ಮ ಪ್ರಾರ್ಥನೇಯ ಅಗತ್ಯವಿದೆ, ನಾವು ದೇವರಲ್ಲಿ ಪ್ರಾಥಿಸಿದರೆ ಅವರಿಗೆ ಸದ್ಗತಿ ದೊರಕಬಲ್ಲದು, ನಾವು ನಮ್ಮ ಕುಟುಂಬದ ಆತ್ಮಗಳಿಗಾಗಿ ಮತ್ತು ಅನಾಥ ಆತ್ಮಗಳಿಗಾಗಿಯೂ ಪ್ರಾರ್ಥನೆ […]

