ಕುಂದಾಪುರ ಕಥೊಲಿಕ್ ಸಭಾ ದಿನಾಚರಣೆ- ಖಾದ್ಯ ಹಬ್ಬ ಕುಂದಾಪುರ, ಎ. 28: ಕುಂದಾಪುರ ಕಥೊಲಿಕ್ ಸಭಾ ಘಟಕವು ತನ್ನ ವರ್ಷ ದಿನಾಚರಣೆಯನ್ನು ಭಾನುವಾರ 27 ರಂದು ಆಚರಿಸಿತು. ಸಂಜೆ ಎಳು ಗಂಟೆಗೆ ಚರ್ಚಿನ ಪ್ರಧಾನ ಧರ್ಮಗುರು ಅತಿ ವಂ|ಫಾ|ಸ್ಟ್ಯಾನಿ ತಾವ್ರೊ ಇವರ ನೇತ್ರತ್ವದಲ್ಲಿ, ಫಾ|ರೋಯ್ ಲೋಬೊ ಮತ್ತು ಪ್ರಾಂಶುಪಾಲ ಫಾ|ಪ್ರವೀಣ್ ಅಮ್ರತ್ ಮಾರ್ಟಿಸ್ ಇವರು ಉಪಕಾರ ಸ್ಮರಣೆಯ ಪವಿತ್ರ ಬಲಿದಾನವನ್ನು ಅರ್ಪಿಸಿದರು. ನಂತರ ಸಂಘಟನೇಯ ಸದಸ್ಯರೆ ತಯಾರಿಸಿದ ಕೋಳಿ ಖಾದ್ಯ, ಬಿರಿಯಾನಿ, ಪೆÇರ್ಕ್ ಖಾದ್ಯ, ಇಡ್ಲಿ ಮುಂತಾದ […]

Read More

ಕುಂದಾಪುರ ದೈವಿಕ ಕರುಣೆಯ ಹಬ್ಬ-  ಕಠೋರ ಪಾಪಿಗೂ ಯೇಸುವಿನ ದೈವಿಕ ಕರುಣೆ ಪ್ರಾಪ್ತವಾಗುತ್ತದೆ ಕುಂದಾಪುರ, ಎ.28: ‘ಯೇಸು ಕ್ರಿಸ್ತರು ತನ್ನ ಹ್ರದಯದಿಂದ ಕೆಂಪು ಮತ್ತು ಬಿಳಿ ಕಿರಣಗಳನ್ನು ಹರಿಸುತ್ತಾ ಭಾಗ್ಯವಂತೆ ಸಿಸ್ಟರ್ ಫಾವೊಸ್ತಿನಳಿಗೆ ದರ್ಶನ ನೀಡಿ, ಈ ಕೆಂಪು ಕಿರಣ ಮನುಷ್ಯನ ಆತ್ಮಕ್ಕೆ ಬಲವನ್ನು ನೀಡುತ್ತದೆ ಮತ್ತು ಬಿಳಿ ಕಿರಣ ನನ್ನ ದೈವಿಕ ಕರುಣೆಯನ್ನು ಪ್ರಾಪ್ತಿ ಮಾಡುತ್ತದೆ, ಹಾಗಾಗಿ ನೀನು ಇಂತಹದೆ ಒಂದು ಚಿತ್ರವನ್ನು ರಚಿಸಿ ಇದನ್ನು ಜಗತ್ತಿಗೆ ತಿಳಿಯಪಡಿಸು, ನಾನು ಅತ್ಯಂತ ದಯಾಳು, ಎಂತಹ ಕಠೋರ […]

Read More

ಕುಂದಾಪುರದಲ್ಲಿ ಪಾಸ್ಖ ಹಬ್ಬದ ಸಂಭ್ರಮ – ಕ್ರಿಸ್ತರ ಪುನರುತ್ಥಾನ ಮರಣವನ್ನು ಸೋಲಿಸಿ ಜಯಿಸಿದ ಹಬ್ಬ ಫಾ|ರೋಯ್ ಲೋಬೊ ಕುಂದಾಪುರ,ಎ.21: ಸುಮಾರು 449 ವರ್ಷಗಳ ಇತಿಹಾಸ ಇರುವ ಉಡುಪಿ ಧರ್ಮ ಪ್ರಾಂತ್ಯದ ಅತೀ ಪುರಾತನ ಇಗರ್ಜಿಯಾದ ಕುಂದಾಪುರ ರೊಜರಿ ಮಾತಾ ಇಗರ್ಜಿಯಲ್ಲಿ ಯೇಸು ಕ್ರಿಸ್ತರು ಶುಭ ಶುಕ್ರವಾರದಂದು ಶಿಲುಭೆ ಮರಣ ಹೊಂದಿ ವiೂರನೇ ದಿನ ಪುನರುತ್ಥಾನ ಹೊಂದಿದ ಪಾಸ್ಖ ಹಬ್ಬವನ್ನು ಭಕ್ತಿ, ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಸಂಜೆಯ ಕತ್ತಲಿನಲ್ಲಿ ಚರ್ಚ್ ಮೈದಾನದಲ್ಲಿ ಪಾಸ್ಖದ ಮೊಂಬತ್ತಿಗೆ ಐದು ಮೊಳೆಗಳನ್ನು ತುರುಕಿಸಿ, […]

Read More

    ಕುಂದಾಪುರ ರೊಜರಿ ಮಾತಾ ಇಗರ್ಜಿಯಲ್ಲಿ ಯೇಸುವಿನ ಶುಭ ಶುಕ್ರವಾರ – ಅಡಾಮ್ ಪಾಪದ ಆರಂಭ ಆತನ ಸಮಾಧಿ ಸ್ಥಳ ಗೊಲ್ಗೊಥಾದಲ್ಲಿ ಪಾಪ ನಿವಾರಣೆಗಾಗಿ ಯೇಸುವಿನ ಬಲಿದಾನ ಕುಂದಾಪುರ ಮಾ.31: ಕುಂದಾಪುರ ರೋಜರಿ ಮಾತಾ ಇಗರ್ಜಿಯಲ್ಲಿ ಯೇಸುವಿನ ಕಶ್ಟ ಮರಣದ ಶುಕ್ರವಾರವನ್ನು ಭಕ್ತಿ ಶ್ರದ್ದೆಯಿಂದ ಆಚರಿಸಲಾಯಿತು. ಬೆಳಗ್ಗೆ ಆಯ್ದ ಜನರ ಮುಂದಾಳತ್ವದಲ್ಲಿ ಮೈದಾನದಲ್ಲಿ ಭಕ್ತರೊಡನೆ ಶಿಲುಭೆ ಮರಣದ ಯಾತ್ರ ವಿಧಿಯನ್ನು ನೆಡೆಸಲಾಯಿತಾದರೆ ಸಂಜೆ ಇಗರ್ಜಿಯಲ್ಲಿ ಸಂಪ್ರಾದಾಯದೊಂದಿಗೆ ಶಿಲುಭೆ ಮರಣದ ಪ್ರಾರ್ಥನ ವಿಧಿಯನ್ನು ನೆಡಸಲಾಯಿತು. ಪ್ರಥಮ ಭಾಗದಲ್ಲಿ […]

Read More

ಕುಂದಾಪುರ ರೋಜರಿ ಮಾತೆ ಇಗರ್ಜಿಯಲ್ಲಿ ಶುಭ ಶುಕ್ರವಾರದಂದು ಶಿಲುಭೆ ಯಾತ್ರೆ ಕುಂದಾಪುರ, ಎ.19: ಕುಂದಾಪುರ ರೋಜರಿ ಮಾತೆ ಇಗರ್ಜಿಯಲ್ಲಿ ಶುಭ ಶುಕ್ರಾವಾರದ ಪ್ರಯುಕ್ತ ನ್ಯಾಯ ನೀತಿ ರೋಗಿಗಳಿಗೆ ಗುಣಪಡಿಸುವ ಮರಣ ಹೊಂದಿದವರನ್ನು ಜೀವಂತ ಮಾಡಿದ್ದ ಯೇಸು ಕ್ರಿಸ್ತರನ್ನು ಯಹೂದಿಗಳ ಯಾಜಕರು ಮತ್ಸರದಿಂದ ಯೇಸುವಿನ ಮೇಲೆ ಆರೋಪಗಳನ್ನು ಹೋರಿಸಿ ಮರಣ ದಂಡನೆ ನೀಡುವಂತ್ತೆ ಮಾಡಿ, ಅದಕ್ಕು ಮುನ್ನು ಅವರಿಗೆ ಹೊಡೆದು ಬಡಿದು ಅವರ ಹೆಗಲಿಗೆ ಶಿಲುಭೆ ನೀಡಿ ಶಿಲುಭೆ ಯಾತ್ರೆ ಮಾಡಿಸಿದರು. ಈ ಶಿಲುಭೆ ಯಾತ್ರೆಯನ್ನು ಸ್ಮರಿಸಿ ಬೆಳಿಗ್ಗೆ […]

Read More

ಕುಂದಾಪುರ ರೊಜರಿ ಮಾತಾ ಇಗರ್ಜಿಯಲ್ಲಿ ಯೇಸುವಿನ ಕೊನೆಯ ಭೋಜನದ ಸಂಭ್ರಮ ಕುಂದಾಪುರ, ಎ.18: ಕುಂದಾಪುರ ರೊಜರಿ ಮಾತಾ ಇಗರ್ಜಿಯಲ್ಲಿ ಯೇಸುವಿನ ಕೊನೆಯ ಭೋಜನದ ಸಂಭ್ರಮ ನೆಡೆಯಿತು. ಇದರ ನೇತ್ರತ್ವವನ್ನು ಕುಂದಾಪುರ ಇಗರ್ಜಿಯ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ನೆರವೇರಿಸಿಕೊಟ್ಟರು. ಪ್ರಾರ್ಥನ ವಿಧಿಯ ಪ್ರಥಮ ಭಾಗದಲ್ಲಿ ದೇವರ ವಾಕ್ಯಗಳ ಪಠಣ ಮತ್ತು ಪ್ರವಚನ ನೆಡೆಯಿತು. ಪೆರಂಪಳ್ಳಿ ಟ್ರಿನಿಟಿ ಆಂಗ್ಲಾ ಮಾಧ್ಯಮ ಶಾಲೆಯ ಪ್ರಾಂಶುಪಾಲ ಧರ್ಮಗುರು ವಂ| ಅನಿಲ್ ಡಿಕೋಸ್ತಾ ‘ಪರಮ ಪ್ರಸಾದ (ಯೇಸು ಕರುಣಿಸಿದ ರೊಟ್ಟಿ) ನಮ್ಮ ಆತ್ಮದ […]

Read More

ಸಂತ ಮೇರಿಸ್ ಪ.ಪೂ.ಕಾಲೇಜು ದ್ವೀತಿಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶೇ.97.80 ಫಲಿತಾಂಶ ಪಡೆದು ಉತ್ತಮ ಸಾಧನೆ   ಕುಂದಾಪುರ, ಎ.16: 2018 – 2019 ಸಾಲಿನ ದ್ವೀತಿಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಸಂತ ಮೇರಿಸ್ ಪದವಿ ಪೂರ್ವ ಕಾಲೇಜಿಗೆ ಶೇ.97.80 ಫಲಿತಾಂಶ ಪಡೆದು ಉತ್ತಮ ಸಾಧನೆ ಗೈಯ್ದಿದೆ. ಈ ಕಾಲೇಜಿನಿಂದ ಒಟ್ಟು 91 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ 23 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 55 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕು. ದಿವ್ಯಾ ನತಾಷ […]

Read More

ಕುಂದಾಪುರದಲ್ಲಿ ಮಕ್ಕಳಿಗೆ ಬೇಸಿಗೆ ರಜೆ ಶಿಬಿರ ಕುಂದಾಪುರ, ಎ.14: ಕುಂದಾಪುರ ರೋಜರಿ ಮಾತಾ ಚರ್ಚ್ ವ್ಯಾಪ್ತಿಯ ೫ ರಿಂದ ೯ ನೇ ತರಗತಿಯ ಮಕ್ಕಳಿಗೆ ವ್ಯಕ್ತಿ ವಿಕಸನದ ಎರಡು ದಿನಗಳ ತರಬೇತಿ ಶಿಬಿರವು ಎಪ್ರಿಲ್ ೧೯-೨೦ ರಂದು ಚರ್ಚ್ ಸಭಾಭವನದಲ್ಲಿ ನೆಡೆಯಿತು.     36 ಮಕ್ಕಳು ಭಾಗವಹಿಸಿದ ಈ ಪ್ರಾರ್ಥನೆ, ಪರಮ ಪ್ರಸಾದದ ಆರಾಧನೆ ಬಗ್ಗೆ ತಿಳುವಳಿಕೆ, ಎಳು ಸಂಸ್ಕಾರಗಳ ತಿಳುವಳಿಕೆ, ದೇವರ ಹತ್ತು ಉಪದೇಶಗಳು ಮಹತ್ವ ತಿಳಿಸಿಕೊಡಲಾಯಿತು. ಶಿಬಿರದಲ್ಲಿ ವ್ಯಕ್ತಿ ವಿಕಸನದ ಜೊತೆ ಬೈಬಲ್ ಕ್ವೀಜ್ […]

Read More

ಕುಂದಾಪುರ ರೊಜರಿ ಮಾತಾ ಇಗರ್ಜಿಯಲ್ಲಿ ಭಕ್ತಿ ಪೂರ್ವಕ ಗರಿಗಳ ಭಾನುವಾರ ಆಚರಣೆ ಕುಂದಾಪುರ,ಎ.14: ‘ನಮಗಾಗಿ ಯೇಸು ಸ್ವಾಮಿ ಬಹಳವಾದ ಕಶ್ಟ ಹಿಂಸೆ ಅನುಭವಿಸಿದರು. ಅವರ ಪಟ್ಟ ಕಶ್ಟವನ್ನು ಮನದಟ್ಟು ಮಾಡಿಕೊಳ್ಳಬೇಕು. ಯೇಸು ಸ್ವಾಮಿ ಕಷ್ಟ ಹಿಂಸೆ ಅನುಭವಿಸಿದ ನಂತರ ಅವನಿಗೆ ಜಯ ಸಿಕ್ಕಿತು. ಹಾಗೇ ನಮಗೂ ಕೂಡ ಕಷ್ಟ ಹಿಂಸೆ ನೋವು ಅವಮಾನ ಅನುಭಿವಿಸಿ ಮೇಲೆ ನಮಗೆ ದೇವರು ಮೋಕ್ಷ ದಯಾಪಾಲಿಸುತ್ತಾನೆ, ಅಮ್ಮೆಲ್ಲರ ಪಾಪಗಳಿಗಾಗಿ ಯೇಸು ನಮೊಗೊಸ್ಕರ ತನ್ನ ಜೀವನವನ್ನು ಬಲಿದಾನ ಮಾಡಿದ. ಯೇಸು ಎಷ್ಟು ಕರುಣಾಮಯಿ […]

Read More