ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ ಶಾಶ್ವತವಾಗಿ ತಡೆಯಲು ಹಾಗೂ ದ್ವೀಪವಾಸಿಗಳ ಬದುಕಿನ ರಕ್ಷಣೆಗೆ ಒತ್ತಾಯಿಸಿ ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ್(ರಿ)ಸಮಾನ ಮನಸ್ಕ ಸಂಘಟನೆಗಳಿಂದ ಜಿಲ್ಲಾಧಿಕಾರಿಗಳ ಭೇಟಿ