ಅತಿಸಾರ ಭೇದಿ ತಡೆಗಟ್ಟಿ ಮಕ್ಕಳನ್ನು ರಕ್ಷಿಸಿಸಲು ಸೂಕ್ತ ಕ್ರಮ ಕೈಗೊಳ್ಳಲು ಸಿ ಇ ಓ ಸೂಚನೆ

 ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ: ಜಗದೀಶ್,DDPI ಕೃಷ್ಣ ಮೂರ್ತಿ,ಡಾ: ವಿಜಯ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು  ನಾರಾಯಣಸ್ವಾಮಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.