ಸದಾಶಿವ ಆಯೋಗದ ವರದಿಯನ್ನು ಏಕಪಕ್ಷಿಯವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡದಂತೆ ಶಾಸಕ ಕೆ.ಆರ್. ರಮೇಶ್ ಕುಮಾರ್ ಗೆ ಮನವಿ ಪತ್ರ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ, ಸದಾಶಿವ ಆಯೋಗದ ವರದಿಯನ್ನು ಏಕಪಕ್ಷಿಯವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡದಂತೆ ಒತ್ತಾಯಿಸಿ ತಾಲ್ಲೂಕು ಬೋವಿ ಕೌಶಲ್ಯ ಅಭಿವೃದ್ದಿ ಸಂಘದ ವತಿಯಿಂದ ಶಾಸಕ ಕೆ.ಆರ್. ರಮೇಶ್ ಕುಮಾರ್ ರವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ಈ ಸಂಧರ್ಭದಲ್ಲಿ ತಾಲ್ಲೂಕು ಬೋವಿ ಕೌಶಲ್ಯ ಅಭಿವೃದ್ದಿ ಸಂಘದ ಅಧ್ಯಕ್ಷ ಎಸ್.ಆರ್. ಶಿವಶಂಕರ್, ಕಾರ್ಯದರ್ಶಿ ಜೆ.ವಿ. ಕಾಲೋನಿ ವೆಂಕಟೇಶ್ ಗುತ್ತಿಗೆದಾರ ಗಂಗಾಧರ್, ಮುತ್ತಕಪಲ್ಲಿ ಶ್ರೀನಾಥ್, ಶಿವಪುರ ಎಸ್.ಜಿ.ವಿ. ವೆಂಕಟೇಶ್, ಗುರ್ರಪ್ಪ, ಶಿವಪುರ ಗಣೇಶ್, ಗೌನಿಪಲ್ಲಿ ರಮೇಶ್, ಶಿವಪ್ಪ, ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ಸುದ್ದಿ-3