ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ದಿಗೆ ಭೂಮಿ ಕಳೆದುಕೊಂಡ ಗಡಿಭಾಗದ ರೈತರ ಎರಡನೇ ಕಂತಿನ ಪರಿಹಾರ ವಿತರಣೆ ಮಾಡುವವರೆಗೂ ಕಾಮಗಾರಿ ಸ್ಥಗಿತಗೊಳಿಸಲು ಜಿಲ್ಲಾಧಿಕಾರಿ ಆಕ್ರಂ ಪಾಷ ಸೂಚನೆ