

ಕುಂದಾಪುರ : ಇಲ್ಲಿನ ಸಂಚಾರಿ ಪೊಲೀಸ್ ಠಾಣೆಗೆ ಜೆಸಿಐ ಕುಂದಾಪುರ ಸಿಟಿ ವತಿಯಿಂದ ಫ್ಯಾನುಗಳನ್ನು ಕೊಡುಗೆ ರೂಪದಲ್ಲಿ ನೀಡಲಾಯಿತು
ಈ ಸಂದರ್ಭದಲ್ಲಿ ಠಾಣೆಯ ಠಾಣಾಧಿಕಾರಿ ನಾಸಿರ್ ಹುಸೇನ್, ಜೆಸಿಐ ಕುಂದಾಪುರ ಸಿಟಿ ಯ ಅಧ್ಯಕ್ಷೆ ಡಾ ಸೋನಿ ಡಿಕೋಸ್ತಾ, ಸ್ಥಾಪಕ ಅಧ್ಯಕ್ಷ ಹುಸೇನ್ ಹೈಕಾಡಿ ಪೂರ್ವ ಅಧ್ಯಕ್ಷ ರಾದ ರಾಘವೇಂದ್ರ ಚರಣ್ ನಾವಡ, ಗಿರೀಶ್ ಹೆಬ್ಬಾರ್, ವಿಜಯ್ ತೆಕ್ಕಟ್ಟೆ, ರಾಘವೇಂದ್ರ ಕುಲಾಲ್
ಸದ್ಯಸ್ಯರಾದ ಗುರುರಾಜ್ ಕೊತ್ವಾಲ್ ನಾಗರಾಜ್ ಪಾಟ್ವಲ್ ಇನ್ನಿತರರು ಉಪಸ್ಥಿತರಿದ್ದರು