ಜೀವನೋಪಾಯಕ್ಕೆ ದಾನಿ ಎಸ್.ಆರ್.ಧರ್ಮೇಶರಿಂದ ಸೈಕಲ್ ಕೊಡುಗೆ

ಶ್ರೀನಿವಾಸಪುರ ವಿಧಾನಸಭಾ ಕ್ಷೆತ್ರ ಹೊಸ ಮಟ್ನಹಳ್ಳಿ ಗ್ರಾಮದ ಮಡಿವಾಳ ವೃತ್ತಿಯಿಂದ ಜೀವನ ಮಾಡುವ ಬಸವರಾಜ್ ಅವರಿಗೆ ಶಿಕ್ಷಕ ಹಾಗೂ ದಾನಿ ಎಸ್.ಆರ್.ಧರ್ಮೇಶ್ ಹೊಸ ಸೈಕಲ್ ಕೊಡುಗೆಯಾಗಿ ನೀಡಿದರು.