ಸುಗಟೂರು ಗ್ರಾಮದ ಸಬರ ಮತಿ ಪ್ರೌಢ ಶಾಲೆ ವಿದ್ಯಾರ್ಥಗಳಿಂದ ಪರಿಸರ ಜಾಗೃತಿ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರ ಸುಗಟೂರು ಗ್ರಾಮದ ಸಬರ ಮತಿ ಪ್ರೌಢ ಶಾಲೆ ವಿದ್ಯಾರ್ಥಗಳು9 ಭಾನುವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಗೃತಿ ಜಾಥಾ ನಡೆಸಿದರು.