ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಸಂಕಲ್ಪವಾದರೆ ಮಾತ್ರವೇ ಉತ್ತಮ ಆರೋಗ್ಯಮಾಲಿನ್ಯ ಮುಕ್ತ ವಾತಾವರಣ ನಿರ್ಮಾಣ ಸಾಧ್ಯ -ಡಿಹೆಚ್‍ಒ ಡಾ.ಜಗದೀಶ್

ಚಿತ್ರಶೀರ್ಷಿಕೆ;(ಫೋಟೊ-6ಕೋಲಾರ2)ಕೋಲಾರ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಜಗದೀಶ್ ಚಾಲನೆ ನೀಡಿದರು.