ಯೋಗ ಶಿಕ್ಷಕ ವೆಂಕಟೇಶ ಬಾಬು ಅವರಿಗೆ ಗುರು ನಮನ ಅರ್ಪಣೆ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರದಲ್ಲಿ ಪತಂಜಲಿ ಮುದ್ರಾ ಯೋಗ ಶಿಕ್ಷಣಸಮಿತಿಯ ಪ್ರಧಾನ ಯೋಗ ಶಿಕ್ಷಕ ವೆಂಕಟೇಶ ಬಾಬು ಅವರಿಗೆ ಶುಕ್ರವಾರ ಸಮಿತಿ ವತಿಯಿಂದ ಗುರು ನಮನ ಅರ್ಪಿಸಿದರು.