HOLY ROSARY CHURCH, KUNDAPUR – 450 th JUBILEE SOUVENIR 2021

ಫಿಟ್ ಇಂಡಿಯಾ ಪ್ರೀಡಂ ರನ್ ಹಾಗೂ ಬೀಚ್ ಸ್ವಚ್ಛತಾ ಕಾರ್ಯಕ್ರಮ


ಅಕ್ಟೋಬರ್ 30ರಂದು ಭಂಡಾರ್ಕಾರ್ಸ್ ಕಾಲೇಜಿನ ಏನ್ ಎಸ್ ಎಸ್ ಘಟಕ , ಮಂಗಳೂರಿನ ಯಾನೆಪೋಯ ದಂತ ವಿಜ್ಞಾನ ಕಾಲೇಜಿನ ಏನ್ ಏಸ್ ಎಸ್ ಘಟಕ, ನಾವುಂದ ಗ್ರಾಮ ಪಂಚಾಯತ್ ಹಾಗೂ ಲಯನ್ಸ್ ಕ್ಲಬ್ ನಾವುಂದ ಇವರ ಸಹಯೋಗದಲ್ಲಿ ಫಿಟ್ ಇಂಡಿಯಾ ಫ್ರಿಡಂ ರನ್ 3.0 ಹಾಗೂ ಬೀಚ್ ಸ್ವಚ್ಛತಾ ಕಾರ್ಯಕ್ರಮವು ನಾವುಂದ ಗ್ರಾಮ ಪಂಚಾಯತ್ ಪರಿಸರದಲ್ಲಿ ನಡೆಯಿತು.
ಸುಮಾರು 200 ಏನ್ ಎಸ್ ಎಸ್ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೀಚ್ ಪರಿಸರವನ್ನು ಸ್ವಚ್ಚಗೊಳಿಸಿದರು.
ಸಂದರ್ಭದಲ್ಲಿ ವಲಯ ಅಧ್ಯಕ್ಷರಾದ ನರಸಿಂಹ ದೇವಾಡಿಗ, ಹಾಗೂ ಸ್ಥಾಪಕ ಅದ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ, ಹಾಗೂ ಎಲ್ಲಾ ಲಯನ್ಸ್ ಸದಸ್ಯರು, ಎಲ್ಲಾ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶಶಿಧರ ಶೆಟ್ಟಿ ಸ್ವಾಗತಿಸಿದರು, ಕಾರ್ಯದರ್ಶಿ ದಿನೇಶ್ ಆಚಾರ್ ವಂದಿಸಿದರು.ಯೆನೆಪೋಯ ಕಾಲೇಜಿನ ಏನ್ ಎಸ್ ಎಸ್ ಯೋಜನಾಧಿಕಾರಿಗಳಾದ ಡಾ. ಇಮ್ರಾನ್, ಭಂಡಾರ್ಕರ್ಸ್ ಕಾಲೇಜಿನ ಏನ್ ಎಸ್ ಎಸ್ ಯೋಜಾನಾಧಿಕಾರಿಗಳಾದ ರಾಮಚಂದ್ರ ಆಚಾರ್ ಹಾಗೂ ಅರುಣ್ ಎ ಎಸ್, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಡಾ|ಶುಭಕಾರಾಚಾರಿ ಹಾಗೂ ಉಪನ್ಯಾಸಕರಾದ ಅಣ್ಣಪ್ಪ ಪೂಜಾರಿ, ಶರಣ್ ಹಾಗೂ ಸಂತೋಷ್ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕುಂದಾಪುರದಲ್ಲಿ ವಿದುಷಿ ಸುಜಾತ ಗುರವ್ ಹಿಂದುಸ್ಥಾನಿ ಗಾಯನ ನಡೆಯಲಿದೆ


ವಿದುಷಿ ಶ್ರೀಮತಿ ಸುಜಾತ ಗುರವ್ ಅವರ ಹಿಂದುಸ್ಥಾನಿ ಶಾಸ್ತ್ರೀಯ ಗಾಯನ ನ. 6 ರಂದು ಆದಿತ್ಯವಾರ ಕುಂದಾಪುರದ ಪಾರಿಜಾತ ಹೋಟೆಲ್‍ನ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ.
ಕುಂದಾಪುರದ ಸಂಗೀತ ಭಾರತಿ ಟ್ರಸ್ಟ್ (ರಿ.) ಮತ್ತು ಆರ್. ಕೆ. ಸಂಜೀವ ರಾವ್ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್, ಖಂಬದಕೋಣೆ ಇವರ ಜಂಟಿ ಆಶ್ರಯದಲ್ಲಿ ಶ್ರೀಮತಿ ಸುಶೀಲಾ ಸಂಜೀವ ರಾವ್, ಶ್ರೀಮತಿ ನಿರ್ಮಲಾ ಪ್ರಕಾಶ್ ರಾವ್ ಮತ್ತು ಶ್ರೀ ಪ್ರಕಾಶ್ ರಾವ್ ಸ್ಮಾರಕ ಹಿಂದುಸ್ಥಾನಿ ಶಾಸ್ತ್ರೀಯ ಗಾಯನ ಕಾರ್ಯಕ್ರಮಕ್ಕೆ ಸಂಗೀತಾಸಕ್ತರನ್ನ ಆಹ್ವಾನಿಸಲಾಗಿದೆ.
ತಬಲಾದಲ್ಲಿ ಟಿ. ರಂಗ ಪೈ, ಮಣಿಪಾಲ, ಹಾರ್ಮೋನಿಯಂನಲ್ಲಿ ಶಶಿಕಿರಣ, ಮಣಿಪಾಲ ಸಹಕರಿಸಲಿದ್ದಾರೆ. ಶ್ರೀಮತಿ ಸುಜಾತ ಗುರವ್ ಪ್ರಸಿದ್ಧ ಸಂಗೀತಕಾರ ಸಂಗಮೇಶ್ವರ ಗುರವ್ ಅವರ ಪುತ್ರಿಯಾಗಿದ್ದಾರೆ. ಇವರ ಸಹೋದರ ಕೈವಲ್ಯ ಕುಮಾರ್ ಗುರವ್ ಸಹ ಇವರ ಗುರುವಾಗಿದ್ದಾರೆ.

ಜೆಪ್ಪು ಸೇಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ 2026–27ನೇ ಸಾಲಿನ ಪೋಷಕ-ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಬಾರ್ಕೂರು ಹನೆಹಳ್ಳಿ ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆ; ಕೃಷಿ ಪ್ರಾತ್ಯಕ್ಷಿತೆ ,ಅಂತರ್ಜಲ ಸಂರಕ್ಷಣಾ ಜಾಗೃತಿ ಕೆಸರು ಗೆದ್ದೆ ಓಟ

ತ್ರಾಸಿ ಬೀಚ್‌ ಸಮೀಪ ಎರಡು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಸವಾರಿಬ್ಬರೂ ಸಾವು

‘ಗೃಹ ಜ್ಯೋತಿ’ ಯೋಜನೆಯಡಿ ಉಚಿತ ವಿದ್ಯುತ್‌ ಪಡೆಯುತ್ತಿರುವ ಫಲಾನುಭವಿಗಳ ಅಪ್ಡೇಟ್‌ ಕುರಿತು – ಬೆಸ್ಕಾ೦ ಸ್ಪಷ್ಟನೆ

ಕರಾವಳಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ – ಗುಡುಗು ಸಿಡಿಲು ಬಿರುಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ

ಸಾವಿರಾರು ಪ್ರೇಕ್ಷಕರ ಮನ ಗೆದ್ದಿರುವ ನಾಟಕ `ಸ್ವಾತಂತ್ರ್ಯದ ಓಟ’ – ರಂಗದ ಮೇಲೆ ಚುರುಕು

750

ಶ್ರೀನಿವಾಸಪುರ ಪಟ್ಟಣದಲ್ಲಿ ₹5 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ: ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ

ಸಂತೆಕಟ್ಟೆ-ಕಲ್ಯಾಣಪುರದಲ್ಲಿ ಕಥೋಲಿಕ್ ಸಭಾದಿಂದ ವನಮಹೋತ್ಸವ 2026 ಆಚರಣೆ

Vanamahotsava 2026 Observed by Catholic Sabha at Santhekatte-Kallianpur.

ಸೇಂಟ್ ಪೀಟರ್ಸ್ ಅಸೋಸಿಯೇಷನ್ (ಬಾರ್ಕೂರ್) ಮುಂಬೈ ​​ ನಂಬಿಕೆ, ಸಹಭಾಗಿತ್ವ ಮತ್ತು ಗುರುತುವಿಸಿಕೆಯೊಂದಿಗೆ ಪೋಷಕರ ಹಬ್ಬದ ಆಚರಣೆ

St. Peter’s Association (Barkur), Mumbai Celebrates Patronal Feast with Faith, Fellowship and Recognition