ಸ್ವಾತಂತ್ರ್ಯಹೋತ್ಸವದ ಹಿನ್ನಲೆಯಲ್ಲಿ ಭಾರತೀಯ ಯೋಧ ಆನಂದ್ ಕುಟುಂಬದವರಿಂದ ವಿದ್ಯಾರ್ಥಿಗೆ ಪುರಸ್ಕಾರ

ಕೋಲಾರ ತಾಲ್ಲೂಕು ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಸ್ವಾತಂತ್ರ್ಯಹೋತ್ಸವದ ಹಿನ್ನಲೆಯಲ್ಲಿ ಭಾರತೀಯ ಯೋಧ ಆನಂದ್ ಕುಟುಂಬದವರು ಶಾಲೆಯ ಎಸ್ಸೆಸ್ಸೆಲ್ಸಿ ಸಾಧಕ ಕೆ.ಆರ್.ರಾಘವೇಂದ್ರ ಅವರಿಗೆ 5 ಸಾವಿರ ನಗದು ಪುರಸ್ಕಾರ ನೀಡಿ ಸನ್ಮಾನಿಸಿದರು. ಸಹೋದರರಾದ ಶಂಕರ್,ಆನಂದ್,ಶೇಖರ್, ಮೂರ್ತಿ,ಅಶೋಕ್, ಗೋವಿಂದರಾಜು, ಎಸ್‍ಡಿಎಂಸಿ ಸದಸ್ಯ ರಾಮಚಂದ್ರಪ್ಪ ಹಾಜರಿದ್ದರು.