ಉಗ್ರಹರಸಿಂಹಸ್ವಾಮಿ ದೇವಾಲಯದಲ್ಲಿ ಮಹಾದ್ವಾರ ಉದ್ಘಾಟನೆ

ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ

ಶ್ರೀನಿವಾಸಪುರದ ಹಳೆ ಪೇಟೆಯ ಉಗ್ರಹರಸಿಂಹಸ್ವಾಮಿ ದೇವಾಲಯದಲ್ಲಿ ಮಹಾದ್ವಾರ ಉದ್ಘಾಟನೆ ಹಾಗೂ ಕುಂಭಾಭಿಷೇಕದ ಪ್ರಯುಕ್ತ ದೇವರ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು.