

ಶ್ರೀನಿವಾಸಪುರ : ಕಸಬಾ ರೇಷ್ಮೆ ಬೆಳಗಾರರ ಹಾಗೂ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷ ಅಯ್ಯಪ್ಪ ನಿಧನದಿ೦ದ ತೆರವಾದ ಖಾಲಿಯಾಗಿರುವ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ನ.೭ ರ ಗುರುವಾರ ನಿಗಧಿಯಾಗಿತ್ತು ಆದರೆ ನಿಗಧಿತ ಸಮಯಕ್ಕೆ ಯಾರು ನಾಮಪತ್ರ ಸಲ್ಲಿಸಿದ ಕಾರಣ ಚುನಾವಣೆಯ ಪಕ್ರಿಯೆಯನ್ನು ಇಲಾಖೆಯ ಸೂಚನೆಯಂತೆ ಮುಂದೂಡಲಾಗಿದೆ ಎಂದು ಚುನಾವಣಾಧಿಕಾರಿ ಎಂ.ಐ ಅಬೀದ್ ಹುಸೇನ್ ಮಾಹಿತಿ ನೀಡಿದರು.