ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಕೆ.ಎಸ್.ರಾಜೇಂದ್ರ ಅಭಿನಂದನೆ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಅವರನ್ನು ಕರ್ನಾಟಕ ಅರಣ್ಯ,ಕೈಗಾರಿಕಾ ಅಭಿವೃದ್ದಿ ನಿಗಮದ ನಿರ್ದೇಶಕ ಹಾಗೂ ಬಿಜೆಪಿ ಜಿಲ್ಲಾ ಯುವಮೋರ್ಚಾ ಮಾಜಿ ಅಧ್ಯಕ್ಷ ಕೆ.ಎಸ್.ರಾಜೇಂದ್ರ ಹೂಗುಚ್ಚ ನೀಡಿ ಅಭಿನಂದಿಸಿದರು