ಕುಂದಾಪುರ : ಶ್ರೀ.ಡಿ.ದೇವರಾಜ ಅರಸು ಮೆಟ್ರಿಕ್‌ ಸ೦ತರದ ಬಾಲಕಿಯರ ನಿಲಯದಲ್ಲಿ ರಾಜ್ಯೋತ್ಸವ

ಕುಂದಾಪುರ : ನ.೩; ಕುಂದಾಪುರ ಪುರಸಭೆ ವ್ಯಾಪ್ತಿಯ ಖಾರ್ವಿಕೇರಿಯಲ್ಲಿರುವ ಶ್ರೀ.ಡಿ. ದೇವರಾಜ ಅರಸು ಮೆಟ್ರಿಕ್‌ ಸ೦ತರದ ಬಾಲಕಿಯರ ನಿಲಯದಲ್ಲಿ ರಾಜ್ಯೋತ್ಸವ ೬೮ ನೇ  ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿಆಚರಿಸಲಾಯಿತು.

    ‘ಕಾರ್ಯಕ್ತಮವನ್ನು ಕುಂದಾಮರ ಪುರಸಭೆಯ ಈಸ್ಟ್ ಬ್ಲಾಕ್‌ ವಾರ್ಡನ. ಸದಸ್ಯೆಯಾದ ಶ್ರೀಮತಿ ಪ್ರಭಾವತಿ ಶೆಟ್ಟಿ ಇವರು ದೀಪ ಬೆಳಗಿಸುವ ಮೂಲಕ ಉದ್ಭಾಟಿಸಿ ಕನ್ನಡಾಂಬೆಗ ಪುಷ್ಪ ನಮನ ಸಲ್ಲಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. “ಹೆಸರಾಯಿತು ಕರ್ನಾಟಕ, ಉಸಿರಾಗಲಿ  ಕನ್ನಡ” ಎಂಬ ಫೋಷ ವಾಕ್ಯದೊಂದಿಗೆ ವಿದ್ಯಾರ್ಥಿಗಳ ಕನ್ನಡ ನಾಡು ನುಡಿ ಸಾರುವ ಗೀತೆಗಳನ್ನು ಹಾಡಲಾಯಿತು..ಈ ಸಂದರ್ಭದಲ್ಲಿ ವಿದ್ಭಾರ್ಥಿ ನಿಲಯ ಮೇಲ್ವಿಚಾರಕರಾದ ಶ್ರೀಮತಿ ಆಶಾಲತಾ. ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.