ಬ್ಲಾಕ್ ಕಾಂಗ್ರೆಸ್ ಸಮಿತಿ ಕುಂದಾಪುರ ವತಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಹೊಂಬಾಡಿ -ಮಂಡಾಡಿ ತಲಮಕ್ಕಿಯಲ್ಲಿ

JANANUDI.COM NETWORK

ಬ್ಲಾಕ್ ಕಾಂಗ್ರೆಸ್ ಸಮಿತಿ ಕುಂದಾಪುರ ವತಿಯಿಂದ ಸಂವಿಧಾನ ಶಿಲ್ಪಿ ,ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ರವರ 130 ನೇ ವರ್ಷದ ಜನ್ಮ ದಿನಾಚರಣೆಯನ್ನು ದಿನಾಂಕ 14.04.2021 ರಂದು ಸಮಯ 10:00 ಗಂಟೆಗೆ ಹೊಂಬಾಡಿ -ಮಂಡಾಡಿ ಗ್ರಾಮದ ತಲಮಕ್ಕಿ ಕಾಲೋನಿಯಲ್ಲಿ ಆಚರಿಸುವುದೆಂದು ತೀರ್ಮಾನಿಸಲಾಗಿದೆ.

ಪಕ್ಷದ ಮುಖಂಡರು, ಪದಾಧಿಕಾರಿಗಳು ,ಜನಪ್ರತಿನಿಧಿಗಳು , ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ

ಅಧ್ಯಕ್ಷರು ಮತ್ತು ಪದಾಧಿಕಾರಿಗಳು RGPRS ಮತ್ತು SC ಸೆಲ್
ಬ್ಲಾಕ್ ಕಾಂಗ್ರೆಸ್ ಸಮಿತಿ
ಕುಂದಾಪುರ