ಕುಂದಾಪುರ – ಹಂಗಳೂರು ಬಸ್ಸು ಮತ್ತು ಬೈಕ್ ಢಿಕ್ಕಿ : ಪೌರಕಾರ್ಮಿಕ ಸಾವು

ಸುಂದರವರ ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಇಡಲಾಗಿದ್ದು ಕುಂದಾಪುರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ದುರ್ಗಾಂಬ ಬಸ್ ಡಿಪ್ಪೋದ ಎದುರುಗಡೆ ಡಿವೈಡ್ ನಿರ್ಮಿಸಿರುವುದು, ಇದಲ್ಲದೆ ಹೆದ್ದಾರಿ 66 ರಲ್ಲಿ ಹಲವು ಅವೈಜ್ಞಾನಿಕ ಕ್ರಾಸಿಂಗ್ ನಿಮಿಸಿದ್ದಾರೆ, . ಇದೀಗ ಅಪಘಾತದಿಂದ ಪೌರಕಾರ್ಮಿಕನೊಬ್ಬ ಸಾವನ್ನಪ್ಪಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.