ಮುದುವತ್ತಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಪದಗ್ರಹಣ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ


ಕೋಲಾರ: ತಾಲ್ಲೂಕಿನ ಮುದುವತ್ತಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಂ. ನಾಗೇಂದ್ರಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಕೆ.ಮಂಜುಳ ಇಂದು ಮಾಜಿ ಸಚಿವ ಆರ್. ವರ್ತೂರು ಪ್ರಕಾಶ್ ರವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಆರ್. ವರ್ತೂರು ಪ್ರಕಾಶ್, ಮುಖಂಡ ಬೆಗ್ಲಿ ಪ್ರಕಾಶ್, ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಎನ್,ಅರುಣ್ ಪ್ರಸಾದ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸೂಲೂರು ಆಂಜಿನಪ್ಪ, ಬಂಕ್ ಮಂಜು, ಲಕ್ಷ್ಮೀ ಸಾಗರ ಮುನಿರಾಜು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುನೀತ, ಕಾರ್ಯದರ್ಶಿ ಕರಿಬಸವಯ್ಯ, ಮುದುವತ್ತಿ ಗ್ರಾಮ ಪಂಚಾಯಿತಿ ಸದಸ್ಯರಾದ ಅಶ್ವಥ್ ರಾಮು, ಆಂಜಮ್ಮ, ರತ್ನಮ್ಮ, ಆನಂದ್, ಶ್ರೀನಿವಾಸ್, ರಾಜಯ್ಯ, ಪುಷ್ಪ, ಮಮತ, ಚಲಪತಿ, ಕಾಂತಮ್ಮ ಶ್ರೀನಿವಾಸ್,ಅಮರ್, ಶ್ರೀದೇವಿ, ಅನುಸೂಯಮ್ಮ, ಪುಟ್ಟಮ್ಮ ಹಾಗೂ ಎಲ್ಲಾ ಸದಸ್ಯರು, ಮುಖಂಡರಾದ ಮುನಿಕೃಷ್ಣ, ಸಲಿಂ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು