ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ ವಿವಿಧ ಕಾಲೇಜುಗಳಲ್ಲಿ ಮಾಸ್ಕ್ ಮೇಳ

JANANUDI.COM NETWORK

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಘಟಕವು ಭಂಡಾರ್ಕರ್ಸ ಕಾಲೇಜಿನ ವಿದ್ಯಾರ್ಥಿಗಳಿಗೆ 2500 ಮಾಸ್ಕ್ ವಿವರಿಸಿದರು. ಈ ಕಾರ್ಯಕ್ರಮ ದಲ್ಲಿ ಸಭಾಪತಿ ಜಯಕರ ಶೆಟ್ಟಿ, ಕಾರ್ಯದರ್ಶಿ ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಗಣೇಶ್ ಆಚಾರ್ಯ, ಪ್ರಾಂಶುಪಾಲರಾದ ಎನ್. ಪಿ. ನಾರಾಯಣ ಶೆಟ್ಟಿ, ಯುವ ರೆಡ್ ಕ್ರಾಸ್ ಸಂಯೋಜಕ ರಾದ ಡಾ. ಸತ್ಯನಾರಾಯಣ ಉಪಸ್ಥಿತರಿದ್ದರು.
ಕಾಳಾವರ ವರದ ರಾಜ್ ಶೆಟ್ಟಿ ಕಾಲೇಜಿಗೆ 1700 ಮಾಸ್ಕ್ ನೀಡಲಾಯಿತು.ಈ ಕಾರ್ಯಕ್ರಮ ದಲ್ಲಿ ಸಭಾಪತಿ ಜಯಕರ ಶೆಟ್ಟಿ, ಕಾರ್ಯದರ್ಶಿ ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಸತ್ಯನಾರಾಯಣ ಪುರಾಣಿಕ್ ಮತ್ತು ಪ್ರಾಂಶುಪಾಲರಾದ ರಾಜೇಂದ್ರ ನಾಯ್ಕ ಉಪಸ್ಥಿತರಿದ್ದರು.
ಬಿ.ಬಿ. ಹೆಗ್ಡೆ ಕಾಲೇಜಿಗೆ 1200 ಮಾಸ್ಕ್ ನೀಡಲಾಯಿತು. ಈ ಕಾರ್ಯಕ್ರಮ ದಲ್ಲಿ ಸಭಾಪತಿ ಜಯಕರ ಶೆಟ್ಟಿ, ಕಾರ್ಯದರ್ಶಿ ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಸತ್ಯನಾರಾಯಣ ಪುರಾಣಿಕ್ ಮತ್ತು ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ, ಉಪಸ್ಥಿತರಿದ್ದರು.