ಬಾಲಯೇಸುವಿನ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದಂದು ವಿಧಾನ ಪರಿಷತ್ ಶಾಸಕ ಎಸ್.ಎಲ್. ಬೊಜೆಗೌಡರ ಭೇಟಿ

ಮಂಗಳೂರು:ಬಿಕರ್ನಕಟ್ಟೆಬಾಲಯೇಸುವಿನ ಪುಣ್ಯಕ್ಷೇತ್ರಕ್ಕೆ ಬಾಲಯೇಸುವಿನ ವಾರ್ಷಿಕ ಮಹೋತ್ಸವದಂದು ಕರ್ನಾಟಕ ವಿಧಾನ ಪರಿಷತ್ ಶಾಸಕಾರದ ಎಸ್.ಎಲ್ ಸನ್ಮಾನ್ಯ ಬೊಜೆಗೌಡ ರವರು ಭೇಟಿ ನೀಡಿ ಶುಭಹಾರೈಸಿದರು. ವಂದನೀಯ ಪಾ. ಚಾರ್ಲ್ಸ್ ಸೆರಾವೊ ಮತ್ತು ವಂದನೀಯ ಪಾ. ರೋವೆಲ್ ಡಿಸೋಜ ರವರು ಅವರನ್ನು ಸ್ವಾಗತಿಸಿದರು. ದ.ಕ. ಜೆ.ಡಿ.ಎಸ್ ಜಿಲ್ಲಾ ಯುವ ಅಧ್ಯಕ್ಷರಾದ ಅಕ್ಷಿತ್ ಸುವರ್ಣ ಸುರತ್ಕಲ್ ಉತ್ತರ ಕ್ಷೇತ್ರದ ರತಿಷ್  ಕರ್ಕೇರಾ ಉಪಸ್ಥಿತರಿದ್ದರು.