ದಿಂಬಾಲ ಗ್ರಾಮದ ಹೆಲ್ತ್ ಅಂಡ್ ವೆಲ್ನೆಸ್ ಸೆಂಟರ್‍ನ ಅಂಗನವಾಡಿ ಕೇಂದ್ರದಲ್ಲಿ ಪ್ರಧಾನ ಮಂತ್ರಿ ಕ್ಷಯ ಮುಕ್ತ ಭಾರತ ಕಾರ್ಯಕ್ರಮ

ಶ್ರೀನಿವಾಸಪುರ: ತಾಲೂಕಿನ ರೋಣೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವತಿಯಿಂದ ಶನಿವಾರ ದಿಂಬಾಲ ಗ್ರಾಮದ ಹೆಲ್ತ್ ಅಂಡ್ ವೆಲ್ನೆಸ್ ಸೆಂಟರ್‍ನ ಅಂಗನವಾಡಿ ಕೇಂದ್ರದಲ್ಲಿ ಪ್ರಧಾನ ಮಂತ್ರಿ ಕ್ಷಯ ಮುಕ್ತ ಭಾರತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು .
ರೋಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಉಮಾಭಾರತಿ, ಬಿಎಇಒ ಆಂಜಲಮ್ಮ, ಎಚ್‍ಐಒ ವಿಜಯಲಕ್ಷ್ಮಿ, ಸಿಎಚ್‍ಒ ಮೀನಾಕ್ಷಿ, ಪಿಎಚ್‍ಸಿಒ ಜಿ.ಸಿ.ಶ್ಯಾಮಲ, ಗ್ರಾ.ಪಂ ಸದಸ್ಯ ವೆಂಕಟರಮಣಾರೆಡ್ಡಿ ಇದ್ದರು.