ಭಂಡಾರ್ಕಾರ್ಸ್ ಮತ್ತು ಬಿ.ಬಿ.ಹೆಗ್ಡೆ ಕಾಲೇಜಿನ ಎನ್.ಸಿ.ಸಿ ಸಹಯೋಗದಲ್ಲಿ ಪುನೀತ್ ಸಾಗರ್ ಅಭಿಯಾನ

JANANUDI.COM NETWORK


ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜು ಮತ್ತು ಬಿ.ಬಿ.ಹೆಗ್ಡೆ ಕಾಲೇಜುಗಳ ಎನ್.ಸಿ.ಸಿ ಸಹಯೋಗದಲ್ಲಿ ಪುನೀತ್ ಸಾಗರ್ ಅಭಿಯಾನ (ಬೀಚ್ ಸ್ವಚ್ಛತಾ ಮತ್ತು ಜಾಗೃತಿ ಅಭಿಯಾನ) ಕಾರ್ಯಕ್ರಮ ನಡೆಯಿತು.
ಎನ್.ಸಿ.ಸಿ 21 ಕರ್ನಾಟಕ ಬೆಟಾಲಿಯನ್ ನಿರ್ದೇಶನದಂತೆ ಈ ಕಾರ್ಯಕ್ರಮ ನಡೆಯಿತು. ಈ ಸಂದರ್ಬದಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ಎನ್.ಸಿ.ಸಿ ಭೂದಳದ ಅಧಿಕಾರಿ ಲೆಫ್ಟಿನೆಂಟ್ ಅಂಜನ್ ಕುಮಾರಗ ಎ.ಎಲ್ ಮತ್ತು ಬಿ.ಬಿ.ಹೆಗ್ಡೆ ಕಾಲೇಜಿನ ಎನ್.ಸಿ.ಸಿ ವಿಬಾಗದ ಕೇರ್‍ಟೇಕರ್ ಶಿವರಾಜ್ ಅವರು ಭಾಗವಹಿಸಿದ್ದರು. ಸುಮಾರು 85 ಎನ್.ಸಿ.ಸಿ ಕೆಡೆಟ್‍ಗಳು ಈ ೀಚ್ ಸ್ವಚ್ಛತಾ ಮತ್ತು ಜಾಗೃತಿ ಅಭಿಯಾನದಲ್ಲಿ ಭಾಗವಹಿಸಿದ್ದರು
.