ಕುಡಿಯುವ ನೀರು ಸಮಸ್ಯೆ ರವಿಕುಮಾರ್ ಚರ್ಚಿಸಿದರು

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ ತಾಲ್ಲೂಕಿನ ಗೌಡಹಳ್ಳಿ ಗ್ರಾಮದಲ್ಲಿ ಸೋಮವಾರ, ಕುಡಿಯುವ ನೀರು ಸಮಸ್ಯೆ ನಿವಾರಣೆ ಕುರಿತು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಂಗವಾದಿ ರವಿಕುಮಾರ್ ಚರ್ಚಿಸಿದರು.