ಹಿರಿಯ ದಲಿತ ಚಿಂತಕರು ಪರಶುರಾಮ ಮಹಾರಾಜನವರ್ ನೂರಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಬಾಗಲಕೋಟೆ: ದಿನಾಂಕ 11-09-2022 ರಂದು ಬಾಗಲಕೋಟೆ ನಗರದ ಕಲಾ ಭವನದಲ್ಲಿ ಹಿರಿಯ ದಲಿತ ಚಿಂತಕರು ಹಾಗೂ ಸಂಸ್ಥಾಪಕ ಅಧ್ಯಕ್ಷರು ಪ್ರಜಾ ಪರಿವರ್ತನ ವೇದಿಕೆಯ ಪರಶುರಾಮ ಮಹಾರಾಜನವರ್ ಕಾಂಗ್ರೆಸ್ ಪಕ್ಷಕ್ಕೆ ನೂರಾರು ಬೆಂಬಲಿಗರೊಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ಸಾಹುಕಾರ ಸಮ್ಮುಖದಲ್ಲಿ ಸೇರ್ಪಡೆಯಾದರು.