

ಶ್ರೀನಿವಾಸಪುರದಲ್ಲಿ, ಗುಜರಾತಿನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಗುರುವಾರ ವಿಜಯೋತ್ಸವ ಆಚರಿಸಿದರು. ಬಿಜೆಪಿ ತಾಲ್ಲೂಕು ಅಧ್ಯಕ್ಷ ಅಶೋಕ್ರೆಡ್ಡಿ, ಮುಖಂಡರಾದ ಎಸ್ಎಲ್ಎನ್ ಮಂಜುನಾಥ್, ರಾಮಾಂಜಿ, ರಮೇಶ್, ರೆಡ್ಡಪ್ಪ, ಸುರೇಶ್ ನಾಯಕ್ ಇದ್ದರು.