ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ವಿಧಾತ ಶೆಟ್ಟಿ ಇ. ಇ.ಯೂ. ಸಾಫ್ಟ್ ಬಾಲ್ ಟೂರ್ನಮೆಂಟ್ ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲ್ಲಿದ್ದಾರೆ

JANANUDI.COM NETWORK

ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ತೃತಿಯ ಬಿಸಿಎ ವಿದ್ಯಾರ್ಥಿ ಶ್ರೀ ವಿಧಾತ ಶೆಟ್ಟಿ ಆಂಧ್ರಪ್ರದೇಶದ ಗುಂಟೂರಿನಲ್ಲಿ ಇರುವ ಆಚಾರ್ಯ ನಾಗಾರ್ಜುನ ಯುನಿವರ್ಸಿಟಿಯಲ್ಲಿ ಮಾರ್ಚ್ 24ರಿಂದ 30ರವರೆಗೆ ನಡೆಯಲಿರುವ ಆಲ್ ಇಂಡಿಯಾ ಇಂಟರ್ ಯೂನಿವರ್ಸಿಟಿ ಸಾಫ್ಟ್ ಬಾಲ್ ಟೂರ್ನಮೆಂಟ್ ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲ್ಲಿದ್ದಾರೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.