ಕೆಎಸ್‍ಆರ್‍ಟಿಸಿ ಬಸ್ ನಿಲ್ಲಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಶ್ರೀನಿವಾಸಪುರ ತಾಲ್ಲೂಕಿನ ಚೊಕ್ಕನಹಳ್ಳಿ ಗೇಟ್‍ನಲ್ಲಿ, ರಾಜಗುಂಡ್ಲಹಳ್ಳಿ ಮಾರ್ಗವಾಗಿ ಹೋಗುವ ಕೆಎಸ್‍ಆರ್‍ಟಿಸಿ ಬಸ್ ನಿಲ್ಲಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಬುಧವಾರ ಪಟ್ಟಣದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.