ಕ್ರೈಸ್ತ ಸಮುದಾಯದ ಚರ್ಚ್, ಸೇವಾ ಸಂಸ್ಥೆಗಳ ಸಮೀಕ್ಷೆ ಮತ್ತು ನಿರಂತರ ದಾಳಿವಿರುದ್ಧ ತೀವ್ರ ಹೋರಾಟ: ಅಲ್ಫಾನ್ಸೋ ಫ್ರಾಂಕೋ

JANANUDI.COM NETWORK

ಕ್ರೈಸ್ತ ಸಮುದಾಯದ ಚರ್ಚ್, ಸೇವಾ ಸಂಸ್ಥೆಗಳ ಸಮೀಕ್ಷೆ ಮತ್ತು ನಿರಂತರ ದಾಳಿ. ಸುಳ್ಳು ಕೇಸುಗಳನ್ನು ದಾಖಲಿಸಿ ಕ್ರೈಸ್ತ ಮುಖಂಡರುಗಳ ಬಂಧನ ,ಇತ್ಯಾದಿ ಕೃತ್ಯವನ್ನು ಖಂಡಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ – ಎಸ್ ಡಿ ಪಿ ಐ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ದಕ ಜಿಲ್ಲೆಯ ಪ್ರೆಸ್ ಕ್ಲಬ್ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು ಮುಖಂಡರಾದ ಆಲ್ಫೊನ್ಸೋ ಫ್ರಾಂಕೊ,ಅಡ್ವಕೇಟ್ ಮಜೀದ್,
ಅಕ್ರಮ್ ಹಸನ್,ಅಬೂಬಕ್ಕರ್ ಕುಳಾಯಿ ಮತ್ತುವಿಕ್ಟರ್ ಮಾರ್ಟಿಸ್* ಮೊದಲಾದವರು
ಮಾತನಾಡಿದರು