JANANUDI.COM NETWORK

ಶ್ರೀ ಕುಮಾರ ಖಾರ್ವಿ ಕುಂದಾಪುರ ಇವರನ್ನು ವಿಧಾನ ಪರಿಷತ್ ಮಾಜಿ ಸಭಾಪತಿ ,ಸದಸ್ಯ ಶ್ರೀ. ಕೆ. ಪ್ರತಾಪಚಂದ್ರ ಶೆಟ್ಟಿಯವರ ಸೂಚನೆ ಮೇರೆಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶ್ರೀ. ಅಶೋಕ ಕುಮಾರ ಕೊಡವೂರರವರ ಅನುಮೋದನೆಯೊಂದಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸೇವಾದಳದ ಸಂಘಟಕರನ್ನಾಗಿ ನೇಮಿಸಿ, ಜಿಲ್ಲಾ ಕಾಂಗ್ರೆಸ್ ಸೇವಾದಳದ ಮುಖ್ಯ ಸಂಘಟಕ ಶ್ರೀ. ಕಿಶೋರ್ ಕುಮಾರ್ ಎರ್ಮಾಳ ಆದೇಶ ಮಾಡಿರುತ್ತಾರೆ.