ಪಟ್ಟಣದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ತಾಲೂಕು ವಿಶ್ವಕರ್ಮ ಸಮುದಾಯದ ವತಿಯಿಂದ ವಿಶ್ವಕರ್ಮ ದಿನಾಚರಣೆ

ಶ್ರೀನಿವಾಸಪುರ : ಪಟ್ಟಣದ ಎಂಜಿ ರಸ್ತೆ ಬಾಲಾಜಿ ಕಲ್ಯಾಣ ಮಂಟಪದಲ್ಲಿ ತಾಲೂಕು ವಿಶ್ವಕರ್ಮ ಸಮುದಾಯದವತಿಯಿಂದ ಭಾನುವಾರ ವಿಶ್ವಕರ್ಮ ದಿನಾಚರಣೆ ಆಯೋಜಿಸಲಾಗಿತ್ತು.
ತಾಲೂಕು ವಿಶ್ವಕರ್ಮ ಸಮುದಾಯದ ಅಧ್ಯಕ್ಷ ಕೆ.ಮೋಹನಾಚಾರಿ, ವಕೀಲ ಸದಾಶಿವಾಚಾರಿ, ಮುಖಂಡರಾದ ರವಿಚಂದ್ರಚಾರಿ, ರಾಮಚಂದ್ರಾಚಾರಿ, ರತ್ನಚಾರಿ, ಕೃಷ್ಣಮೂರ್ತಿ, ಉಪ್ಪಕುಂಟೆ ಶಿಲ್ಪಿ ಮಂಜುನಾಥಚಾರಿ , ನಂದೀಶ್, ಸೋಮಶೇಖರ್, ಮಹಿಳಾ ಘಟಕದ ತಾಲೂಕು ಅಧ್ಯಕ್ಷ ರಾಧಮ್ಮ, ಸದಸ್ಯೆ ಅನ್ನಪೂರ್ಣಮ್ಮ ಅರ್ಚಕರಾದ ಮಂಜುನಾಥ್, ರಮೇಶ್ ಇದ್ದರು.