ಜೆಎಂಎಫ್ ನ್ಯಾಯಾಲಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರದ ಜೆಎಂಎಫ್ ನ್ಯಾಯಾಲಯ ಆವರಣದಲ್ಲಿ ಭಾನುವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ.ಕೆ.ಮನು ಗಿಡ ನೆಟ್ಟು ನೀರೆರೆದರು. ಅಪರ ಸಿವಿಲ್ ನ್ಯಾಯಾಧೀಶ ಎಚ್.ಆರ್.ಸಚಿನ್ ಮತ್ತು ವಕೀಲರು ಇದ್ದರು.