ಕರ್ನಾಟಕ ಸರ್ಕಾರದ ಮಾನ್ಯತೆಯ ಸಂಯೋಜಿತ  ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ 

ಕರ್ನಾಟಕ ಸರ್ಕಾರದ ಮಾನ್ಯತೆಯ ಸಂಯೋಜಿತ  ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ 

ಕುಂದಾಪುರ,.ಕರ್ನಾಟಕ ಸರ್ಕಾರದ ಮಾನ್ಯತೆ ಕರ್ನಾಟಕ  ರಾಜ್ಯ ರಾಜ್ಯ ಪತ್ರಕರ್ತರ ಸಂಘ ಮತ್ತು ಉಡುಪಿ ಜಿಲ್ಲಾ  ಪತ್ರಕರ್ತರ ಸಂಘದ ಸಂಯೋಜಿತ  ಸಂಸ್ಥೆಯಾದ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ನವೆಂಬರ್ 12 ಮಂಗಳವಾರ ಸಂಜೆ 5 ಗಂಟೆಗೆ ಕುಂದಾಪುರದ ಜ್ಯೂನಿಯರ್ ಕಾಲೇಜಿನ (ಬೋರ್ಡ್ ಹೈಸ್ಕೂಲ್) ಕಲಾಮಂದಿರದಲ್ಲಿ ನಡೆಯಲಿದೆ.

    ಸಂದರ್ಭದಲ್ಲಿ ಖ್ಯಾತ ಪತ್ರಕರ್ತ ಮತ್ತು ಚಿಂತಕ ದಿನೇಶ್ ಅಮೀನ್ ಮಟ್ಟುಕವಲು ದಾರಿಯಲ್ಲಿ ಪತ್ರಕರ್ತಎಂಬ ಶೀರ್ಷಿಕೆಯಡಿಯಲ್ಲಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಗಣೇಶ್ ಪ್ರಸಾದ್ ಪಾಂಡೇಲಉಡುಪಿ ಜಿಲ್ಲಾ  ಪತ್ರಕರ್ತರ ಸಂಘದ ಅಧ್ಯಕ್ಷ ಪ್ರತಿಜ್ನಾ ವಿಧಿ ಭೋಧಿಸುವರು.

    ವಿಶೇಷ ಅತಿಥಿಗಳಾಗಿ ಹರಿರಾಮ್ ಶಂಕರ್, . ಪೊಲೀಸ್ ಆಧೀಕ್ಷಕರು. .ಎಸ್.ಎನ್.ಹೆಬ್ಬಾರ್, ಸ್ಥಾಪಕಧ್ಯಾಕ್ಷರು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ. ಸಂತೋಷ್ ಸರಳಬೆಟ್ಟು, ಪ್ರಧಾನ ಕಾರ್ಯದರ್ಶಿ ಉಡುಪಿ ಜಿಲ್ಲಾ  ಪತ್ರಕರ್ತರ ಸಂಘ. ಕೆ.ಸಿ.ರಾಜೇಶ್, ಉಪಾಧ್ಯಕ್ಷರು ಉಡುಪಿ ಜಿಲ್ಲಾ  ಪತ್ರಕರ್ತರ ಸಂಘಎಸ್.ಜನಾರ್ಧನ ಮರವಂತೆ ಅಧ್ಯಕ್ಷರು ಬೈಂದೂರು  ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಅಧ್ಯಕ್ಷರು ಚಿತ್ತೂರು ಪ್ರಭಾಕರ ಆಚಾರ್ಯ, ಬ್ರಹ್ಮಾವರ. ಕುಂದಾಪುರ  ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಶಶಿಧರ ಹೆಮ್ಮಾಡಿ,   ನಾಗರಾಜ ರಾಯಪ್ಪನಮಠ, ಪ್ರಧಾನ ಕಾರ್ಯದರ್ಶಿ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸತೀಶ್ ಆಚಾರ್ ಸಿದ್ದಾಪುರ,  ಕೋಶಾಧಿಕಾರಿ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ  ಕಾರ್ಯಕಾರಿ ಸಮಿತಿ ಮತ್ತು ಸರ್ವ ಸದಸ್ಯರು ಉಪಸ್ಥಿತರಿರುವರು.

   ಈ ಕಾರ್ಯಕ್ರಮಕ್ಕೆ ಕುಂದಾಪುರ  ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಶಶಿಧರ ಹೆಮ್ಮಾಡಿ ಎಲ್ಲರನ್ನು ಪ್ರೀತಿ ಪೂರ್ವಕವಾಗಿ ಸ್ವಾಗತ ಕೋರಿದ್ದಾರೆ..